Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Congress ಆಡಳಿತದಲ್ಲಿ ಜೇಬುಗಳ್ಳರು
    ಅಪರಾಧ

    Congress ಆಡಳಿತದಲ್ಲಿ ಜೇಬುಗಳ್ಳರು

    vartha chakraBy vartha chakraJune 8, 2023Updated:June 8, 20237 Comments2 Mins Read
    Facebook Twitter WhatsApp Pinterest LinkedIn Tumblr Email
    File photo
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗೆ ಜೇಬುಗಳ್ಳರ ಹಾವಳಿ ಕಡಿಮೆಯಾಗಿತ್ತು. ಸರಗಳ್ಳರ ಹಾವಳಿ ಹೆಚ್ಚಿದ್ದ ಬಿಎಂಟಿಸಿ ಬಸ್ಸುಗಳಿಗೆ ಸ್ವಯಂಚಾಲಿತ ಬಾಗಿಲು ಅಳವಡಿಸಲಾಗಿದೆ.ಎಲ್ಲಾ ಬಸ್ಸುಗಳಲ್ಲಿ ಸಿಸಿ ಕ್ಯಾಮಾರಗಳನ್ನು ಅಳವಡಿಸಲಾಗಿದೆ.ಇದರ ಜೊತೆಗೆ ಈ ಹಿಂದಿನಂತೆ ಈ ಬಸ್ಸುಗಳಲ್ಲಿ ಜನ ಸಂದಣಿ ಹೆಚ್ಚಾಗಿರುವುದಿಲ್ಲ. ತ್ವರಿತ ಪ್ರಯಾಣಕ್ಕಾಗಿ ಮೆಟ್ರೋ ಅವಲಂಬಿತರ ಸಂಖ್ಯೆ ಹೆಚ್ಚಾಗಿದೆ. ಮೆಟ್ರೋ ರೈಲು ಗಳಲ್ಲಿ ಭದ್ರತೆ ಹೆಚ್ಚು ಇಲ್ಲಿ ಕೈಚಳಕ ತೋರಲು ಜೇಬುಗಳ್ಳರಿಗೆ ಸಾಧ್ಯವಿಲ್ಲ.
    ಹೀಗಾಗಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಜೇಬುಗಳ್ಳರ ಹಾವಳಿ ಕಡಿಮೆಯಾಗಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮತ್ತೆ ಇವರು ಸಕ್ರಿಯವಾಗಿದ್ದಾರೆ.
    ಇದೀಗ ಹೈಗ್ರೌಂಡ್ಸ್,ವಿಧಾನಸೌಧ,ಶೇಷಾದ್ರಿಪುರಂ ವೈಯ್ಯಾಲಿಕಾವಲ್ ಮತ್ತು ಸದಾಶಿವನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಪ್ರಕರಣಗಳು ದಾಖಲಾಗುತ್ತಿವೆ.
    ಕಾಂಗ್ರೆಸ್ ಸರ್ಕಾರದಲ್ಲಿ ಪ್ರಭಾವಿಗಳಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ
    ಶಿವಕುಮಾರ್ ಅವರಿಗೆ ಶುಭಾಶಯ ಕೋರಲು ರಾಜ್ಯದ ನಾನಾ ಭಾಗಗಳಿಂದ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಆಗಮಿಸುತ್ತಿದ್ದಾರೆ
    ಈ ಬಗ್ಗೆ ಮಾಹಿತಿ ಪಡೆದಿರುವ ಜೇಬುಗಳ್ಳರು ಇವರ ನಿವಾಸ,ಕಚೇರಿ ಮತ್ತು ಕಾಂಗ್ರೆಸ್ ಕಚೇರಿಯ ಸಮೀಪ ಠಳಾಯಿಸಿ ಕೈಚಳಕ ತೋರಿಸಿ ಪರಾರಿಯಾಗುತ್ತಿದ್ದಾರೆ.
    ಇಲ್ಲಿ ಭದ್ರತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿದ್ದರೂ ಅವರು ಬಹುತೇಕ ಸಮಯವನ್ನು ಭದ್ರತಾ ವ್ಯವಸ್ಥೆ ಕಡೆ ಗಮನ ಹರಿಸುವುದರಿಂದ ಜೇಬುಗಳ್ಳರ ಕಡೆ ಗಮನ ಹರಿಸಲಾಗುತ್ತಿಲ್ಲ ಇದರ ಪರಿಣಾಮವಾಗಿ ಜೇಬುಗಳ್ಳರ ಕೆಲಸ ಸಲೀಸಾಗಿದೆ.
    ಮೊನ್ನೆ ಚಿತ್ರದುರ್ಗದಿಂದ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತನಿಂದ 2,000 ರೂ.ಗಳನ್ನು ಕದ್ದು ಪರಾರಿಯಾಗಲು ಯತ್ನಿಸಿದ ಚೆನ್ನೈ ಮೂಲದ 52 ವರ್ಷದ ಭಾಸ್ಕರ್ ಆರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಭಾಸ್ಕರ್, ತಾನು ಶಿವಕುಮಾರ್ ಅವರ ಅಭಿಮಾನಿ ಅವರಿಗೆ ಶುಭಾಶಯಗಳನ್ನು ತಿಳಿಸಲು ಭೇಟಿ ನೀಡಿದ್ದಾಗಿ ತಿಳಿಸಿದ್ದ.
    ಬುಧವಾರ ಜೆ.ಪಿ.ನಗರದ ನಿವಾಸಿ 39 ವರ್ಷದ ಕಿರಣ್ ಎಚ್.ವಿ, ಡಿಕೆ ಶಿವಕುಮಾರ್ ಅವರಿಗೆ ಶುಭಾಶಯ ಕೋರಲು ಬಂದಿದ್ದರು. ಸಚಿವರನ್ನು ಭೇಟಿಯಾಗಲು ಸಾಕಷ್ಟು ಮಂದಿ ಕಾದು ಕುಳಿತಿದ್ದರಿಂದ ಕಿರಣ್ ಅವರು ಗೃಹ ಕಚೇರಿಯ ಹೊರಗೆ ಕಾದು ಕುಳಿತಿದ್ದರು. ಮಧ್ಯಾಹ್ನ 1.15ರ ಸುಮಾರಿಗೆ ಜನಜಂಗುಳಿಯ ನಡುವೆ ನಿಂತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಕಿರಣ್ ಅವರ ಪ್ಯಾಂಟ್ ಜೇಬಿನಲ್ಲಿದ್ದ 40 ಸಾವಿರ ರೂ. ಕದ್ದಿದ್ದ. 15 ನಿಮಿಷಗಳ ನಂತರ ಕಳ್ಳತನ ನಡೆದಿರುವುದು ಬಯಲಾಗಿತ್ತು
    ಇದೇ ರೀತಿಯಲ್ಲಿ ಪ್ರತಿನಿತ್ಯ ಜೇಬುಗಳ್ಳರ ಕೈಚಳಕ ಕುರಿತು ಪೊಲೀಸರಿಗೆ ಒಂದಲ್ಲಾ ಒಂದು ದೂರು‌ ಇದ್ದೇ ಇರುತ್ತದೆ

    Verbattle
    Verbattle
    Verbattle
    Congress ಕಳ್ಳತನ ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಯುವಕರ ಹುಚ್ಚಾಟ- ತಪ್ಪಿದ ಅನಾಹುತ
    Next Article ಮಂತ್ರಿ ಬೈರತಿ ಸುರೇಶ್ ಸುದ್ದಿಯಲ್ಲಿದ್ದಾರೆ ಯಾಕೆ ಗೊತ್ತಾ?
    vartha chakra
    • Website

    Related Posts

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    March 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    7 Comments

    1. Cgcpwb on February 11, 2026 8:08 pm

      betmgm NJ https://betmgm-play.com/ betmgm WA

      Reply
    2. Gfhloh on February 23, 2026 3:00 am

      Dive deep into Sweet Bonanza and let the candies cascade into epic win combinations! Multiplier bombs sweet bonanza slot demo explode during bonuses for maximum excitement. Taste victory today!

      Reply
    3. Ozsycl on February 25, 2026 10:21 pm

      Unleash the beast within for heart-pounding slot action. aristocrat buffalo slot features thundering bonus rounds, wild buffalo stacks, and massive cashouts that redefine winning. Spin and conquer!

      Reply
    4. Zvcoln on February 28, 2026 1:50 am

      Chumba Casino gives you FREE Sweeps Coins just for signing up. Enjoy hundreds of chumba casino app slot games and redeem Sweeps Coins for cash prizes. The best social casino experience is waiting — jump in!

      Reply
    5. Ouowed on March 2, 2026 4:41 am

      No middleman. No delays. Just you, your crypto, and massive wins on stake app . Join now and see why everyone’s talking about it.

      Reply
    6. Vdcmiv on March 3, 2026 9:48 pm

      DraftKings casino games Casino—your gateway to jackpot glory. Play $5 today for 500 Cash Eruption spins and get up to $1,000 credited back on initial losses. Epic entertainment starts now!

      Reply
    7. Nuphym on March 6, 2026 11:09 pm

      Az 80 % zpet do vasi penezenky pri nakupu leku!
      opravdovalekarna

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qwhtzl on ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು.
    • ThomasZes on ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • Ojddbu on ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.