Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಸರ್ಪಗಾವಲಿನಲ್ಲಿ ಮುರುಘಾ ಶರಣರು..
    ಸುದ್ದಿ

    ಪೊಲೀಸ್ ಸರ್ಪಗಾವಲಿನಲ್ಲಿ ಮುರುಘಾ ಶರಣರು..

    vartha chakraBy vartha chakraAugust 29, 2022Updated:August 29, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಲೈಂಗಿಕ ದೌರ್ಜನ್ಯ ನಡೆಸಿದ ಅರೋಪಕ್ಕೆ ಗುರಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು‌ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿಗಳು ಹರಡಿವೆ.ಆದರೆ ಶರಣರು ಇದನ್ನು ತಳ್ಳಿ ಹಾಕಿದ್ದು ಪೊಲೀಸ್ ರಕ್ಷಣೆಯಲ್ಲಿ ಮಠಕ್ಕೆ ಬರುತ್ತಿದ್ದೇನೆ ಎಂದು ಹೇಳಿದ್ದಾರೆ.
    ಲೈಂಗಿಕ ಕಿರುಕುಳದ ದೂರು ಸಲ್ಲಿಕೆಯಾಗುತ್ತಿದ್ದಂತೆ ಮಠದಲ್ಲೇ ಬೆಂಬಲಿಗರು, ಭಕ್ತರೊಂದಿಗೆ ಚರ್ಚೆಯಲ್ಲಿ ತೊಡಗಿದ್ದ ಶರಣರು ಕಳೆದ ರಾತ್ರಿಯಿಂದ ಕಾಣಿಸಿಕೊಂಡಿರಲಿಲ್ಲ.ಇದರಿಂದ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ‌ ಅನುಮಾನ ವ್ಯಕ್ತವಾಗಿ, ಪೊಲೀಸರು ಮಠಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು
    ಸಂತ್ರಸ್ತ ಬಾಲಕಿಯರು ಮಕ್ಕಳ ಕಲ್ಯಾಣ ಸಮಿತಿ ಸಮಾಲೋಚಕರು ಹಾಗೂ ಪೊಲೀಸರ ಎದುರು ಭಾನುವಾರ ಹೇಳಿಕೆ ದಾಖಲು ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆ ಪೂರ್ಣಗೊಳಿಸಲಾಗಿದ್ದು ಸೋಮವಾರ ನ್ಯಾಯಾಧೀಶರ ಎದುರು ಹೇಳಿಕೆ ದಾಖಲು ಮಾಡುವ ಸಾಧ್ಯತೆ ಇದೆ. ಬಳಿಕ ಮಕ್ಕಳೊಂದಿಗೆ ಪೊಲೀಸರು ಸ್ಥಳ ಮಹಜರ್ ಗೆ ಮಠಕ್ಕೆ ಧಾವಿಸಲಿದ್ದಾರೆ. ಹೀಗಾಗಿ, ಪೀಠಾಧ್ಯಕ್ಷರು ಮಠ ತೊರೆದಿದ್ದಾರೆ ಎಂಬ ವದಂತಿ ಹರಿದಾಡುತ್ತಿತ್ತು.
    ಇದರ ನಡುವೆ ಮಧ್ಯಾಹ್ನದ ವೇಳೆಗೆ ಶರಣರು ಹಾವೇರಿ ಸಮೀಪದ ಹೆದ್ದಾರಿಯಲ್ಲಿ ಕಾಣಿಸಿಕೊಂಡರು. ಇದನ್ನು ಚಿತ್ರದುರ್ಗ ಪೊಲೀಸರ ಗಮನಕ್ಕೆ ತಂದ ಹಾವೇರಿ ಪೊಲೀಸರು ಅವರನ್ನು ಹಿಂಬಾಲಿಸಿದರು.
    ಬಂಕಾಪುರ ಸಮೀಪದಲ್ಲಿ ಚಿತ್ರದುರ್ಗ ಪೊಲೀಸರು ಕೂಡಾ‌ ಶರಣರು ಬರುತ್ತಿದ್ದ ಕಾರಿನ ಸಮೀಪ ಬಂದರು. ಇದರಿಂದ ಅವರನ್ನು ವಶಕ್ಕೆ ಪಡೆಯಲಾಯಿತು ಎಂಬ ಸುದ್ದಿಗಳು ಹರಡಿದವು.
    ಇದನ್ನು ನಿರಾಕರಿಸಿದ ಶರಣರು ತಮ್ಮನ್ನು ಯಾರೂ ಬಂಧಿಸಿಲ್ಲ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಧಾರವಾಡಕ್ಕೆ ತೆರಳಿದ್ದೆ.ಇದರಿಂದ ತಾವು ನಾಪತ್ತೆಯಾಗಿದ್ದೇನೆಂಬ ವದಂತಿಗಳು ಹರಡಿದವು. ತಾವು ಈಗ ಮಠಕ್ಕೆ ತೆರಳುತ್ತಿದ್ದು ಪೊಲೀಸರು ತಮಗೆ ಬೆಂಗಾವಲಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು.

    Verbattle
    Verbattle
    Verbattle
    ಧಾರವಾಡ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಬೇಡ
    Next Article ಯಡಿಯೂರಪ್ಪ-ಸಂತೋಷ್ ಬಿಗ್ ಫೈಟ್
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KevinMelay on ವಿಧಾನಸೌಧದ ಮುಂದೆ ಯಡಿಯೂರಪ್ಪ ಉಪವಾಸ | Yediyurappa
    • LarryAders on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • canadian pharmacy rx on ದುಪ್ಪಟ್ಟಾಯಿತು ಶಾಸಕ,ಸಚಿವರ ಸಂಬಳ
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.