Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೂನಾ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ
    ರಾಜ್ಯ

    ಪೂನಾ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ

    vartha chakraBy vartha chakraOctober 31, 2022Updated:October 31, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜ್ಯದ ಅತ್ಯಂತ ಸಂಚಾರ ದಟ್ಟಣೆಯ ಹೆದ್ದಾರಿ ಎನಿಸಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ 4 ರ ಬೆಂಗಳೂರು-ಪುಣೆಯವರೆಗಿನ ಮಾರ್ಗವನ್ನು
    ಎಕ್ಸ್‌ಪ್ರೆಸ್‌ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತೀರ್ಮಾನಿಸಿದೆ.
    ಸದ್ಯದಲ್ಲೇ ಈ ಕಾಮಗಾರಿಗೆ ಚಾಲನೆ ನೀಡಲು ತೀರ್ಮಾನಿಸಿದ್ದು,ಇಲಾಖೆ ಕ್ರಿಯಾ ಯೋಜನೆ ಮತ್ತು
    ನಿರ್ಮಾಣಕ್ಕೆ ಸಿದ್ಧತೆ ಆರಂಭಿಸಿದೆಬಈ ಸಂಬಂಧ ವಿವರವಾದ ಯೋಜನಾ ವರದಿ ತಯಾರಿಸಲಾಗುತ್ತಿದೆ.
    ಉನ್ನತ ಮೂಲಗಳ ಪ್ರಕಾರ ಈ ಕಾಮಗಾರಿಗೆ ₹50 ಸಾವಿರ ಕೋಟಿ ವೆಚ್ಚವಾಗಲಿದೆ ಒಟ್ಟು 699 ಕಿ.ಮೀ.ಉದ್ದದ ರಸ್ತೆ ಆರು ಪಥಗಳನ್ನು ಹೊಂದಿರಲಿದೆ.ಇದಕ್ಕಾಗಿ ರಾಜ್ಯದಲ್ಲೇ 5,205 ಹೆಕ್ಟೇರ್‌ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಿದೆ.
    ಈ ಮಾರ್ಗವು ಕರ್ನಾಟಕದಲ್ಲೇ ಅತಿ ಹೆಚ್ಚು ದೂರ ಅಂದರೆ 498 ಕಿ.ಮೀ ಹಾದು ಹೋಗಲಿದೆ.
    ಉದ್ದೇಶಿತ ರಸ್ತೆಯಲ್ಲಿ ವಾಹನಗಳು ಪ್ರತಿ ಗಂಟೆಗೆ 120 ಕಿ.ಮೀ.ವೇಗದಲ್ಲಿ ಚಲಿಸುವಂತೆ ಈ ಹೆದ್ದಾರಿಯನ್ನು ಅಭಿವೃದ್ಧಿಪಡಿಸಲಾಗುತ್ತದೆ. ಉದ್ದೇಶಿತ ಹೆದ್ದಾರಿಯಿಂದಾಗಿ ಉಭಯ ನಗರಗಳ ನಡುವಣ ಪ್ರಯಾಣದ ಅವಧಿಯು 6 ಗಂಟೆಗಳಿಗೆ ಇಳಿಯಲಿದೆ ಎಂದು ಅಂದಾಜಿಸಲಾಗಿದೆ ಸದ್ಯ ಇರುವ ಬೆಂಗಳೂರು-ಪುಣೆ ಹೆದ್ದಾರಿಯು ಒಟ್ಟು 783 ಕಿ.ಮೀ ಉದ್ದವಿದ್ದು, ಇದನ್ನು ಕ್ರಮಿಸಲು 14 ರಿಂದ 15 ಗಂಟೆ ಬೇಕಾಗುತ್ತದೆ.
    ಭಾರತ್‌ ಮಾಲಾ ಹಂತ-2ರ ಅಡಿಯಲ್ಲಿ ಎಕ್ಸ್‌ಪ್ರೆಸ್‌ವೇ ನಿರ್ಮಿಸಲು ನಿರ್ಧರಿಸಲಾಗಿದೆ. ಪುಣೆಯ ಕಂಜಾಳೆಯಲ್ಲಿ ಆರಂಭವಾಗಲಿರುವ ಮಾರ್ಗವು ದೊಡ್ಡಬಳ್ಳಾಪುರ ತಾಲ್ಲೂಕಿನ ಮುತುಗದಹಳ್ಳಿಯ ಹೊರ ವರ್ತುಲ ರಸ್ತೆಯಲ್ಲಿ ಕೊನೆಗೊಳ್ಳಲಿದೆ. ಕರ್ನಾಟಕದಲ್ಲಿ ಈ ಮಾರ್ಗ ಅಥಣಿ ತಾಲ್ಲೂಕಿನ ಬೊಮ್ಮನಾಳ್‌ನಲ್ಲಿ ಆರಂಭವಾಗಲಿದ್ದು, ಅಥಣಿ, ಜಮಖಂಡಿ, ಬಾಗಲಕೋಟೆ, ಮುಧೋಳ, ಬಾದಾಮಿ, ನರಗುಂದ, ರೋಣ, ಯಲಬುರ್ಗ, ಕೊಪ್ಪಳ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಜಗಳೂರು, ಚಿತ್ರದುರ್ಗ, ಸಿರಾ, ಮಧುಗಿರಿ, ಕೊರಟಗೆರೆ, ತುಮಕೂರು, ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಮೂಲಕ ಹಾದುಹೋಗಲಿದೆ. ಮಹಾರಾಷ್ಟ್ರದಲ್ಲಿ ಪುಣೆ, ಸತಾರ ಮತ್ತು ಸಾಂಗ್ಲಿ ಜಿಲ್ಲೆಗಳ ಮೂಲಕ ಹಾದು ಹೋಗಲಿದೆ.

    ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಬಂಡೇಮಠ ಶ್ರೀಗಳನ್ನು ಬಲೆಗೆ ಕೆಡವಿದ್ದ ನೀಲಾಂಬಿಕೆ
    Next Article ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
    vartha chakra
    • Website

    Related Posts

    ಪರಮೇಶ್ವರ್ ಗೆ ಕೋಪ ಬಂದಿದೆ.

    June 9, 2025

    ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !

    June 5, 2025

    ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?

    June 3, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pechat_na_futbolkah_szSt on ಬೆಂಗಳೂರು ಪೊಲೀಸರೇ ಎಲ್ಲಿದ್ದೀರಾ..
    • klining_vcEt on ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    • pechat_na_futbolkah_ysSt on ಸಜ್ಜನ್ ಜಿಂದಾಲ್ ಇಂತಹ ಕೆಲಸ ಮಾಡಿದ್ರಾ | Sajjan Jindal
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe