Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಸ್ಲೀಂ ಸಮುದಾಯದವರು ಗೋ ಮಾಂಸ ತಿಂದು ಕೊಬ್ಬಿದ್ದಾರೆ!
    ಸುದ್ದಿ

    ಮುಸ್ಲೀಂ ಸಮುದಾಯದವರು ಗೋ ಮಾಂಸ ತಿಂದು ಕೊಬ್ಬಿದ್ದಾರೆ!

    vartha chakraBy vartha chakraJune 15, 2022Updated:August 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಧಾರವಾಡ: ಈಗಾಗಲೇ ಅಕ್ರಮ ಕಸಾಯಿಖಾನೆಗಳನ್ನು ತೆಗೆಯಲಾಗಿದೆ. ರಾಜ್ಯದಲ್ಲಿ ಗೋ ಹತ್ಯೆ ನಿಷೇಧವಾದರೂ ಗೋಹತ್ಯೆ ಮಾತ್ರ ನಿಂತಿಲ್ಲ. ಗೋಮಾಂಸ ಈಗಲೂ ಮಾರಾಟ ಆಗುತ್ತಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದರು.
    ಅವರು ಈ ಕುರಿತು ಧಾರವಾಡದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಮುಸ್ಲಿಂ ಸಮುದಾಯ 60 ವರ್ಷದಿಂದ ಕಾಂಗ್ರೆಸ್ ಆಡಳಿತದಲ್ಲಿ ಗೋ ಮಾಂಸ ತಿಂದು ಕೊಬ್ಬಿದ್ದಾರೆ. ಸಿಕ್ಕಾಪಟ್ಟೆ ಹಣವನ್ನು ಗಳಿಸಿದ್ದಾರೆ. ಅದರಿಂದ ಆದಾಯವನ್ನು ಬರುವ ಹಾಗೆ ಮಾಡಿದ್ದಾರೆ. ಗೋವು ನಮಗೆ ಹಾಲು ಕೊಡುತ್ತದೆ. ಅತ್ಯಂತ ಪೂಜ್ಯವಾದ ಪ್ರಾಣಿಯಾಗಿದೆ. ಎಲ್ಲವನ್ನು ಕೊಡುವುದರಿಂದ ಅದಕ್ಕೆ ನಾವು ಕಾಮಧೇನು ಅಂತೀವಿ. ಅಕ್ರಮ ಕಸಾಯಿಖಾನೆಗಳನ್ನು ಬುಲ್ಡೋಜರ್ ಮೂಲಕ ಕಿತ್ತೆಸೆದಿದ್ದು ಸ್ವಾಗತಾರ್ಹ ಎಂದರು.

    ಗೋವು ಅನಿವಾರ್ಯ ಅಂಶ ಆಗಿದೆ. ಚಿಕ್ಕಮಗಳೂರು ಸೇರಿದಂತೆ ಎಲ್ಲ ಭಾಗಗಳಲ್ಲೂ ಇನ್ನು ಅಕ್ರಮ ಕಸಾಯಿಖಾನೆಗಳಿವೆ.
    ಅಂತಹವುಗಳನ್ನು ಹುಡುಕಿ ಕಿತ್ತೆಸೆದಿದ್ದು ಸ್ವಾಗತರ್ಹವಾಗಿದ್ದು, ಚಿಕ್ಕಮಗಳೂರಿನ ಎಲ್ಲ ನಗರಸಭೆಯ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ.
    ಇದೇ ಮಾದರಿಯಲ್ಲಿ ಇಡೀ ಕರ್ನಾಟಕ ರಾಜ್ಯದ ತುಂಬೆಲ್ಲ ಆಗಬೇಕು. ಅಕ್ರಮ ಕಸಾಯಿಖಾನೆಗಳು ಸಾವಿರಾರಿವೆ. ಹಲವು ಪ್ರತಿಭಟನೆ ಹಿನ್ನೆಲೆಗಳು ಮತ್ತು ಗೋ ಕಳ್ಳರನ್ನು ಹಿಡಿಯುವ ಕಾರ್ಯವನ್ನು ಶ್ರೀರಾಮ ಸೇನೆ ಮಾಡುತ್ತಿದೆ. ನಿರಂತರವಾಗಿ ಗೋವನ್ನು ಸಾಗಿಸುವಂತ ಪ್ರಕ್ರಿಯೆಗೆ ಬುಲ್ಡೋಜರ್ ಒಂದೇ ದಾರಿಯಾಗಿದೆ ಎಂದರು.

    Verbattle
    Verbattle
    Verbattle
    pramod muthalik Religion ಕಾಂಗ್ರೆಸ್ ಧಾರವಾಡ
    Share. Facebook Twitter Pinterest LinkedIn Tumblr Email WhatsApp
    Previous Article18 ಲಕ್ಷ ರೂ.ಗಳಿಗೆ ಮಾರಾಟವಾಯ್ತು ಚಾಮುಂಡಿ ಎಕ್ಸ್‌ಪ್ರೆಸ್
    Next Article ಸಾಯಿ ಪಲ್ಲವಿ ಕೆಲಸದ ಬದ್ಧತೆಗೆ ಭೇಷ್ ಎಂದು ನಿರ್ದೇಶಕ
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ytcidw on ದಾವೋಸ್ ನಿಂದ ಹರಿದು ಬಂದ ಬಂಡವಾಳ | Davos
    • LinwoodGah on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • LinwoodGah on ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.