Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Prince Harryಯ Spare ವಿವಾದ
    ಅಂತಾರಾಷ್ಟ್ರೀಯ

    Prince Harryಯ Spare ವಿವಾದ

    vartha chakraBy vartha chakraJanuary 6, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಜನವರಿ 10 ರಂದು ಬಿಡುಗಡೆಗೊಳ್ಳಬೇಕಿದ್ದ ಪ್ರಿನ್ಸ್ ಹ್ಯಾರಿ ಅವರ ಆತ್ಮಚರಿತ್ರೆ “ಸ್ಪೇರ್” ಗುರುವಾರವೇ ಸೋರಿಕೆಯಾಗಿದೆ. ಆತ್ಮಚರಿತ್ರೆಯ ಸ್ಪ್ಯಾನಿಷ್ ಭಾಷೆಯ ಆವೃತ್ತಿಯು ತಪ್ಪಾಗಿ ಮಾರಾಟಗೊಂಡು ಎಡವಟ್ಟಾಗಿದೆ . ಆಗಿಂದಾಗ್ಗೆ ಸ್ಪೇನ್ ನ ಪುಸ್ತಕ ಮಳಿಗೆಗಳಿಂದ ಆತ್ಮಚರಿತ್ರೆಯನ್ನು ತೆಗೆಯಲಾಯಿತಾದರೂ, ಅಷ್ಟರಲ್ಲಾಗಲೇ ಕೆಲವು ಪ್ರತಿಗಳು ಮಾಧ್ಯಮದ ಕೈಸೇರಿದ್ದವು. ಬಹಿರಂಗಗೊಂಡ ಆತ್ಮಚರಿತ್ರೆಯ ಕೆಲವು ಆಸಕ್ತಿಕರ ವಿಷಯಗಳು ಇಲ್ಲಿವೆ.
    * ವಿಲಿಯಂ ತನ್ನ ಮೇಲೆ ದೈಹಿಕವಾಗಿ ದಾಳಿ ಮಾಡಿದ್ದನೆಂದು ಹೇಳಿಕೊಂಡಿರುವ ಹ್ಯಾರಿ.
    * ಸಹೋದರರು ಪರಸ್ಪರರನ್ನು ವಿಲ್ಲಿ ಮತ್ತು ಹಾರೊಲ್ಡ್ ಎಂದು ಕರೆದುಕೊಳ್ಳುತ್ತಿದ್ದರು.
    * ತಾನು ಅಫ಼್ಘಾನಿಸ್ಥಾನದಲ್ಲಿ ೨೫ ಜನರನ್ನು ಕೊಂದಿರುವೆ ಎಂದು ಹೇಳಿಕೊಂಡಿರುವ ಹ್ಯಾರಿ.
    * ನಾನು ಕೊಕೇನ್ ಸೇವಿಸಿದ್ದೆ, ಆದರೆ ಇಷ್ಟವಾಗಲಿಲ್ಲ.
    *ಅಣ್ಣನೊಂದಿಗಿನ ಜಗಳದ ಬಗ್ಗೆ ಪತ್ನಿಗಿಂತ ಮೊದಲು ಥೆರಪಿಸ್ಟ್ ಗೆ ಹೇಳಿದ್ದ ಹ್ಯಾರಿ.
    * ವಿಲಿಯಮ್ ಮತ್ತು ಕೇಟ್ ತನ್ನನ್ನು ನಾಜಿ ಸಮವಸ್ತ್ರ ಧರಿಸುವಂತೆ ಉತ್ತೇಜಿಸುತ್ತಿದ್ದರು ಎಂದು ಹ್ಯಾರಿ ಹೇಳಿಕೊಂಡಿದ್ದಾರೆ.
    * ತಮ್ಮ ಜೀವನದ ಏಳು ಬೀಳುಗಳನ್ನು, ರಾಜಮನೆತನದ ನಿರ್ಭಂಧಗಳನ್ನು, ಐಷಾರಾಮಿ ಜೀವನವನ್ನು ತಮ್ಮ ಪುಸ್ತಕದಲ್ಲಿ ಹಂಚಿಕೊಂಡಿದ್ದಾರೆ.
    * ತಾಯಿಯ ಸಾವಿನ ಬಗ್ಗೆ ತಿಳಿದ ಕ್ಷಣದ ಬಗ್ಗೆಯೂ ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ.
    * ಕ್ಯಾಮಿಲ್ಲಾರನ್ನು ಮದುವೆಯಾಗಬೇಡಿ ಎಂದು ಚಾರ್ಲ್ಸ್ ರನ್ನು ಬೇಡಿಕೊಂಡಿದ್ದ ಹ್ಯಾರಿ ಮತ್ತು ವಿಲಿಯಮ್
    * ಜಗಳವಾಡುವುದನ್ನು ನಿಲ್ಲಿಸಿ ಎಂದು ಮನವಿ ಮಾಡಿಕೊಳ್ಳುತ್ತಿದ್ದ ಚಾರ್ಲ್ಸ್
    * ವರ್ಜಿನಿಟಿ ಕಳೆದುಕೊಂಡ ಆ ದಿನದ ಬಗ್ಗೆಯೂ ಪುಸ್ತಕದಲ್ಲಿ ಹಂಚಿಕೊಂಡಿದ್ದಾರೆ ಹ್ಯಾರಿ.

    ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಸುಹಾನಾ ಖಾನ್ ತನ್ನ ಸಂಗಾತಿ ಎಂದು ಪರಿಚಯಿಸಿದ ಅಮಿತಾಭ್ ಬಚ್ಚನ್ ಮೊಮ್ಮಗ
    Next Article ಸಹಪ್ರಯಾಣಿಕ ಮಹಿಳೆಯ ಮೇಲೆ ಮೂತ್ರ ಮಾಡಿದ ಆರೋಪಿಯ ಪ್ರತಿಕ್ರಿಯೆ
    vartha chakra
    • Website

    Related Posts

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    June 18, 2025

    ಪೊಲೀಸರೇ ಬೆಚ್ಚಿ ಬಿದ್ದ ಘಟನೆ ಇದು !

    June 7, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mhnzr on ಲೋಕಾಯುಕ್ತಕ್ಕೆ ಏನಾಗಿದೆ.?
    • swgj9 on ಲೋಕಸಭೆಗೆ ಜೆಡಿಎಸ್- ಬಿಜೆಪಿ ಮೈತ್ರಿ | JDS-BJP
    • ncb8t on CMಗೆ ಹಣಕಾಸು DCMಗೆ Bengaluru City ಅಭಿವೃದ್ಧಿ
    Latest Kannada News

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe