Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಖಾಸಗಿ ವಾಹನ ಮುಷ್ಕರ; ಜನರ ಪರದಾಟ | Bengaluru Bandh
    Trending

    ಖಾಸಗಿ ವಾಹನ ಮುಷ್ಕರ; ಜನರ ಪರದಾಟ | Bengaluru Bandh

    vartha chakraBy vartha chakraSeptember 11, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.11 – ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಿ ಇಲ್ಲವೇ ರಸ್ತೆ ತೆರಿಗೆ ರದ್ದು ಮಾಡಬೇಕು,ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ನಿಷೇಧಿಸಿ,ಖಾಸಗಿ ವಾಹನ ಚಾಲಕರಿಗೆ ಮಾಸಿಕ 10 ಸಾವಿರ ಸಹಾಯಧನ ನೀಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಇಂದು ನಗರದಲ್ಲಿ ನಡೆಸುತ್ತಿರುವ ಬೆಂಗಳೂರು ಬಂದ್ (Bengaluru Bandh) ಬಹುತೇಕ ಯಶಸ್ವಿಯಾಯಿತು.

    ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಸುಮಾರು 4 ಲಕ್ಷ ಆಟೋ, 2 ಲಕ್ಷ ಟ್ಯಾಕ್ಸಿ, 30 ಸಾವಿರ ಗೂಡ್ಸ್ ವಾಹನಗಳು, 8 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ವಾಹನಗಳು, 90 ಸಾವಿರ ಸಿಟಿ ಟ್ಯಾಕ್ಸಿ, ಕಾರ್ಪೊರೇಟ್ ಕಂಪನಿ ಬಸ್‌ಗಳು ಸಂಚಾರ ನಿಲ್ಲಿಸಿರುವುದರಿಂದ ನಗರದಲ್ಲಿ ಸಂಚರಿಸುವ ದೂರ ದೂರಗಳಿಗೆ ಹೋಗುವ ಪ್ರಯಾಣಿಕರು ಪರದಾಡುವಂತಾಯಿತು.
    ಓಲಾ, ಉಬರ್ ಆಟೋ ಟ್ಯಾಕ್ಸಿ ಸಹ ಬಂದ್ ಆಗಿದ್ದವು ಕಾರ್ಪೊರೇಟ್ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ಬಸ್‍ಗಳು ಕೂಡ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದರಿಂದ ಖಾಸಗಿ ಹಾಗೂ ಸರ್ಕಾರಿ ಕಚೇರಿಗಳ ಹಾಜರಾತಿ ಕಡಿಮೆಯಾಗಿತ್ತು.
    ಖಾಸಗಿ ವಾಹನಗಳ ಮೂಲಕ ಕಚೇರಿಗಳು,ಐಟಿಬಿಟಿ ಕಂಪನಿಗಳು ಅದಕ್ಕೆ ಪೂರಕವಾದ ಕಂಪನಿಗಳ ಕಚೇರಿಗಳು ಕಾರ್ಖಾನೆಗಳು,ಗಾರ್ಮೆಂಟ್ಸ್ ನೌಕರರು,ಕಾರ್ಮಿಕರು ಮುಷ್ಕರದಿಂದಾಗಿ ಮನೆಯಲ್ಲಿ ಉಳಿದ ಪರಿಣಾಮ ಈ ಸಂಸ್ಥೆಗಳಲ್ಲಿ ಹಾಜರಾತಿ ತೀರಾ ಕಡಿಮೆಯಿತ್ತು ಬಂದ್‌ ವೇಳೆ ಬೆಂಗಳೂರು ನಗರ ಹಾಗೂ ಹೊರವಲಯದ ಪ್ರಯಾಣಿಕರ ಅನುಕೂಲಕ್ಕಾಗಿ 500 ಕ್ಕೂ‌ ಬಿಎಂಟಿಸಿ ಬಸ್‌ಗಳು ಹೆಚ್ಚುವರಿಯಾಗಿ 4,000 ಟ್ರಿಪ್‌ ಸಂಚರಿಸಿದರೂ ಪ್ರಯಾಣಿಕರ ಒತ್ತಡವನ್ನು ನಿಭಾಯಿಸುವುದು ಸಾಧ್ಯವಾಗಲಿಲ್ಲ 40ಕ್ಕೂ ಹೆಚ್ಚು ಖಾಸಗಿ ಸಾರಿಗೆ ಸಂಘಟನೆಗಳು ಬೆಂಗಳೂರು ಬಂದ್ಗೆ ಕರೆ ಕೊಟ್ಟಿದ್ದು ನಗರದಲ್ಲಿ ಆಟೋ, ಕ್ಯಾಬ್, ವ್ಯಾನ್, ಗೂಡ್ಸ್ ವಾಹನ ಸೇರಿದಂತೆ ಯಾವ ಖಾಸಗಿ ಸಾರಿಗೆ ವಾಹನವೂ ರಸ್ತೆಗೆ ಇಳಿಯಲಿಲ್ಲ. ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಆಟೋ ನಿಲ್ದಾಣದಲ್ಲಿ ಒಂದು ಆಟೋ ಕೂಡ ಕಂಡು ಬರಲಿಲ್ಲ.

    ಮುಂಜಾನೆಯೇ ಬೇರೆ, ಬೇರೆ ಊರುಗಳಿಂದ ಮೆಜೆಸ್ಟಿಕ್ಗೆ ಆಗಮಿಸುತ್ತಿರುವ ಜನರು ಆಟೋಗಳು ಇಲ್ಲದೆ ಬಿಎಂಟಿಸಿ ಬಸ್ ಗಳತ್ತ ಮುಖ ಮಾಡಿದರು ಲಗೇಜ್ ಹೆಚ್ಚಾಗಿದ್ದು, ಬಸ್ನಲ್ಲಿ ಹೋಗಲು ಆಗದೇ, ಆಟೋ  ಬೇಕು ಎನ್ನುವ ಪ್ರಯಾಣಿಕರಿಗೆ ಭಾರಿ ಸಮಸ್ಯೆ ಎದುರಾಯಿತು.

    ಚಾಲಕರ ಮೆರವಣಿಗೆ:

    ಮುಷ್ಕರ ನಿರತರು ತಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು, ಮಡಿವಾಳದಿಂದ ಫ್ರೀಡಂಪಾರ್ಕ್ವರೆಗೆ ಮೆರವಣಿಗೆ ನಡೆಸಿದರು.

    ಚಾಲಕರಿಗೆ ಮೊಟ್ಟೆ ಎಸೆತ:

    ಈ ನಡುವೆ ಬಂದ್ಗೆ ಬೆಂಬಲ ನೀಡದೇ ರಸ್ತೆಗಿಳಿದ ಕೆಲವು ಕ್ಯಾಬ್ಗೆ ಚಾಲಕರಿಗೆ ಪ್ರತಿಭಟನಾ ನಿರತರು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಹೆಬ್ಬಾಳದಲ್ಲಿ ನಡೆದಿದೆ.

    Bangalore Bengaluru Bengaluru Bandh BJP Entertainment Government Karnataka ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ವಿರುದ್ಧ ಗುಡುಗಿದ ಹರಿಪ್ರಸಾದ್ | BK Hariprasad
    Next Article ಹರಿಪ್ರಸಾದ್ ವಿರುದ್ಧ ಹೈಕಮಾಂಡ್ ಗೆ ದೂರು | BK Hariprasad
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    June 18, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    June 16, 2025

    6 Comments

    1. ремонт техники в мск on April 30, 2025 6:44 am

      Профессиональный сервисный центр по ремонту бытовой техники с выездом на дом.
      Мы предлагаем:сервисные центры по ремонту техники в мск
      Наши мастера оперативно устранят неисправности вашего устройства в сервисе или с выездом на дом!

      Reply
    2. 1rqfc on June 6, 2025 1:11 am

      can you buy cheap clomid without insurance can you buy generic clomiphene without a prescription buy clomid buying cheap clomiphene no prescription can i purchase cheap clomid without insurance cheap clomid prices where to buy generic clomiphene price

      Reply
    3. popular pills online compra cialis italy on June 9, 2025 5:19 am

      This is the make of post I recoup helpful.

      Reply
    4. alternative to flagyl on June 10, 2025 11:31 pm

      The thoroughness in this draft is noteworthy.

      Reply
    5. foix8 on June 21, 2025 4:23 am

      buy amoxicillin cheap – order amoxicillin for sale buy ipratropium generic

      Reply
    6. exhv6 on June 23, 2025 7:44 am

      buy zithromax 500mg pills – buy generic tindamax bystolic 20mg drug

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Chriswot on ನಟ, ರಾಜಕಾರಣಿ ಸಿ.ಪಿ. ಯೋಗೇಶ್ವರ್
    • 4ti7u on ಬೆಂಗಳೂರಿನ ಈ ರಸ್ತೆಯಲ್ಲಿ ಆಟೋ ಸಂಚಾರ ಇಲ್ಲ.
    • d3hlt on ಮುಡಾ ಸುಳಿಯಲ್ಲಿ ಸಿದ್ದರಾಮಯ್ಯ ವಿಲವಿಲ !
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe