Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾ ನಾಯಕಿಯಲ್ಲಿ Priyanka Gandhi ಕಮಾಲ್
    ರಾಜ್ಯ

    ನಾ ನಾಯಕಿಯಲ್ಲಿ Priyanka Gandhi ಕಮಾಲ್

    vartha chakraBy vartha chakraJanuary 15, 2023Updated:January 15, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.15-
    ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು ನಾನಾ ಕಸರತ್ತು ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು ಇದೀಗ ಮಹಿಳೆಯರನ್ನು ಸೆಳೆಯುವ ದೃಷ್ಟಿಯಿಂದ ಯುವ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಅವರನ್ನು ಕರೆತರುತ್ತಿದೆ.
    ಹಿಮಾಚಲ ಪ್ರದೇಶದಲ್ಲಿ ಪ್ರಿಯಾಂಕ ಗಾಂಧಿ ‌ಪ್ರಯೋಗ ಯಶಸ್ವಿಯಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.ಹೀಗಾಗಿ ಕರ್ನಾಟಕದಲ್ಲೂ ಅವರನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರಯೋಗಿಸಲು ಸಿದ್ದತೆ ನಡೆಸಲಾಗಿದೆ.
    ಇದಕ್ಕಾಗಿ ಬೆಂಗಳೂರಿನಲ್ಲಿ ನಡೆಯುವ ಮಹಿಳಾ ನಾಯಕಿಯರ ಸಮಾವೇಶ ನಾ ನಾಯಕಿಯಲ್ಲಿ ಪ್ರಿಯಾಂಕ ಗಾಂಧಿ ಭಾಗವಹಿಸಲಿದ್ದಾರೆ .
    ಅರಮನೆ ಮೈದಾನದಲ್ಲಿ ಮಹಿಳಾ ನಾಯಕಿಯರ ಸಮಾವೇಶ ನಡೆಯುತ್ತಿದೆ.ಇದರಲ್ಲಿ ಗ್ರಾಮ ಪಂಚಾಯತ್, ಸಹಕಾರ ಸಂಘಗಳು ಸೇರಿದಂತೆ ಸಂಸತ್‍ವರೆಗೂ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವ ಹೆಣ್ಣುಮಕ್ಕಳು ಭಾಗವಹಿಸುತ್ತಿದ್ದಾರೆ.
    ಈ ನಡುವೆ ನಾ ನಾಯಕಿ’ ಸಮಾವೇಶ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರಿಗೆ ಸೀಮಿತವಾಗಿದ್ದು, ಪುರುಷ ಕಾರ್ಯಕರ್ತರಿಗೆ ಅವಕಾಶವಿಲ್ಲ. ಪುರುಷ ಕಾರ್ಯಕರ್ತರು ಬಂದು ಸಮಯ ವ್ಯರ್ಥ ಮಾಡಿಕೊಳ್ಳಬೇಡಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸ್ಪಷ್ಟಸೂಚನೆ ನೀಡಿದ್ದಾರೆ.
    ಸಮಾವೇಶದಲ್ಲಿ ತಮ್ಮನ್ನೂ ಸೇರಿದಂತೆ ಪುರುಷ ನಾಯಕರೂ ವೇದಿಕೆಯ ಮೇಲೆ ಕೂರುವುದಿಲ್ಲ. ವೇದಿಕೆಯನ್ನು ಪೂರ್ಣ ಪ್ರಮಾಣದಲ್ಲಿ ಮಹಿಳೆಯರಿಗೆ ಮೀಸಲಿಟ್ಟು ನಾವು ವೇದಿಕೆ ಮುಂಭಾಗದಲ್ಲಿ ಕೂರಲು ನಿರ್ಧರಿಸಿದ್ದೇವೆ ಎಂದೂ ಹೇಳಿದರು.ಹಾಗೇ ಸೋಮವಾರ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರು ಬೆಂಗಳೂರಿಗೆ ಆಗಮಿಸುವಾಗ ಬ್ಯಾಟರಾಯಣಪುರದ ಸಾದಹಳ್ಳಿ ಟೋಲ್ ಗೇಟ್-ಗೆ ಅವರು ತಲುಪುತ್ತಿದ್ದಂತೆಯೇ ಬೆಳಿಗ್ಗೆ 10.30ಕ್ಕೆ ಅವರನ್ನು ಬೆಂಗಳೂರಿಗೆ ಸ್ವಾಗತ ಮಾಡಲು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸುತ್ತಿದ್ದಾರೆಂದು ಶಾಸಕ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

    ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ BJPಗೆ ಬಹುಮತ- ಸಮೀಕ್ಷಾ ವರದಿ‌
    Next Article BJP ವಿಜಯಸಂಕಲ್ಪ ಅಭಿಯಾನ
    vartha chakra
    • Website

    Related Posts

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BrianUsack on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • Davidjally on JDS-BJP ಮೈತ್ರಿಗೆ ಆಘಾತ-NDA ಅಭ್ಯರ್ಥಿ ಸೋಲು
    • Leroyevorn on ಸೌರ ವಿದ್ಯುತ್ ನಲ್ಲಿ ಕರ್ನಾಟಕ ದಾಖಲೆ.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe