Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Amul ವಿರುದ್ಧ ಸ್ಪೋಟಿಸಿದ ಆಕ್ರೋಶ
    ಆರೋಗ್ಯ

    Amul ವಿರುದ್ಧ ಸ್ಪೋಟಿಸಿದ ಆಕ್ರೋಶ

    vartha chakraBy vartha chakraApril 10, 2023Updated:April 11, 202329 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಕರ್ನಾಟಕದಲ್ಲಿ ಅಮೂಲ್ ಹಾಲು-ಮೊಸರು ಮಾರಾಟದ ನಿರ್ಧಾರದ ವಿರುದ್ಧ ರೈತ ಸಂಘಟನೆಗಳು ಮತ್ತು ಕನ್ನಡಪರ ಸಂಘಟನೆಗಳ ಆಕ್ರೋಶ ಮುಗಿಲೆದ್ದಿದೆ ಬೆಂಗಳೂರಿನಲ್ಲಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿ ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಅಮುಲ್ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದವು.

    ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ,
    ಅಮೂಲ್ ನ ಹಾಲು, ಮೊಸರು, ತುಪ್ಪ, ಬೆಣ್ಣೆ, ಚೀಜ್ ಇತ್ಯಾದಿ ಅ ಉತ್ಪನ್ನಗಳಾದ ಬೀದಿಗೆಸೆದು ಆಕ್ರೋಶ ವ್ಯಕ್ತಪಡಿಸಿದರು.
    ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿಅಮೂಲ್ ಹಾಲು-ಮೊಸರು ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

    what is the Amul vs Nandini controversy know why congress and Opposition  Boycott major milk brand in karnataka | आखिर क्या है Amul vs Nandini विवाद,  जानें क्यों कर्नाटक में छिड़ी है

    ಈ ಸಂದರ್ಭದಲ್ಲಿ ಮಾತನಾಡಿದ ಕರವೇ ರಾಜ್ಯ ಉಪಾಧ್ಯಕ್ಷ ದಾ.ಪಿ.ಆಂಜನಪ್ಪ ಅಮೂಲ್ ಸಂಸ್ಥೆ ಕನ್ನಡಿಗರ ಭಾವನೆಗಳೊಂದಿಗೆ ಆಟವಾಡುತ್ತಿದೆ. ಕನ್ನಡಿಗರು ಕಟ್ಟಿದ ಹೆಮ್ಮೆಯ ಸಂಸ್ಥೆ ಕೆಎಂಎಫ್ (ನಂದಿನಿ). ಅದನ್ನು ನಾಶಪಡಿಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
    ಕೇಂದ್ರ ಸರ್ಕಾರ ನಂದಿನಿಯನ್ನು ಅಮೂಲ್ ನೊಂದಿಗೆ ವಿಲೀನಗೊಳಿಸಲು ಯತ್ನಿಸುತ್ತಿದೆ. ಇಂಥದ್ದೇನಾದರೂ ನಡೆದರೆ ಕರ್ನಾಟಕದ ಜನತೆ ದಂಗೆ ಏಳುತ್ತಾರೆ ಎಂದು ಎಚ್ಚರಿಸಿದರು.

    ಸರ್ವನಾಶ:
    ರಾಜ್ಯದಲ್ಲಿ ಅಮುಲ್ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡುವ ಮೂಲಕ ಇಡೀ ದೇಶದಲ್ಲೇ ಹೈನುಗಾರಿಕೆ ಉತ್ಪಾದನೆ ಹಾಗೂ ಸಹಕಾರಿ ಸಂಸ್ಕರಣೆ ಅನುಪಾತ ಗರಿಷ್ಠ ಪ್ರಮಾಣದಲ್ಲಿರುವ ರಾಜ್ಯದ ರೈತಾಪಿ ಹೈನುಗಾರಿಕೆಯನ್ನು ಸರ್ವನಾಶ ಮಾಡಲು ಕುಮಾರ ನಡೆಸಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಆಪಾದಿಸಿದ ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಸಂಘದ ಅಧ್ಯಕ್ಷ ಬೈಯ್ಯಾರೆಡ್ಡಿ ಡೈರಿ ಕ್ಷೇತ್ರದ ಕಾರ್ಪೋರೇಟೀಕರಣ ಸಾಧಿಸಲು ,ಆಸ್ಟ್ರೇಲಿಯಾ, ಡೆನ್ಮಾರ್ಕ್, ನ್ಯೂಜಿಲೆಂಡ್ ಮುಂತಾದ ಯೂರೋಪಿಯನ್ ದೇಶಗಳ ಡೈರಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಅಮೂಲ್ ಹೆಸರಿನ ಮರೆಯಲ್ಲಿ ನಡೆಯುತ್ತಿರುವ ಬಹು ದೊಡ್ಡ ಹುನ್ನಾರವನ್ನು ಹಿಮ್ಮೆಟ್ಟಿಸಬೇಕೆಂದು ವಿನಂತಿಸಿದ್ದಾರೆ.

    ಹಾಲಿನ ಉತ್ಪನ್ನಗಳಿಗೆ ಲಾಭದಾಯಕ ದರವನ್ನು ನಿಗದಿಪಡಿಸುವಂತೆ ,ಸಹಕಾರಿ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವಂತೆ ನಿರಂತರವಾಗಿ ರಾಜ್ಯದ ಹಾಲು ಉತ್ಪಾದಕರು ಪ್ರತಿಭಟನೆ-ಹೋರಾಟಗಳನ್ನು ನಡೆಸಿ ಆಗ್ರಹಿಸಿದ್ದರೂ ನಿರ್ಲಕ್ಷಿಸಿದ್ದ ಬಿಜೆಪಿ ನೇತೃತ್ವದ ಸರ್ಕಾರಗಳು ಕೆಎಂಎಫ್ ನ 16 ಜಿಲ್ಲಾ ಹಾಲು ಒಕ್ಕೂಟಗಳ ಮಾರುಕಟ್ಟೆ ಕಸಿಯಲು ಟೊಂಕ ಕಟ್ಟಿ ನಿಂತಿರುವುದು ಹಾಗೂ ಚುನಾವಣಾ ಸಂದರ್ಭದಲ್ಲೂ ನಿರ್ಲಜ್ಜವಾಗಿ ಸಮರ್ಥಿಸುತ್ತಿರುವುದು ಅತ್ಯಂತ ನಾಚೀಕೆಗೇಡು
    ಎಂದು ಟೀಕಿಸಿದ್ದಾರೆ.

    #karnataka amul amulmilk m milk Nandini Business
    Share. Facebook Twitter Pinterest LinkedIn Tumblr Email WhatsApp
    Previous ArticleDalai Lamaರ ಅಸಹ್ಯ ನಡವಳಿಕೆ
    Next Article Rahul Gandhi ವಿರುದ್ಧ Gulam Nabi ಕಟು ಟೀಕೆಗೆ ಕಾರಣ ಏನು ಗೊತ್ತಾ?
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    December 21, 2025

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    December 21, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • GordonIninc on ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    • "Lemon Casino Bonus" on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • 777bet_risn on ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe