Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೃಥ್ವಿ ಅಂಬರ್ ನಟನೆಯ ‘ಶುಗರ್ ಲೆಸ್ ಟ್ರೈಲರ್
    ಸುದ್ದಿ

    ಪೃಥ್ವಿ ಅಂಬರ್ ನಟನೆಯ ‘ಶುಗರ್ ಲೆಸ್ ಟ್ರೈಲರ್

    vartha chakraBy vartha chakraJune 27, 2022Updated:June 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನಿರ್ದೇಶನಕ್ಕೆ ಕಾಲಿಟ್ಟ ನಿರ್ಮಾಪಕ ಕೆ ಎಂ ಶಶಿಧರ್ ಅವರ ಮೊದಲ ನಿರ್ದೇಶನದ ಚಿತ್ರ ಶುಗರ್ ಲೆಸ್ ಟ್ರೈಲರ್ ಬಿಡುಗಡೆ ಆಗಿದೆ. ಸಿನಿಮಾ ಜುಲೈ.8ಕ್ಕೆ ಬಿಡುಗಡೆಯಾಗಲಿದೆ.ಸಕ್ಕರೆ ಕಾಯಿಲೆ ಕುರಿತು ಕೆಲವರಲ್ಲಿರುವ ಕಲ್ಪನೆ, ಭಯ ಇದನ್ನೆಲ್ಲ ಇಟ್ಟುಕೊಂಡು ಕಾಮಿಡಿ ಜೊತೆಗೆ ಮೆಸೇಜ್ ಹೇಳುವ ಪ್ರಯತ್ನವೇ ಶುಗರ್‌ಲೆಸ್. ಚಿತ್ರದಲ್ಲಿ ಪೃಥ್ವಿ ಅಂಬರ್ ನಾಯಕನಾದರೆ ನಾಯಕಿಯಾಗಿ ಪ್ರಿಯಾಂಕಾ ತಿಮ್ಮೇಶ್ ಕಾಣಿಸಿಕೊಂಡಿದ್ದಾರೆ.ಶಶಿಧರ್ ಸ್ಟುಡಿಯೋಸ್ ಪ್ರೊಡಕ್ಷನ್ಸ್ ಮೂಲಕ ಶಶಿಧರ್ ಕೆ.ಎಂ. ಅವರೇ ಶುಗಲ್ ಲೆಸ್ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ಮಾಣವನ್ನೂ ಮಾಡಿದ್ದು, ಸಹ ನಿರ್ಮಾಪಕರಾಗಿ ಪ್ರಜ್ವಲ್ ಎಂ.ರಾಜ ಹಾಗೂ ವಿಜಯಲಕ್ಷ್ಮಿ ಕೃಷ್ಣೇಗೌಡ ಸಾಥ್ ನೀಡಿದ್ದಾರೆ. ಲವಿತ್ ಅವರ ಛಾಯಾಗ್ರಹಣ, ಅನೂಪ್ ಸೀಳಿನ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದ್ದು, ವಿ. ನಾಗೇಂದ್ರಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ಗುರು ಕಶ್ಯಪ್ ಚಿತ್ರದ ಸಂಭಾಷಣೆ ರಚಿಸಿದ್ದಾರೆ. ಚಿತ್ರದ ಸಂಕಲನ ರವಿಚಂದ್ರನ್, ನೃತ್ಯ ಸಂಯೋಜನೆ ಮುರಳಿ ಮಾಸ್ಟರ್, ಕಲೆ ವಿನ್ಯಾಸವನ್ನು ರೂಪೇಂದ್ರ ಆಚಾರ್ ಮಾಡಿದ್ದಾರೆ.

    Entertainment ಕಲೆ ಸಾಹಿತ್ಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಮತ್ತೆ ತೆರೆ ಮೇಲೆ ರಾಜಣ್ಣ! “ಭಾಗ್ಯವಂತರು”ರೀ ರಿಲೀಸ್
    Next Article ಮೊದಲ ಮಗುವಿನ ನಿರೀಕ್ಷೆಯಲ್ಲಿ ಆಲಿಯಾ ಭಟ್!
    vartha chakra
    • Website

    Related Posts

    ಗೆಲುವಿಗಾಗಿ ವಿಶೇಷ ಪೂಜೆ.

    May 8, 2025

    ನಮಾಜ್ ಮಾಡಿ ಸಸ್ಪೆಂಡ್ ಆದ.

    May 2, 2025

    ವಕೀಲ್ ಸಾಬ್ ಜೈಲಿಂದ ಬಿಡುಗಡೆ

    April 30, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonyObese on ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    • ремонт бытовой техники в москве on ಪ್ರಜ್ವಲ್… ಎಲ್ಲಿದ್ದೀಯಪ್ಪಾ.!
    • Floydfox on ಮುಖ್ಯ ಶಿಕ್ಷಕಿ ಮಾಡಿದ ಘನಂದಾರಿ ಕೆಲಸ | Viral News
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    May 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    May 8, 2025

    ಆಪರೇಷನ್ ಸಿಂಧೂರ

    May 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಯುದ್ಧದ ಎಫೆಕ್ಟ್ ಐಪಿಎಲ್ ಪಂದ್ಯವೇ ರದ್ದು #india #pakistan #worldnews #attack #sharevideo #dailyupdate
    Subscribe