Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾರಿಗೆ ಇಲಾಖೆಯಲ್ಲಿ ರಾಮಲಿಂಗಾರೆಡ್ಡಿ ಮೌನ ಕ್ರಾಂತಿ | Ramalinga Reddy
    ಸುದ್ದಿ

    ಸಾರಿಗೆ ಇಲಾಖೆಯಲ್ಲಿ ರಾಮಲಿಂಗಾರೆಡ್ಡಿ ಮೌನ ಕ್ರಾಂತಿ | Ramalinga Reddy

    vartha chakraBy vartha chakraJanuary 3, 20242 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಜ,3 : ದೇಶದಲ್ಲೇ ಅತ್ಯುತ್ತಮ ಸೇವೆಗೆ ಹೆಸರಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಇದೀಗ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ.
    ಹಿರಿಯ ನಾಯಕ ರಾಮಲಿಂಗಾರೆಡ್ಡಿ (Ramalinga Reddy) ಇಲಾಖೆಯ ಸಚಿವರಾದ ನಂತರ ಹಲವಾರು ವಿನೂತನ ಯೋಜನೆಗಳ ಮೂಲಕ ಗಮನ ಸೆಳೆಯುತ್ತಿರುವ ಇಲಾಖೆ ಇದೀಗ ಇಡೀ ಒಂದು ವರ್ಷವನ್ನು ಪಯಾಣಿಕ ಸ್ನೇಹಿ ವರ್ಷ ಎಂದು ಘೋಷಿಸಿ,ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ.
    ನಿಗಮವು 2023 ನೇ ವರ್ಷವನ್ನು ಕಾರ್ಮಿಕ ಕಲ್ಯಾಣ ವರ್ಷ ವೆಂದು ಘೋಷಿಸಿ, ಕಾರ್ಮಿಕ ಪರವಾದ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಅವುಗಳನ್ನು ಅನುಷ್ಠಾನಕ್ಕೆ ತರಲಾಗಿತ್ತು.ಇವುಗಳಿಗೆ ಇಲಾಖೆಯ ನೌಕರರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿ,ಸರ್ಕಾರಕ್ಕೆ ಕೃತಜ್ಞತೆ ಅರ್ಪಿಸಿದ್ದರು.

    ಇದರ ಯಶಸ್ಸಿನಿಂದ ಉತ್ಸಾಹಗೊಂಡ ಸಚಿವರು ಇದೀಗ ಪ್ರಯಾಣಿಕರನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆ ರೂಪಿಸಲು ಸೂಚಿಸಿದರು ಈ ಹಿನ್ನೆಲೆಯಲ್ಲಿ ಅವರ ಮಾರ್ಗದರ್ಶನದಲ್ಲಿ ಸಂಸ್ಥೆಯು ಹಲವಾರು ಯೋಜನೆಗಳನ್ನು ರೂಪಿಸಿ, ಯಶಸ್ವಿಯಾಗಿ ಅನುಷ್ಟಾನಗೊಳಿಸುತ್ತಿದ್ದು, ಆ ನಿಟ್ಟಿನಲ್ಲಿ ನಮ್ಮ ಸಂಸ್ಥೆಯ ಸಮಸ್ತ ಅಧಿಕಾರಿ ಹಾಗೂ ಸಿಬ್ಬಂದಿಗಳ ಅವಿರತ ಪರಿಶ್ರಮ ಮತ್ತು ಕರ್ತವ್ಯ ನಿಷ್ಠೆ ಶ್ಲಾಘನೀಯ.ತಮ್ಮಲ್ಲರ ಸಹಕಾರದಿಂದ ನಿಗಮವು ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಯನ್ನು ಹೊಂದಿ, ಸಾರ್ವಜನಿಕರಿಗೆ ಉತ್ತಮ ಸಮಗ್ರ ಸಾರಿಗೆ ಸೌಲಭ್ಯ ನೀಡುವಂತಾಗಲೆಂದು ಆಶಿಸುತ್ತೇನೆ ಎಂದು ಕೆ ಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ತಿಳಿಸಿದ್ದಾರೆ.
    ಪ್ರಯಾಣಿಕ ಸ್ನೇಹಿ ವರ್ಷದ ಘೋಷಣೆಯಂತೆ, ತಕ್ಷಣವೇ ಜಾರಿಗೆ ಬರುವಂತೆ, ಅಪಘಾತ ಪರಿಹಾರ ವಿಮಾ ಯೋಜನೆಯಡಿ ಮೃತ ಪ್ರಯಾಣಿಕರ ಅವಲಂಬಿತರಿಗೆ ನೀಡುತ್ತಿದ್ದ ಪರಿಹಾರ ಮೊತ್ತವನ್ನು ರೂ.3 ಲಕ್ಷಗಳಿಂದ ರೂ.10 ಲಕ್ಷಗಳಿಗೆ ಹೆಚ್ಚಳ ಮಾಡಲಾಗಿದೆ.

    • ಪ್ರಸಕ್ತ ವರ್ಷದಲ್ಲಿ 2000 ಹೊಸ ವಾಹನಗಳ ಸೇರ್ಪಡೆ.
    • ಅಂಬಾರಿ ಉತ್ಸವ- 20, ಐರಾವತ ಕ್ಲಬ್ ಕ್ಲಾಸ್- 20, ಪಲ್ಲಕ್ಕಿ, 100, ಪಾಯಿಂಟ್- ಟು -ಪಾಯಿಂಟ್ ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸುಗಳು – 1000, ಎಲೆಕ್ನಿಕ್ ಬಸ್ಸುಗಳು-500
    • ಪುಸ್ತುತ ಪರಿಚಯಿಸಲಾಗಿರುವ 20 “ನಮ್ಮ ಕಾರ್ಗೋ ಟ್ರಕ್ಕುಗಳನ್ನು ವರ್ಷಾಂತ್ಯಕ್ಕೆ 500 ಕ್ಕೆ ಹೆಚ್ಚಿಸಲಾಗುವುದು.
    • 1000 ವಾಹನಗಳ ಪುನಶ್ವೇತನ ಯೋಜನೆಯ ಗುರಿ ಹೊಂದಲಾಗಿದೆ.
    • ಬಸ್ ನಿಲ್ದಾಣಗಳ ಶುಚಿತ್ವಕ್ಕೆ ಆದ್ಯತೆ. ಉತ್ತಮ ಕುಡಿಯುವ ನೀರು, ಆಸನಗಳು ಹಾಗೂ ಶೌಚಾಲಯ ವ್ಯವಸ್ಥೆಗಳನ್ನು ಕಲ್ಪಿಸುವುದು.
    ಮಾಹಿತಿ ತಂತ್ರಜ್ಞಾನವನ್ನು ಆಧುನೀಕರಣಗೊಳಿಸಿ, ಪ್ರಯಾಣಿಕರ GFOOT VTMS (Vehicle Tracking & Monitoring System), Mobile App, (UPI, ATM, Debit/ Credit Cards, NAMC) ಕಾರ್ಡ್ ಜಾರಿ, ನಗದು ರಹಿತ ಸೇವೆಗೆ ಆದ್ಯತೆ.
    • ಬಸ್ಸುಗಳ ಸ್ವಚ್ಛತೆ ಹಾಗೂ ಯಾಂತ್ರಿಕ ನಿರ್ವಹಣೆಗೆ ಒತ್ತು ನೀಡುವ ಮೂಲಕ ಇಡೀ ವರ್ಷ ಪ್ರಯಾಣಿಕರ ಹಿತವೇ ಮುಖ್ಯ ಎಂದು ಭಾವಿಸಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ.

    Verbattle
    Verbattle
    Verbattle
    AMC ATM ED Entertainment Government Karnataka m Mobile News Politics Ramalinga Reddy UPI ಅಪಘಾತ ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಮಹಿಳೆಯ ಮೂಗು ಕೊಯ್ದ ಪಾಪಿಗಳು | Anganwadi
    Next Article ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲು ಸಜ್ಜು | Lok Sabha
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    2 Comments

    1. Georgelob on January 15, 2026 9:12 am

      Уникальный шоп купить аккаунты дешево рад приветствовать FB-специалистов в своем разделе рекламных активов Meta. Если вам нужно купить Facebook-аккаунты, чаще всего важен не «просто доступе», а в трасте и лимитах: отсутствие вылетов на селфи, наличие пройденного ЗРД в кабинете и правильно созданные ФП. Мы оформили короткую карту выбора, чтобы вы сразу понимали какой лимит выбрать перед покупкой.Что внутри: что вы покупаете на практике. Ключевая идея: аккаунт — это инструмент. Дальше решает подход к запуску: какой прокси используется, как вы передаете лички аккуратно, как проходите чеки и как дублируете кампании. Особенность нашего сервиса — заключается в наличие приватной базы знаний по FB, в которой опубликованы свежие гайды по запуску рекламы. На сайте доступны решения FB для разных сетапов: от миксов до мощными Кингами с высоким лимитом. Заказывая здесь, клиент получает не просто cookie + token, но и полную консультацию, ясное описание товара, страховку на валид плюс самые приятные прайсы среди селлеров. Дисклеймер: используйте активы законно и всегда в соответствии с правилами Facebook.

      Reply
    2. i-tec on January 16, 2026 12:39 pm

      Мультимедийный интегратор айтек интеграция мультимедийных систем под ключ для офисов и объектов. Проектирование, поставка, монтаж и настройка аудио-видео, видеостен, LED, переговорных и конференц-залов. Гарантия и сервис.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen on ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • RicardoCor on ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • RicardoCor on ಕರೆಂಟ್ ಬಿಲ್ ಜಾಸ್ತಿ ಆಯಿತು
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.