Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಯೋಧ್ಯೆಯಲ್ಲಿ ಕರ್ನಾಟಕ ಭವನಕ್ಕೆ ರಾಮಲಿಂಗಾರೆಡ್ಡಿ ಪ್ಲಾನ್ | Ramalinga Reddy
    Viral

    ಅಯೋಧ್ಯೆಯಲ್ಲಿ ಕರ್ನಾಟಕ ಭವನಕ್ಕೆ ರಾಮಲಿಂಗಾರೆಡ್ಡಿ ಪ್ಲಾನ್ | Ramalinga Reddy

    vartha chakraBy vartha chakraJanuary 10, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.10- ದೇಶದ ಬಹುಸಂಖ್ಯಾತ ರಾಮಭಕ್ತರು ಚಾತಕ ಪಕ್ಷಿಗಳಂತೆ ಕಾಯುತ್ತಿರುವ ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೆ ಭರ್ಜರಿ ಸಿದ್ದತೆಗಳು ನಡೆದಿವೆ.
    ಜೊತೆ ಜೊತೆಗೆ ಅಯೋಧ್ಯೆಗೆ ಭೇಟಿ ನೀಡುವುವರ ಸಂಖ್ಯೆ ಕೂಡ ಹೆಚ್ಚಿದೆ.ಮುಂಬರುವ ದಿನಗಳಲ್ಲಿ ಇದೊಂದು ಪವಿತ್ರ ಯಾತ್ರಾ ಸ್ಥಳವಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಕರ್ನಾಟಕದಿಂದಲೂ ದೊಡ್ಡ ಪ್ರಮಾಣದಲ್ಲಿ ಭಕ್ತರು ಅಯೋಧ್ಯೆಗೆ ತೆರಳು ಇಚ್ಚಿಸಿದ್ದಾರೆ.

    ರಾಜ್ಯದ ಇಂತಹ ಜನರ ಸೌಕರ್ಯಕ್ಕಾಗಿ ಅಯೋಧ್ಯೆಯಲ್ಲಿ ಯಾತ್ರಿ ನಿವಾಸ ಕಟ್ಡಲು ರಾಜ್ಯ ಸರ್ಕಾರ ಮುಂದಾಗಿದೆ. ಮುಜರಾಯಿ ಇಲಾಖೆಯ ಜವಾಬ್ದಾರಿ ಹೊತ್ತಿರುವ ಸಚಿವ ರಾಮಲಿಂಗಾರೆಡ್ಡಿ ಈ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದಾರೆ.
    ಅಯೋಧ್ಯೆಯಲ್ಲಿ‌ ಕರ್ನಾಟಕ ಯಾತ್ರಿ ನಿವಾಸ ಕಟ್ಟಲು ಅನುಮತಿ ನೀಡುವಂತೆ ಕರ್ನಾಟಕ ಮುಜರಾಯಿ ಇಲಾಖೆ ಉತ್ತರ ಪ್ರದೇಶದ ಯೋಗಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
    ಇದರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಪತ್ರ ಬರೆದಿದ್ದು ಅದನ್ನು ತಮ್ಮ ಪತ್ರದೊಂದಿಗೆ ಲಗತ್ತಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ರವಾನಿಸಿದ್ದಾರೆ.

    ಸರಯೂ ನದಿ ಸಮೀಪದಲ್ಲಿ ಅತಿಥಿ ಗೃಹ ನಿರ್ಮಿಸಲು ನಮ್ಮ ಸರ್ಕಾರ ಬಯಸಿದೆ ಇದಕ್ಕೆ ಬೇಕಾಗುವ ಸ್ಥಳ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. “ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಿಗಳು, ರಾಮಭಕ್ತರು ಅಯೋಧ್ಯೆಗೆ ಬರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಅವರಿಗೆ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ಮಾಡಬೇಕಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
    5 ಎಕರೆ ಜಾಗದಲ್ಲಿ 10 ಕೋಟಿ ವೆಚ್ಚದಲ್ಲಿ ರಾಜ್ಯದ ಭಕ್ತಾದಿಗಳ ಅನುಕೂಲಕ್ಕೆ ಮುಜರಾಯಿ ಇಲಾಖೆ ಅತಿಥಿ ಗೃಹ ನಿರ್ಮಾಣ ಮಾಡಲು ಸಿದ್ಧವಿದೆ ಅನುಮತಿ ನೀಡಿ ಎಂದು ಮನವಿಯಲ್ಲಿ ಕೇಳಿದ್ದಾರೆ.

    Verbattle
    Verbattle
    Verbattle
    ED Karnataka m News Politics Ramalinga Reddy Trending Varthachakra ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನಸೌಧದ ಮುಂಬಾಗ ಸೀಮೆಎಣ್ಣೆ ಸುರಿದುಕೊಂಡ ದಂಪತಿ | Vidhana Soudha
    Next Article ಹೈಕಮಾಂಡ್ ಗೆ ಎಚ್ಚರಿಕೆ ನೀಡಿದ ಶಿವಕುಮಾರ್ | DK Shivakumar
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    1 Comment

    1. Nndcds on February 12, 2026 10:44 pm

      mgm bet online betmgm-play casino betmgm

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • LinwoodGah on ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • Glkiyu on ಮಂತ್ರಿ ಮಧು ಬಂಗಾರಪ್ಪ ಅವರಿಗೆ ಕೋರ್ಟ್ ತಪರಾಕಿ | Madhu Bangarappa
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.