Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಕ್ಕಳ ವಿಜ್ಞಾನ ಕಲಿಕೆಗೆ ರಾಮಲಿಂಗಾರೆಡ್ಡಿ ಪ್ರತಿಪಾದನೆ
    ಸುದ್ದಿ

    ಮಕ್ಕಳ ವಿಜ್ಞಾನ ಕಲಿಕೆಗೆ ರಾಮಲಿಂಗಾರೆಡ್ಡಿ ಪ್ರತಿಪಾದನೆ

    vartha chakraBy vartha chakraDecember 10, 20239 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.10- ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ವಿಜ್ಞಾನ ಕಲಿಕೆಗೆ ಪ್ರಯೋಗಾಲಯ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
    ಆಡುಗೋಡಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಏರ್ಪಡಿಸಿದ್ದ ಅತ್ಯಾಧುನಿಕ ಖಗೋಳ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ವಿಜ್ಞಾನ ಕಲಿಕೆಯ ಆಸಕ್ತಿ ಹೆಚ್ಚಿಸುವ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.

    ರಾಜ್ಯ ಸರ್ಕಾರ ಜೊತೆಗೆ ಸಂಘ ಸಂಸ್ಥೆಗಳು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿಜ್ಞಾನ ಕಲಿಕೆಗೆ ‌ನೆರವಾಗುವ ಪ್ರಯೋಗಾಲಯ ಇನ್ನಿತರ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು ಎಂದು ಹೇಳಿದರು.
    ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಆರಂಭಗೊಂಡ  ಅತ್ಯಾಧುನಿಕ ಖಗೋಳ ವಿಜ್ಞಾನ ಪ್ರಯೋಗಾಲಯದ
    ಅತ್ಯಾಧುನಿಕ ಸೌಲಭ್ಯವು ವಿದ್ಯಾರ್ಥಿಗಳು, ಶಿಕ್ಷಕರಿಗೆ ಖಗೋಳಶಾಸ್ತ್ರದ ಅದ್ಭುತಗಳನ್ನು ಪರಿಶೀಲಿಸಲು ವಿಶಿಷ್ಟವಾದ ವೇದಿಕೆಯನ್ನು ಒದಗಿಸಲಿದೆ ಎಂದರು.

    ಖಗೋಳಶಾಸ್ತ್ರ ಪ್ರಯೋಗಾಲಯವು  ವಿದ್ಯಾರ್ಥಿಗಳಿಗೆ ಸಮಗ್ರ ಮತ್ತು ಸಮೃದ್ಧ ಕಲಿಕೆಯ ಅನುಭವವನ್ನು ಒದಗಿಸಲು ನೆರವಾಗಲಿದೆ,ಅವಕಾಶ ವಂಚಿತ ವಿಜ್ಞಾನ ಕಲಿಕೆಯ ವಿದ್ಯಾರ್ಥಿಗಳಿಗೆ ನೆರವಾಗಲಿದೆ ಎಂದು ಸಚಿವರು ತಿಳಿಸಿದರು.
    ಕರ್ನಾಟಕ ಪಬ್ಲಿಕ್ ಸ್ಕೂಲ್ ನ 1 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು  ಪ್ರಯೋಗಾಲಯವು ಸಬಲೀಕರಣಗೊಳಿಸಲಿದೆ, ಸರ್ಕಾರಿ ಶಾಲೆಗಳ ಸಹಯೋಗದೊಂದಿಗೆ ಆಕಾಶ-ವೀಕ್ಷಣೆ ಅವಧಿಗಳನ್ನು ಸಹ ಒಳಗೊಂಡಿದೆ.ಶಿಕ್ಷಣವನ್ನು ಮುಂದುವರೆಸುವಲ್ಲಿ ಮತ್ತು ಅರ್ಥಪೂರ್ಣ ಪರಿಣಾಮವನ್ನು ಉಂಟುಮಾಡುವಲ್ಲಿ ಬ್ರಿಲಿಯೊದ ಅಂಗವಾದ ಎಸ್ ಟಿಇಎಂ ಲರ್ನಿಂಗ್ ಮತ್ತು ಬ್ರಿಂಗಿಂಗ್ ಸ್ಮೈಲ್ಸ್ ಫೌಂಡೇಶನ್ ನಡುವೆ ಪ್ರಮುಖ ಪಾತ್ರವನ್ನು ವಹಿಸುತ್ತಿರುವುದನ್ನು ಸಚಿವರು ಶ್ಲಾಘಿಸಿದರು.

    ಪ್ರಯೋಗಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ‌ಪಾಲ್ಗೊಂಡ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಭಾಗಿಯಾದ ಸಚಿವರು ದೇಶವು ಸರ್ವಾಂಗೀಣ ಅಭಿವೃದ್ಧಿ ಹೊಂದಲು ವಿಜ್ಞಾನದಲ್ಲಿನ ಪ್ರಗತಿ ಅತಿಮುಖ್ಯವಾಗಿದೆ ಎಂದರು.
    ಕಾರ್ಯಕ್ರಮದಲ್ಲಿ ಬ್ರಲ್ಲಿಯೋ ಟೆಕ್ನಾಲಜೀಸ್ ಮುಖ್ಯಸ್ಥ ಅಭಿಷೇಕ್ ರಂಜನ್,ಎಸ್ ಟಿಇಎಂ ಲರ್ನಿಂಗ್ ನ ಸಂಸ್ಥಾಪಕ ಅಶುತೋಷ್ ಪಂಡಿತ್ ಭಾಗವಹಿಸಿದ್ದರು

    ವಿದ್ಯಾರ್ಥಿ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಭಿನ್ನಮತಕ್ಕೆ ಹೈಕಮಾಂಡ್ ಮದ್ದು
    Next Article ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    vartha chakra
    • Website

    Related Posts

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    July 7, 2025

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    July 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    July 5, 2025

    9 Comments

    1. buy cialis new zealand on June 9, 2025 2:46 pm

      Greetings! Utter productive recommendation within this article! It’s the crumb changes which wish espy the largest changes. Thanks a lot towards sharing!

      Reply
    2. why cant you drink on flagyl on June 11, 2025 9:01 am

      I am in point of fact happy to coup d’oeil at this blog posts which consists of tons of profitable facts, thanks object of providing such data.

      Reply
    3. mbdav on June 21, 2025 3:44 pm

      amoxicillin pills – buy diovan generic ipratropium 100 mcg canada

      Reply
    4. 10pu8 on June 25, 2025 4:48 pm

      order augmentin pill – https://atbioinfo.com/ ampicillin antibiotic

      Reply
    5. gjuip on June 27, 2025 9:44 am

      buy nexium 20mg online cheap – nexium to us buy nexium 20mg

      Reply
    6. pqq7j on June 28, 2025 7:19 pm

      warfarin 5mg tablet – coumamide hyzaar cheap

      Reply
    7. y8830 on June 30, 2025 4:44 pm

      meloxicam order – https://moboxsin.com/ mobic drug

      Reply
    8. vjtc9 on July 2, 2025 2:13 pm

      prednisone 5mg us – allergic reactions deltasone 10mg for sale

      Reply
    9. 20o57 on July 3, 2025 5:23 pm

      best otc ed pills – https://fastedtotake.com/ ed remedies

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    ಅಧಿಕಾರ ಹಸ್ತಾಂತರದ ಸುತ್ತ ಚರ್ಚೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • lecheniechelyabinskvucky on ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • Davidzooro on ಸ್ನಾನದ ಮನೆಯಲ್ಲಿ ಶವವಾದಳು.
    • mostbet_ttEi on ರಾಜ್ಯ BJPಗೆ ದಾರಿ ತೋರಿಸುವರಾರು?
    Latest Kannada News

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    July 7, 2025

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    July 7, 2025

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    July 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe