Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾದರಿಯಾದ ರಾಮಲಿಂಗಾರೆಡ್ಡಿ ನಿರ್ಧಾರ | Ramalinga Reddy
    Viral

    ಮಾದರಿಯಾದ ರಾಮಲಿಂಗಾರೆಡ್ಡಿ ನಿರ್ಧಾರ | Ramalinga Reddy

    vartha chakraBy vartha chakraJanuary 24, 202458 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಕನ್ನಡದಲ್ಲೇ ರಾಮನ ಅರ್ಚನೆ ಮಾಡುವ ಕನ್ನಡ ಪೂಜಾರಿ ಎಂದು ಖ್ಯಾತಿ ಪಡೆದಿರುವ ಹಿರೇ ಮಗಳೂರು ಕಣ್ಣನ್ ಅವರ ವೇತನ ಪಾವತಿ ವಿವಾದ ಬೇರೆ ಸ್ವರೂಪ ಪಡೆದುಕೊಂಡಿದೆ. ವಿವಾದದಲ್ಲಿ ದಿಡೀರ್ ಮಧ್ಯಪ್ರವೇಶಿಸಿದ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಕೈಗೊಂಡ ನಿರ್ಧಾರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
    ಚಿಕ್ಕಮಗಳೂರು ಹೊರವಲಯದ ಹಿರೇಮಗಳೂರಿನ ಕೋದಂಡರಾಮ ದೇಗುಲದಲ್ಲಿ ಪ್ರಧಾನ ಅರ್ಚಕರಾಗಿರುವ ಹಿರೇಮಗಳೂರು ಕಣ್ಣನ್ ಕನ್ನಡ ಪೂಜಾರಿ ಎಂದೇ ಖ್ಯಾತರಾಗಿದ್ದಾರೆ.

    ಮುಜರಾಯಿ ಇಲಾಖೆಗೆ ಸೇರಿದ ಈ ದೇವಾಲಯದಲ್ಲಿ ಪೂಜಾ ಕೈಂಕರ್ಯ ಕೈಗೊಳ್ಳಲು ಮುಜರಾಯಿ ಇಲಾಖೆ ವೇತನ ನಿಗದಿಪಡಿಸಲಾಗಿದೆ.
    2013-14ರಿಂದ 2016-17ರವರೆಗೆ ವಾರ್ಷಿಕ 24 ಸಾವಿರ ರೂ ಅರ್ಚಕರಿಗೆ ಪಾವತಿಸಬೇಕಿತ್ತು. ಆದರೆ ತಪ್ಪಾಗಿ 90 ಸಾವಿರದಂತೆ ಹೆಚ್ಚುವರಿಯಾಗಿ ವಾರ್ಷಿಕವಾಗಿ 66 ಸಾವಿರ ಪಾವತಿಯಾಗಿದೆ. ಹಾಗೂ 2017-18ರಿಂದ 2021-22ನೇ ಸಾಲಿನವರೆಗೆ ವಾರ್ಷಿಕವಾಗಿ 48 ಸಾವಿರ ಪಾವತಿಸಬೇಕಿದ್ದು, ತಪ್ಪಾಗಿ 90 ಸಾವಿರ ರೂ ಪಾವತಿಸಲಾಗಿದೆ.
    ಈ ರೀತಿ ಅವರಿಗೆ ಇಲ್ಲಿಯವರೆಗೆ ಹೆಚ್ಚುವರಿಯಾಗಿ ಪಾವತಿಸಲಾದ 4,74 ಲಕ್ಷ ದೇವಾಲಯ ನಿಧಿಗೆ ಪಾವತಿಸುವಂತೆ ಚಿಕ್ಕಮಗಳೂರು ತಹಶೀಲ್ದಾರ್‌ ಅವರು ಕಣ್ಣನ್‌ ಅವರಿಗೆ ತಹಶಿಲ್ದಾರ್ ನೋಟಿಸ್‌ ನೀಡಿದ್ದರು.ಇದು ಬಾರಿ ವಿವಾದಕ್ಕೆ ಕಾರಣವಾಯಿತು. ಹಿರೇ ಮಗಳೂರು ಕಣ್ಣನ್ ಅವರಿಗೆ ನೋಟೀಸ್ ನೀಡಿದ ಕ್ರಮದ ಬಗ್ಗೆ ವ್ಯಾಪಕ ಟೀಕೆಗಳು ಕೇಳಿಬಂದವು.

    ಇದರ ಬೆನ್ನಲ್ಲೇ ಮಧ್ಯಪ್ರವೇಶಿಸಿದ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಹಿರೇಮಗಳೂರು ಕಣ್ಣನ್ ಅವರಿಗೆ ನೀಡಲಾಗಿರುವ ವೇತನ ವಾಪಸ್ ಕೇಳಿದ್ದ ನೋಟಿಸ್‌ ಹಿಂಪಡೆಯಲು ಮುಜರಾಯಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
    ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸ್ಥಳೀಯ ತಹಶೀಲ್ದಾರ್‌ ತಪ್ಪು ತೀರ್ಮಾನದಿಂದ ನೋಟಿಸ್ ಜಾರಿಯಾಗಿದೆ. ಅದನ್ನು ಹಿಂಪಡೆಯುತ್ತೇವೆ” ಎಂದರು.
    ಅಷ್ಟೇ ಅಲ್ಲ, ನೋಟಿಸ್‌ ಅನ್ನು ವಾಪಸ್‌ ಪಡೆದು, ಆ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಹಶೀಲ್ದಾರ್‌ ಮತ್ತು ಸಿಬ್ಬಂದಿಯಿಂದ ವಸೂಲಿ ಮಾಡಿ, ಜಮಾ ಮಾಡುವಂತೆ ಸೂಚಿಸಿರುವುದಾಗಿ ತಿಳಿಸಿದರು.

    ED Karnataka m News Politics Ramalinga Reddy Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಪೇಪರ್ ನೋಟಿನ ಆಸೆಗೆ ಕೋಟಿ ರೂಪಾಯಿ ಕಳಕೊಂಡರು | Fake Notes
    Next Article ರಾಜ್ಯ ಸರ್ಕಾರದಿಂದ ರಾಮಮಂತ್ರ ಜಪ | Ram Mandir
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Timothyhaf on ಚಿನ್ನದಂಗಡಿಗಳಿಗೆ IT shock!
    • double happiness cigarette australia on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • double happiness cigarette on Crypto ವಂಚಕ Arrest.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe