Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ದಕ್ಷಿಣದಲ್ಲಿ ರಾಮೋತ್ಸವ | Bengaluru South
    Viral

    ಬೆಂಗಳೂರು ದಕ್ಷಿಣದಲ್ಲಿ ರಾಮೋತ್ಸವ | Bengaluru South

    vartha chakraBy vartha chakraJanuary 20, 20242 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.20 : ಸೋಮವಾರ ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ, ಬೆಂಗಳೂರು ದಕ್ಷಿಣ (Bengaluru South) ಲೋಕಸಭಾ ಕ್ಷೇತ್ರದಲ್ಲಿ ಹತ್ತು ಹಲವು ಅದ್ದೂರಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಲಕ್ಷ ದೀಪೋತ್ಸವ, ಭಜನೆ, ಮಕ್ಕಳಿಗೆ ರಾಮ, ಸೀತೆ, ಲಕ್ಷ್ಮಣ , ಹನುಮಾನ್ ವೇಷಭೂಷಣ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ತೇಜಸ್ವೀ ಸೂರ್ಯ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

    ಪದ್ಮನಾಭ ನಗರದ ಕಾರ್ಮೆಲ್ ಸ್ಕೂಲ್ ಮೈದಾನದಲ್ಲಿ, ಶಾಸಕರಾದ ಶ್ರೀ ಆರ್ ಅಶೋಕ್ & ಸಂಸದ ಶ್ರೀ ತೇಜಸ್ವೀ ಸೂರ್ಯ ರವರ ನೇತೃತ್ವದಲ್ಲಿ, ಸೋಮವಾರ ಸಂಜೆ 5 ಗಂಟೆಯಿಂದ ಖ್ಯಾತ ಗಾಯಕರಾದ ಶ್ರೀ ವಿಜಯ್ ಪ್ರಕಾಶ್, ಶ್ರೀ ಅರುಣ್ ಡಿ ರಾವ್, ಶ್ರೀ ಸಿದ್ಧಾರ್ಥ ಬೆಳ್ಮಣ್ಣು ರವರಿಂದ ಭಜನೆ & ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
    500ಕ್ಕೂ ಅಧಿಕ ಮಕ್ಕಳು, ರಾಮ, ಸೀತೆ, ಲಕ್ಷ್ಮಣ & ಹನುಮಂತ ವೇಷಧಾರಿಯಾಗಿ ನೃತ್ಯ ಮಾಡಲಿರುವುದು ವಿಶೇಷ.
    ಕಾರ್ಯಕ್ರಮದ ವಿವರಗಳನ್ನು ಹಂಚಿಕೊಂಡು ಮಾತನಾಡಿದ ಸಂಸದ ಸೂರ್ಯ ರವರು, ” ಶ್ರೀರಾಮನ ಪುನರಾಗಮನಕ್ಕೆ 500 ವರ್ಷಗಳ ಕಾಯುವಿಕೆಯ ನಂತರ ಜನವರಿ 22ರಂದು ಇಡೀ ದೇಶ ಸಂಭ್ರಮದ ವಾತಾವರಣದಲ್ಲಿದೆ. ಹಲವಾರು ಕರಸೇವಕರ ತ್ಯಾಗ, ಬಲಿದಾನ, ರಾಮನ ಎಡೆಗಿನ ಅಚಲ ಶೃದ್ಧೆ, ಕಾಯುವಿಕೆಗೆ ಜನವರಿ 22ರ ಸೋಮವಾರದಂದು ಭವ್ಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಈ ಐತಿಹಾಸಿಕ ಘಳಿಗೆಯಲ್ಲಿ ಇಡೀ ಭಾರತ ಹಬ್ಬದ ಖುಷಿಯಲ್ಲಿ ಇದೆ. ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣದ ಅನೇಕ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಸಾಂಗವಾಗಿ ನಡೆಯುತ್ತಿವೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ರವರ ಸಲಹೆಯಂತೆ ಇಲ್ಲಿನ ಹ

    ಲವಾರು ದೇವಾಲಯಗಳಲ್ಲಿ ಸ್ವಚ್ಚ ತೀರ್ಥ ಅಭಿಯಾನವನ್ನು ಕೂಡ ಹಮ್ಮಿಕೊಳ್ಳಲಾಗಿದೆ” ಎಂದು ವಿವರಿಸಿದರು.
    ಅಂದು ನಡೆಯುವ ಕಾರ್ಯಕ್ರಮದಲ್ಲಿ ಮಕ್ಕಳಿಗೆ ರಾಮ, ಲಕ್ಷ್ಮಣ, ಸೀತೆ, ಹನುಮಾನ್ ವೇಷಭೂಷಣಗಳನ್ನು ಹಾಕಿಸಿಕೊಂಡು ಬರುವಂತೆ ಸಾರ್ವಜನಿಕರಲ್ಲಿ ಮನವಿ ಕೂಡ ಮಾಡಲಾಗಿದ್ದು, ಕಾರ್ಯಕ್ರಮದ ಬಹುಮುಖ್ಯ ಆಕರ್ಷಣೆಯಾಗಿ ನೂರಾರು ಬಾಲ ರಾಮರಿಗೆ ಆರತಿ ಬೆಳಗುವ ಮೂಲಕ ಶ್ರೀರಾಮನನ್ನು ಸ್ವಾಗತಿಸುವ ಕಾರ್ಯ ಕೂಡ ನಡೆಯಲಿದೆ.

    ಜನವರಿ 22ರ ಸಂಜೆ 5 ಘಂಟೆಯಿಂದ 8.30ರ ವರೆಗೆ ಕರ್ನಾಟಕದ ಖ್ಯಾತ ಗಾಯಕರಾದ ಶ್ರೀ ವಿಜಯ್ ಪ್ರಕಾಶ್ & ಇತರರಿಂದ ಶ್ರೀರಾಮ ಸಂಕೀರ್ತನೆ, ಭಜನೆ ಕೂಡ ನಡೆಯಲಿದೆ. ನಂತರ ಲಕ್ಷ ದೀಪೋತ್ಸವ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಇದೇ ಸಂದರ್ಭದಲ್ಲಿ ಮಾನ್ಯ ಸಂಸದ ಸೂರ್ಯ ರವರು ಮನವಿ ಮಾಡಿದ್ದು ವಿಶೇಷ.
    ನಾವು ಬದುಕಿದ್ದ ಅವಧಿಯಲ್ಲಿ ಶ್ರೀರಾಮನಿಗೆ ಭವ್ಯ ಮಂದಿರ ನಿರ್ಮಾಣವಾಗುತ್ತಿರುವುದು ನಮ್ಮೆಲ್ಲರ ಸೌಭಾಗ್ಯ. ಜೀವಮಾನದಲ್ಲಿ ಒಮ್ಮೆ ಸಿಗುವ ಇಂತಹ ಅವಕಾಶವನ್ನು ಅತ್ಯಂತ ಸಂಭ್ರಮ, ವಿಜೃಂಭಣೆಯಿಂದ ಆಚರಿಸಲು ಸಾರ್ವಜನಿಕರಿಗೆ ಸಂಸದ ಸೂರ್ಯ ರವರು ಕರೆ ನೀಡಿರುತ್ತಾರೆ.

    Verbattle
    Verbattle
    Verbattle
    Bengaluru m ಕರಸ ಧಾರ್ಮಿಕ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಅಯೋಧ್ಯೆಯಲ್ಲಿ ಕರ್ನಾಟಕದ ಕಲರವ | Ayodhya
    Next Article PSI ಪರೀಕ್ಷೆ ಪ್ರಶ್ನಪತ್ರಿಕೆ ಸೋರಿಕೆ?
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    March 27, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    March 26, 2026

    2 Comments

    1. Qsxjdm on March 16, 2026 10:30 am

      Grandi bonus, vincite ancora più grandi su Betano https://betanogame.org/it/. I nuovi giocatori ottengono fino a €500 più giri gratis sulle slot. Goditi banking sicuro e assistenza clienti 24/7. Betano – la scelta intelligente per i giocatori seri.

      Reply
    2. Webdoe on March 21, 2026 9:11 am

      Mostbet traz para vocГЄ 144% extra + 150 rodadas grГЎtis agora mesmo – iOS Mostbet , Mostbet – bГґnus generoso, saques rГЎpidos e jogos para todos os gostos .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity on ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • Dewayneoffex on ಕರೆಂಟ್ ಬಿಲ್ ಜಾಸ್ತಿ ಆಯಿತು
    • https://www.servus-nachbar.at on ನಿರ್ಮಲಾ ಸೀತಾರಾಮನ್ ಗೆ ಕೃಷ್ಣ ಬೈರೇಗೌಡ ಸವಾಲು | Nirmala Sitharaman
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.