Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೂದಳೆಲೆ ಅಂತರದಲ್ಲಿ ಬಚಾವಾದ ರಶ್ಮಿಕಾ ಮಂದಣ್ಣ | Rashmika Mandanna
    Trending

    ಕೂದಳೆಲೆ ಅಂತರದಲ್ಲಿ ಬಚಾವಾದ ರಶ್ಮಿಕಾ ಮಂದಣ್ಣ | Rashmika Mandanna

    vartha chakraBy vartha chakraFebruary 18, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮುಂಬೈ: ಕೊಡಗಿನ ಬೆಡಗಿ ಸೌತ್ ಇಂಡಿಯಾ ಕ್ರಷ್ ರಶ್ಮಿಕಾ ಮಂದಣ್ಣ (Rashmika Mandanna) ಕೂದಲೆಳೆ ಅಂತರದಲ್ಲಿ ಭಾರಿ ಗಂಡಾಂತರವೊಂದರಿಂದ ಪಾರಾಗಿದ್ದಾರೆ.
    ನಟಿ ಶ್ರದ್ಧಾ ದಾಸ್ ಅವರೊಂದಿಗೆ ಅವರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಷ ಮಾಡಲಾಗಿದೆ. ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ರಶ್ಮಿಕಾ ಮಂದಣ್ಣ ಪ್ರಾಣಾಪಾಯದಿಂದ ಸ್ಪಲ್ಪದರಲ್ಲಿ ಪಾರಾದುದಾಗಿ ಹೇಳಿಕೊಂಡಿದ್ದಾರೆ.

    ರಶ್ಮಿಕಾ ಮಂದಣ್ಣ ಹಾಗೂ ಶ್ರದ್ಧಾದಾಸ್ ಅವರುಗಳು ಮುಂಬೈ ವಿಮಾನ ನಿಲ್ದಾಣದಿಂದ ಹೈದರಾಬಾದ್​ಗೆ ಪ್ರಯಾಣ ಬೆಳೆಸಿದ್ದರು. ಇಬ್ಬರೂ ಒಟ್ಟಿಗೆ ಪ್ರಯಾಣ ಮಾಡುತ್ತಿದ್ದರು. ವಿಮಾನ ಟೇಕ್ ಆಫ್ ಆದ ಬಳಿಕ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ ಕೂಡಲೇ ವಿಮಾನ ನಿಲ್ದಾಣವನ್ನು ತುರ್ತು ಭೂಸ್ಪರ್ಷ ಮಾಡಲಾಗಿದೆ. ತಮ್ಮ ಹಾಗೂ ಶ್ರದ್ಧಾದಾಸ್​ರ ಕೆಲವು ಚಿತ್ರಗಳನ್ನು ರಶ್ಮಿಕಾ ಮಂದಣ್ಣ ಹಂಚಿಕೊಂಡಿದ್ದಾರೆ.

    ತುರ್ತು ಭೂಸ್ಪರ್ಷದ ವೇಳೆ ವಿಮಾನ ಸಿಬ್ಬಂದಿ ನೀಡಿದ ಸೂಚನೆಯಂತೆ, ರಶ್ಮಿಕಾ ಹಾಗೂ ಶ್ರದ್ಧಾ ತಮ್ಮ ಕಾಲುಗಳಿಂದ ಎದುರಿನ ಸೀಟ್​ನ ಹಿಂಬದಿಯನ್ನು ಜೋರಾಗಿ ಒತ್ತಿ ಹಿಡಿದುಕೊಂಡಿದ್ದಾರೆ. ಈ ಚಿತ್ರವನ್ನು ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಇಂದು ಹೀಗೆ ಮಾಡಿ ನಾವು ಪ್ರಾಣಾಪಾಯದಿಂದ ಪಾರಾದೆವು’ ಎಂದಿದ್ದಾರೆ ರಶ್ಮಿಕಾ.
    ರಶ್ಮಿಕಾ‌ ಅವರು ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಗೆ ನೂರಾರು ಜನ ಪ್ರತಿಕ್ರಿಯೆ ನೀಡಿದ್ದು ಇಬ್ಬರೂ ನೂರು ಕಾಲ‌ ಆರೋಗ್ಯವಾಗಿ ಸುಖದಿಂದ ಇರಿ ಎಂದು ಹಾರೈಸಿದ್ದಾರೆ.

    m mi NDA rashmika mandanna ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಗ್ರಾಮ ಪಂಚಾಯತಿ ಗ್ರಂಥಾಲಯ ನೌಕರರಿಗೆ ವೇತನ ಭದ್ರತೆ | Gram Panchayat
    Next Article ರಾಹುಲ್ ಗಾಂಧಿ ನ್ಯಾಯಯಾತ್ರೆ ಯಾಕೆ ಹೀಗಾಯ್ತು? | Nyay Yatra
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zapojchelyabinskvucky on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • double happiness cigarette australia on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • double happiness cigarette australia on ಕೈಲಾಸವಾಸಿಯಾದ ‘ಕಲೈವಾಣಿ’
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe