Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Rashmika ‌ಇದ್ಯಾಕೆ ಹೀಗೆ?
    ಸಿನೆಮ

    Rashmika ‌ಇದ್ಯಾಕೆ ಹೀಗೆ?

    vartha chakraBy vartha chakraDecember 30, 2022Updated:December 30, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಕೊಡಗಿನ ಬೆಡಗಿ‌ ರಶ್ಮಿಕಾ ಮಂದಣ್ಣ ಸಿನಿಪ್ರಿಯರ ಹಾಟ್ ಫೆವರೀಟ್. ಸಿನಿಮಾ, ಅಭಿನಯ ಚೆನ್ನಾಗಿದ್ದರೂ ಅವರು ಯಾಕೋ ಇತ್ತೀಚೆಗೆ
    ಟೀಕೆ, ಟ್ರೋಲ್ಗಳಿಂದಲೇ ಹೆಚ್ಚು ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಪರ-ವಿರೋಧದ ಟೀಕೆಗಳಿಗೂ‌.
    ಇದೀಗ ದಕ್ಷಿಣ ಸಿನಿಮಾ ರಂಗದ ಬಗ್ಗೆ ರಶ್ಮಿಕಾ ಹೇಳಿಕೆ ಕೊಟ್ಟಿದ್ದು ದಕ್ಷಿಣ ಭಾರತ ಸಿನಿ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
    ಸದ್ಯದ‌ ಸುದ್ದಿ ಏನೆಂದರೆ ಆಕೆ‌ ಕನ್ನಡವೂ‌ ಸೇರಿ ದಕ್ಷಿಣ ಭಾರತದ ಸಿನಿಮಾಗಳ ಕುರಿತಂತೆ ನೀಡಿದ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದೆ ಅದು ಎನು ಅಂತಾ‌ ಹೇಳ್ತೀವಿ ಅದಕ್ಕೂ ಮೊದಲು ನಮ್ಮ ಛಾನಲ್ ಸಬ್ ಸ್ಕ್ರೈಬ್ ಮಾಡಿ‌, ಷೇರ್ ಮಾಡಿ
    ಬಾಲಿವುಡ್‌ ನಟ ಸಿದ್ಧಾರ್ಥ್‌ ಮಲ್ಹೋತ್ರಾ ಜತೆ ರಶ್ಮಿಕಾ ಮಂದಣ್ಣ ನಟಿಸಿರುವ ʻಮಿಷನ್‌ ಮಜ್ನುʼ ಸಿನಿಮಾ ಜನವರಿ 19, 2023ರಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ನೇರವಾಗಿ ರಿಲೀಸ್‌ ಆಗುತ್ತಿದೆ.ಈ ʻವಿಷನ್ ಮಜ್ನು’ ಸಿನಿಮಾದ ರಬ್ಬಾ ಜಂಡಾ ಹಾಡು ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು ಅದರಲ್ಲಿ ರಶ್ಮಿಕಾ ನೀಡಿರುವ ಹೇಳಿಕೆ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ.
    ಸಾಂಗ್ ರಿಲೀಸ್ ಸಮಾರಂಭದಲ್ಲಿ ಏರ್ಪಡಿಸಿದ್ದ ಮಾಧ್ಯಮ ಸಂವಾದದ ಸಂದರ್ಭದಲ್ಲಿ, ರಶ್ಮಿಕಾ ಬಾಲಿವುಡ್ ರೊಮ್ಯಾಂಟಿಕ್ ಹಾಡುಗಳ ಬಗ್ಗೆ ಮಾತನಾಡಿದರು ಹಾಗೆಯೇ ಸೌತ್ ಸಿನಿಮಾ ಬಗೆಗೂ ಹೇಳಿಕೆ ನೀಡಿದ್ರು ಅದು ಈಗ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ.
    ಮಾಧ್ಯಮ ಸಂವಾದದಲ್ಲಿ ರಶ್ಮಿಕಾ ಅವರನ್ನು ಬಾಲಿವುಡ್ ಐಕಾನಿಕ್ ರೊಮ್ಯಾಂಟಿಕ್ ಸಾಂಗ್ಗಳಲ್ಲಿ ನಿಮ್ಮನ್ನು ನೀವು ಎಂದಾದರೂ ಕಲ್ಪಿಸಿಕೊಂಡಿದ್ದೀರಾ ಎಂದು ಕೇಳಲಾಯಿತು. ಅದಕ್ಕೆ ನಟಿ ತಾವು ಮೊದಲಿಂದಲೂ ಬಾಲಿವುಡ್ ರೊಮ್ಯಾಂಟಿಕ್ ಹಾಡಿನ ಬಗ್ಗೆ ತುಂಬಾ ಉತ್ಸುಕಳಾಗಿದ್ದೇನೆ ಎಂದು ಹೇಳಿದರು.
    ಬಾಲಿವುಡ್ ಹಾಡುಗಳು ತುಂಬಾನೇ ರೊಮ್ಯಾಂಟಿಕ್ ಆಗಿರುತ್ತದೆ. ಅದೇ ದಕ್ಷಿಣ ಭಾರತದ ಸಿನಿಮಾ ಹಾಡುಗಳು ಮಸಾಲಾ ಹಾಗೂ ಐಟಂ ಸಾಂಗ್‌ಗಳಾಗಿರುತ್ತದೆ ‘ ಎಂದು ಹೇಳಿದ್ದರು.
    ಈ ಹೇಳಿಕೆ ದಕ್ಷಿಣ ಭಾರತದ ಸಿನಿಪ್ರಿಯರನ್ನು ಕೆರಳಿಸಿದೆ.
    ರಶ್ಮಿಕಾ ಅವರ ಈ ಹೇಳಿಕೆಯ‌ ವಿಡಿಯೊ ವೈರಲ್‌ ಆಗುತ್ತದಂತೆ ಕಮೆಂಟ್‌ ಮೂಲಕ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ʻʻರಶ್ಮಿಕಾ ನಿಮಗೆ ಎ ಆರ್ ರೆಹಮಾನ್ ಹಾಡುಗಳು, ಇಳಯರಾಜ ಹಾಡುಗಳು ಗೊತ್ತಿಲ್ಲವೇ? ತೆಲುಗು ಹಾಡುಗಳು ಮಾಸ್ ಹಾಗೂ ಐಟಂ ಸಾಂಗ್‌ಗಳಿರುತ್ತದೆ. ಬಾಲಿವುಡ್‌ ಐಟಂ ಸಾಂಗ್‌ಗಳಲ್ಲಿ ಹೆಚ್ಚು ವಿಕೃತವಿರುತ್ತದೆ ಎನ್ನುವುದನ್ನು ಹೇಳಬೇಕಿತ್ತು.’ ಎಂದು ಟ್ವೀಟ್ ಮಾಡಿದ್ದಾರೆ ಈ ಹೇಳಿಕೆ ಕುರಿತು ಟ್ವೀಟ್ ನಲ್ಲಿ ಪರ-ವಿರೋಧದ ಅಭಿಪ್ರಾಯಗಳು ಕೇಳಿ ಬರುತ್ತಿವೆ.

    Verbattle
    Verbattle
    Verbattle
    m mi ವೈರಲ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಇಂತಹ ಹುಡುಗಿ ಇದ್ದರೆ ಹೇಳಿ ರಾಹುಲ್ ಗಾಂಧಿ ಮದುವೆಯಾಗ್ತಾರಂತೆ
    Next Article Football ಶ್ರೇಷ್ಠ Pele ನಿಧನ
    vartha chakra
    • Website

    Related Posts

    ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದ ಶಶಿ ತರೂರ್!

    January 30, 2026

    ರಾಹುಲ್ ಗಾಂಧಿ ಜನಪ್ರಿಯತೆ ಏರಿಕೆ ; ಆದರೂ ಮೋದಿಯೇ ಮೊದಲ ಆಯ್ಕೆ!

    January 30, 2026

    ರಣವೀರ್ ಸಿಂಗ್ ವಿರುದ್ಧ ಎಫ್ಐಆರ್

    January 29, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Walterfak on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • моды к играм на андроид on ಕನ್ನಡದಲ್ಲಿ ಮಾತಾಡು ಅಂದಿದ್ದೇ ತಪ್ಪಾಯ್ತಾ?
    • MichaelAffew on ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.