Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೈಲು ದುರಂತಕ್ಕೆ ಕಾರಣ ಇನ್ನೂ ಸ್ಪಷ್ಟವಿಲ್ಲ
    ಸುದ್ದಿ

    ರೈಲು ದುರಂತಕ್ಕೆ ಕಾರಣ ಇನ್ನೂ ಸ್ಪಷ್ಟವಿಲ್ಲ

    vartha chakraBy vartha chakraJune 4, 2023Updated:June 4, 20235 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಒಡಿಶಾದಲ್ಲಿ ಸಂಭವಿಸಿದ ರೈಲು ದುರಂತಕ್ಕೆ ನಿಜವಾದ ಕಾರಣವೇನು ಎಂದು ಇನ್ನೂ ತಿಳಿದುಬಂದಿಲ್ಲ. ರೈಲುಗಳು ಡಿಕ್ಕಿಯಾಗುವುದನ್ನು ತಪ್ಪಿಸಲೆಂದೇ ಇರುವ ಕವಚ್ ತಂತ್ರಜ್ಞಾನ ಈ ಮಾರ್ಗದಲ್ಲಿ ಲಭ್ಯವಿರಲಿಲ್ಲ ಎಂದು ವರದಿಯಾಗಿದೆ. ಯಾವುದಾದರು ಒಂದು ರೈಲು ಸಿಗ್ನಲ್ ಜಂಪ್ ಮಾಡಿದರೆ ಈ ಕವಚ್ ತಂತ್ರಜ್ಞಾನ ಆ ಮಾರ್ಗದ ಎಲ್ಲರಿಗೂ ಸೂಚನೆ ನೀಡುತ್ತದೆ ಮತ್ತು ಆ ರೈಲಿನ ನಿಯಂತ್ರಣ ತನ್ನದಾಗಿಸಿಕೊಂಡು ಆ ರೈಲಿನ ಚಲನೆಯನ್ನು ಕೂಡ ಮಾರ್ಪಾಡುಮಾಡಿಬಿಡುತ್ತದೆ. ಸಿಗ್ನಲ್ ಜಂಪ್ ಮುಂತಾದ ಕಾರಣಗಳಿಂದಲೇ ರೈಲು ಅವಘಢಗಳಾಗುವುದರಿಂದ ಈ ತಂತ್ರಜ್ಞಾನ ಅನೇಕ ಸಂದರ್ಭಗಳಲ್ಲಿ ಬಹಳ ಉಪಯೋಗಕ್ಕೆ ಬಂದಿದೆ. ಕೊರಮಂಡಲ್ ಎಕ್ಸ್ಪ್ರೆಸ್ ರೈಲು ನಿಂತಿದ್ದ ಗೂಡ್ಸ್ ಗಾಡಿಗೆ ಹಿಂದಿನಿಂದ ಗುದ್ದಿದ ಪರಿಣಾಮ ಈ ಎಕ್ಸ್ಪ್ರೆಸ್ ರೈಲಿನ ಬೋಗಿಗಳು ಚೆಲ್ಲಾಪಿಲ್ಲಿಯಾಗಿ ಕೆಲವು ಬೋಗಿಗಳು ಇನ್ನೊಂದು ಟ್ರ್ಯಾಕ್ ಮೇಲೆ ಬಿದ್ದವು. ಆ ಟ್ರ್ಯಾಕ್ ನಲ್ಲಿ ಬರುತ್ತಿದ್ದ ಬೆಂಗಳೂರು ಹೌರಾ ಎಕ್ಸ್ಪ್ರೆಸ್ ಗಾಡಿ ಆ ಬಿದ್ದಿದ್ದ ಬೋಗಿಗಳಿಗೆ ಡಿಕ್ಕಿ ಹೊಡೆದು ಈ ಭೀಕರ ದುರಂತ ಸಂಭವಿಸಿದೆ. ಆದರೆ ಯಾವ ಕಾರಣದಿಂದ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ನಿಂತಿದ್ದ ಗೂಡ್ಸ್ ಗಾಡಿಗೆ ಗುದ್ದಿದೆ ಮತ್ತು ಆ ಘಟನೆಯನ್ನು ಹೇಗೆ ತಡೆಯಬಹುದಿತ್ತು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಈಗ ಎಲ್ಲಾ ಮೃತ ದೇಹಗಳನ್ನು ಹೊರತೆಗೆದು ರೈಲು ಪಟ್ಟಿಗಳನ್ನು ಸರಿಪಡಿಸುವ ಕಾರ್ಯ ನಡೆಯುತ್ತಿರುವುದರಿಂದ ಈ ಕೆಲಸ ಮುಗಿದ ಮೇಲೆ ವಿಸ್ತೃತವಾದ ತನಿಖೆ ನಡೆದು ಸರಿಯಾದ ಮಾಹಿತಿ ಹೊರಬರಲಿದೆ ಎಂದು ಹೇಳಾಲಾಗಿದೆ.

    ಡಿಕ್ಕಿ ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಹತ್ಯೆ‌ ಪ್ರಕರಣ ಬೇಧಿಸಿದ ಕಿಂಗ್ ಕೊಹ್ಲಿ
    Next Article ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    June 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    June 19, 2025

    5 Comments

    1. 6zf6l on June 6, 2025 1:33 pm

      average cost of clomid cost clomid prices where to get generic clomid price cost of cheap clomid online buy cheap clomiphene where to get generic clomid price clomid cost uk

      Reply
    2. cialis uk cheap on June 10, 2025 1:19 am

      The thoroughness in this section is noteworthy.

      Reply
    3. order metronidazole generic on June 11, 2025 7:38 pm

      I couldn’t weather commenting. Profoundly written!

      Reply
    4. bhaek on June 19, 2025 7:03 am

      buy inderal 20mg online – purchase methotrexate online buy methotrexate generic

      Reply
    5. yf3c0 on June 24, 2025 6:44 am

      zithromax 500mg sale – order generic tindamax 500mg brand bystolic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • nn0uj on ಕೋವಿಡ್ ಟೆಸ್ಟ್ ಕಡ್ಡಾಯ | COVID Test
    • mjtdx on ನಟ ದರ್ಶನ್ ಗನ್ ಲೈಸೆನ್ಸ್ ರದ್ದು
    • Melvinboory on ಮನೋರಂಜನ್ ಜನ್ಮ ಜಾಲಾಡುತ್ತಿರುವ ಪೊಲೀಸ್ | Manoranjan
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe