Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Police ಆಡಳಿತಕ್ಕೆ ಮೇಜರ್ ಸರ್ಜರಿ | Karnataka State Police
    ರಾಜ್ಯ

    Police ಆಡಳಿತಕ್ಕೆ ಮೇಜರ್ ಸರ್ಜರಿ | Karnataka State Police

    vartha chakraBy vartha chakraSeptember 5, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.5 – ಪೊಲೀಸ್ (Karnataka State Police) ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ 35 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಈ ಮೂಲಕ ಬಹು ದಿನಗಳಿಂದ ಕಾತರದಿಂದ ಕಾಯುತ್ತಿದ್ದ ಐಪಿಎಸ್ ಅಧಿಕಾರಿಗಳ ವರ್ಗಾವಣೆಯ ಸುದ್ದಿ ನೀಡಲಾಗಿದೆ.
    ಕಳೆದ ಎರಡು ದಿನಗಳ ಹಿಂದೆ 2018, 2019 ಮತ್ತು 2020ರ ಬ್ಯಾಚ್‌ನ 10 ಮಂದಿ ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿತ್ತು ಇದರ ಬೆನ್ನಲ್ಲೇ ಇದೀಗ ಡಿಐಜಿಪಿ ಗಳು ಸೇರಿ 35 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.ಇನ್ನೆರಡು ದಿನಗಳಲ್ಲಿ ವರ್ಗಾವಣೆಗೊಂಡು ಖಾಲಿ‌ ಇರುವ ಹುದ್ದೆಗಳಿಗೆ ಮತ್ತೆ ವರ್ಗಾವಣೆ ಮಾಡಲಾಗುತ್ತದೆ ಎಂದು ಹೇಳಲಾಗಿದ್ದು,ಆಯಕಟ್ಟಿನ ಹುದ್ದೆಗಳಿಗೆ ಭಾರಿ ಪೈಪೋಟಿ ನಡೆದಿದೆ.

    ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ:

    ಅನುಪಮ್ ಅಗರ್ವಾಲ್ – ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಎಸ್ ಡಿ ಶರಣಪ್ಪ ನಿರ್ದೇಶಕರು- ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು. ವರ್ತಿಕಾ ಕಟಿಯಾರ್ – ಎಸ್.ಪಿ ರಾಜ್ಯ ಅಪರಾಧ ದಾಖಲೆಗಳ ಘಟಕ.
    ಎಸ್‌.ಗಿರೀಶ್- ಡಿಸಿಪಿ ಪಶ್ಚಿಮ ಬೆಂಗಳೂರು, ಸಂಜೀವ್ ಎಂ.ಪಾಟೀಲ್- ಡಿಸಿಪಿ ವೈಟ್ ಫೀಲ್ಡ್ ,ಕೆ.ಸಂತೋಷ್ ಬಾಬು – ಡಿಸಿಪಿ ಆಡಳಿತ  ಬೆಂಗಳೂರು,ರಾಹುಲ್ ಕುಮಾರ್ ಶಹಾಪುರವಾಡ್- ಡಿಸಿಪಿ ದಕ್ಷಿಣ ವಿಭಾಗ ಬೆಂಗಳೂರು,ಡಿ.ದೇವರಾಜ್- ಡಿಸಿಪಿ ಪೂರ್ವ ಬೆಂಗಳೂರು,ಕಾರ್ತಿಕ್ ರೆಡ್ಡಿ- ಡಿಸಿಪಿ ಬೆಂಗಳೂರು ಸಂಚಾರ ದಕ್ಷಿಣ ವಿಭಾಗ ಅಬ್ದುಲ್ ಅಹದ್- ಡಿಸಿಪಿ ಬೆಂಗಳೂರು ಕೇಂದ್ರ ವಿಭಾಗ ಯತೀಶ್ ಚಂದ್ರ ಜಿ.ಹೆಚ್- ಎಸ್.ಪಿ- ಆಂತರಿಕ ಭದ್ರತಾ ವಿಭಾಗ ಡಾ.ಭೀಮಾ ಶಂಕರ ಗುಳೇದ್ – ಎಸ್‌ಪಿ, ಬೆಳಗಾವಿ,ನಿಕಂ ಪ್ರಕಾಶ್ ಅಮ್ರಿತ್- ಎಸ್ಪಿ ವೈರ್‌ಲೆಸ್,ಕೆ.ಪರಶುರಾಮ್- ಎಸ್.ಪಿ. ಇಂಟಲಿಜೆನ್ಸ್‌.ಹೆಚ್‌‌.ಡಿ ಆನಂದ್ ಕುಮಾರ್- ಎಸ್.ಪಿ, ನಾಗರಿಕ ಹಕ್ಕುಗಳು ಮತ್ತು ಜಾರಿ ನಿರ್ದೇಶನಾಲಯ.

    ಡಾ.ಸುಮನ್ ಡಿ. ಪೆನ್ನೇಕರ್- ಎಐಜಿಪಿ, ಹೆಡ್ ಕ್ವಾಟ್ವಾರ್ಸ್-1 ಡೆಕಾ ಕಿಶೋರ್ ಬಾಬು- ಎಸ್ಪಿ ಪ್ರಿನ್ಸಿಪಲ್, ಪೊಲೀಸ್ ತರಬೇತಿ ಕೇಂದ್ರ, ಕಲಬುರಗಿ, ಡಾ.ಕೋನಾ ವಂಶಿಕೃಷ್ಣ – ಡಿಸಿಪಿ, ಕಮಾಂಡ್ ಸೆಂಟರ್ ಬೆಂಗಳೂರು,ಲಕ್ಷ್ಮಣ್ ನಿಂಬರಗಿ- ಎಸ್ಪಿ, ರಾಜ್ಯ ಅಪರಾಧ ದಾಖಲೆಗಳ ಘಟಕ,ಡಾ.ಅರುಣ್.ಕೆ- ಎಸ್ಪಿ, ಉಡುಪಿ,ಮಹಮ್ಮದ್ ಸುಜೀತಾ.ಎಂ.ಎಸ್- ಎಸ್ಪಿ‌ ಹಾಸನ,ಜಯಪ್ರಕಾಶ್- ಎಸ್ಪಿ ಇಂಟಲಿಜನ್ಸ್,ಶೇಖರ್.ಹೆಚ್. ತೆಕ್ಕನ್ನವರ್- ಡಿಸಿಪಿ, ಸಿಸಿಬಿ ಬೆಂಗಳೂರು,
    ಸಾರಾ ಫಾತೀಮಾ- ಡಿಸಿಪಿ ಸಂಚಾರ ಪಶ್ಚಿಮ ವಿಭಾಗ ಬೆಂಗಳೂರು,ಸೋನಾವಾನೆ ರಿಷಿಕೇಶ್ ಭಗವಾನ್- ಎಸ್‌.ಪಿ ವಿಜಯಪುರ,ಲೋಕೇಶ್ ಭರಮಪ್ಪ ಜಗಲ್ಸರ್- ಎಸ್ಪಿ, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು.
    ಆರ್.ಶ್ರೀನಿವಾಸ್ ಗೌಡ- ಡಿಸಿಪಿ-2, ಸಿಸಿಬಿ ಬೆಂಗಳೂರು,ಪಿ.ಕೃಷ್ಣಕಾಂತ್- ಎಐಜಿಪಿ (ಆಡಳಿತ).ಅಮರನಾಥ್ ರೆಡ್ಡಿ.ವೈ- ಎಸ್ಪಿ ಬಾಗಲಕೋಟೆ,ಹರಿರಾಮ್ ಶಂಕರ್- ಎಸ್ಪಿ, ಇಂಟೆಲಿಜೆನ್ಸ್‌,ಅದ್ದೂರು ಶ್ರೀನಿವಾಸುಲು- ಎಸ್ಪಿ ಕಲಬುರಗಿ,
    ಅನ್ಶು ಕುಮಾರ್ – ಎಸ್ಪಿ, ಕೋಸ್ಟಲ್ ಸೆಕ್ಯುರಿಟಿ ಪೊಲೀಸ್, ಉಡುಪಿ,ಕನ್ನಿಕಾ ಸಿಕ್ರಿವಾಲ್ – ಡಿಸಿಪಿ, ಕಾನೂನು ಸುವ್ಯವಸ್ಥೆ, ಕಲಬುರಗಿ,ಕುಶಾಲ್ ಚೌಕ್ಸಿ – ಜಂಟಿ ನಿರ್ದೇಶಕರು, ವಿಧಿ ವಿಜ್ಞಾನ ಪ್ರಯೋಗಾಲಯ ಬೆಂಗಳೂರು,ರವೀಂದ್ರ ಕಾಶಿನಾಥ್ ಗಡದಿ – ಎಸ್.ಪಿ ಇಂಟಲಿಜೆನ್ಸ್‌.

    Verbattle
    Verbattle
    Verbattle
    Bangalore Government Karnataka Karnataka State Police lic News Police Politics ಉಡುಪಿ ಕಾನೂನು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಬಜೆಟ್ ಅನುದಾನ ಕಾಲಮಿತಿಯೊಳಗೆ ಬಳಸಬೇಕು | Karnataka Budget
    Next Article ವಿಮಾನದಲ್ಲಿ ಬೀಡಿ‌ ಸೇದಿದ‌ ಆಸಾಮಿ | Indigo
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • reklamnii kreativ_zior on ಕುಂಭಮೇಳದಲ್ಲಿ ಕಿನ್ನರ ಕಲರವ
    • mine_zgSa on ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    • RicardoCor on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.