Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    ಪ್ರಚಲಿತ

    ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?

    vartha chakraBy vartha chakraDecember 28, 2025Updated:December 28, 202518 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಚರ್ಚೆ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಹೈಕಮಾಂಡ್ ಹೇಳಿದಂತೆ ನಾನು ಕೇಳುತ್ತೇನೆ ಎಂದು ಹೇಳಿದರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದು ರಾಜ್ಯ ನಾಯಕರು ಸೃಷ್ಟಿಸಿಕೊಂಡಿರುವ ಬಿಕ್ಕಟ್ಟು ಹೀಗಾಗಿ ಅವರೇ ಅದನ್ನು ಬಗೆಹರಿಸಿಕೊಳ್ಳಬೇಕು ಎನ್ನುತ್ತಿದ್ದಾರೆ.
    ಇದರ ನಡುವೆ ಈ ವಿಚಾರವಾಗಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದು ಕುತೂಹಲದ ವಿಷಯವಾಗಿದೆ.
    ಆದರೆ ಈ ವಿಚಾರವಾಗಿ ರಾಹುಲ್ ಗಾಂಧಿ ಇಲ್ಲಿಯವರೆಗೆ ತಮ್ಮ ಅಭಿಪ್ರಾಯ ತಿಳಿಸಿಲ್ಲ. ಅಷ್ಟೇ ಅಲ್ಲ ಈ ಕುರಿತಂತೆ ಇಲ್ಲಿಯವರೆಗೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಜೊತೆ ಮಾತನಾಡಿಲ್ಲ ರಾಹುಲ್ ಗಾಂಧಿ ಅವರ ಜೊತೆ ಮಾತನಾಡಬೇಕು ಎಂದು ಡಿಕೆ ಶಿವಕುಮಾರ್ ಅವರು ಬಯಸಿದರೂ ಅದು ಇಲ್ಲಿಯವರೆಗೆ ಸಾಧ್ಯವಾಗಿಲ್ಲ ಒಂದಲ್ಲ ಒಂದು ಕಾರಣಗಳನ್ನು ಹೇಳಿ ರಾಹುಲ್ ಗಾಂಧಿ ಈ ಭೇಟಿಯನ್ನು ನಿರಾಕರಿಸುತ್ತಿದ್ದಾರೆ ಇದನ್ನು ನೋಡಿಯೇ ಈಗ ಡಿಕೆ ಶಿವಕುಮಾರ್ ತಾವು ರಾಹುಲ್ ಗಾಂಧಿ ಅವರಿಗೆ ಕಷ್ಟ ಕೊಡಲು ಬಯಸುವುದಿಲ್ಲ ಎಂದಿದ್ದಾರೆ.
    ಹಾಗಾದರೆ ವಾಸ್ತವವಾಗಿ ರಾಹುಲ್ ಗಾಂಧಿ ಯಾಕೆ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡುತ್ತಿಲ್ಲ ಎನ್ನುವುದು ಹಲವಾರು ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ ರಾಹುಲ್ ಗಾಂಧಿ ಆಪ್ತ ವಲಯಗಳ ಪ್ರಕಾರ ಅಧಿಕಾರ ಹಸ್ತಾಂತರ ಕುರಿತಾಗಿ ರಾಹುಲ್ ಗಾಂಧಿ ಯಾವುದೇ ತೀರ್ಮಾನ ತೆಗೆದುಕೊಂಡರೂ ಕೂಡ ಅದು ರಾಜ್ಯ ಕಾಂಗ್ರೆಸ್ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಹೀಗಾಗಿ ಅವರು ಉದ್ದೇಶಪೂರ್ವಕವಾಗಿ ಈ ಬೆಳವಣಿಗೆಯಿಂದ ದೂರ ಉಳಿಯಲು ಬಯಸುತ್ತಿದ್ದಾರೆ ಎಂದು ವ್ಯಾಖ್ಯಾನಿಸಲಾಗಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಪ್ರಭಾವಿ ನಾಯಕ ಹಾಗೂ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಜನಾಕರ್ಷಣೆ ಹೊಂದಿರುವ ವ್ಯಕ್ತಿ ಹೀಗಾಗಿ ಇವರು ಕಾಂಗ್ರೆಸ್ಸಿಗೆ ಅನಿವಾರ್ಯ ಅದೇ ರೀತಿ ಡಿಕೆ ಶಿವಕುಮಾರ್ ಸಂಘಟನಾ ಚತುರ ಪಕ್ಷದ ವಿಷಯಕ್ಕೆ ಬಂದರೆ ಯಾವುದೇ ತ್ಯಾಗ ಮತ್ತು ಹೋರಾಟಕ್ಕೂ ಸಿದ್ಧ ಎಂಬುದನ್ನು ಹಲವು ಬಾರಿ ಸಾಬೀತುಪಡಿಸಿದ್ದಾರೆ. ಪಕ್ಷ ಸಂಕಷ್ಟದಲ್ಲಿರುವ ಸಮಯದಲ್ಲಿ ಅದರ ನೆರವಿಗೆ ಧಾವಿಸುವ ಮೂಲಕ ತಾವೇ ತೊಂದರೆಗೆ ಸಿಲುಕಿಕೊಂಡಿದ್ದಾರೆ ಆದರೂ ಕೂಡ ಪಕ್ಷದ ಪರವಾಗಿ ನಿಲ್ಲುವುದನ್ನು ಬಿಟ್ಟಿಲ್ಲ ಹೀಗಾಗಿ ಇವರು ಕೂಡ ಕಾಂಗ್ರೆಸಿಗೆ ಅನಿವಾರ್ಯ ಹೀಗಾಗಿ ಯಾವುದೇ ತೀರ್ಮಾನ ತೆಗೆದುಕೊಂಡರು ಅದು ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಭಾವಿಸಿರುವ ರಾಹುಲ್ ಗಾಂಧಿ ಉದ್ದೇಶಪೂರ್ವಕವಾಗಿ ಈ ಬೆಳವಣಿಗೆಯಿಂದ ಅಂತರ ಕಾಯ್ದುಕೊಳ್ಳಲು ಬಯಸಿದ್ದಾರೆ ಹೀಗಾಗಿ ಈ ವಿಚಾರದ ಕುರಿತಂತೆ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಬಯಸುತ್ತಿಲ್ಲ ಎನ್ನಲಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಡಿ.ಕೆ ಶಿವಕುಮಾರ್ Bengaluru ರಾಹುಲ್ ಗಾಂಧಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    Next Article ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    18 Comments

    1. LinwoodGah on February 11, 2026 1:33 pm

      ivermectin price canada: Iver Therapeutics – Iver Therapeutics

      Reply
    2. LinwoodGah on February 11, 2026 2:59 pm

      neurontin rx: cost of neurontin 600mg – Neuro Relief USA

      Reply
    3. Glennhof on February 11, 2026 5:10 pm

      https://ivertherapeutics.com/# Iver Therapeutics

      Reply
    4. LinwoodGah on February 11, 2026 6:20 pm

      sertraline: generic zoloft – sertraline generic

      Reply
    5. Glennhof on February 11, 2026 8:19 pm

      https://ivertherapeutics.com/# ivermectin human

      Reply
    6. Glennhof on February 11, 2026 8:42 pm

      https://smartgenrxusa.com/# us pharmacy

      Reply
    7. LinwoodGah on February 12, 2026 12:58 am

      ivermectin price: oral ivermectin cost – Iver Therapeutics

      Reply
    8. LinwoodGah on February 12, 2026 2:57 am

      generic for zoloft: buy zoloft – zoloft pill

      Reply
    9. Glennhof on February 12, 2026 6:48 am

      https://smartgenrxusa.shop/# pharmacies in canada that ship to the us

      Reply
    10. LinwoodGah on February 12, 2026 7:42 am

      800mg neurontin: neurontin tablets uk – Neuro Relief USA

      Reply
    11. LeonardReawn on February 12, 2026 8:39 am

      Smart GenRx USA Smart GenRx USA Smart GenRx USA

      Reply
    12. Glennhof on February 12, 2026 10:43 am

      https://ivertherapeutics.shop/# stromectol order

      Reply
    13. Glennhof on February 12, 2026 1:43 pm

      https://smartgenrxusa.com/# pharmacy online 365 discount code

      Reply
    14. LinwoodGah on February 12, 2026 4:12 pm

      Iver Therapeutics: Iver Therapeutics – Iver Therapeutics

      Reply
    15. Glennhof on February 12, 2026 5:08 pm

      https://ivertherapeutics.shop/# stromectol order

      Reply
    16. Glennhof on February 12, 2026 5:30 pm

      https://smartgenrxusa.shop/# Smart GenRx USA

      Reply
    17. LeonardReawn on February 12, 2026 7:01 pm

      zoloft without rx zoloft buy zoloft without dr prescription

      Reply
    18. LinwoodGah on February 12, 2026 8:55 pm

      buy cheap neurontin: Neuro Relief USA – Neuro Relief USA

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • LinwoodGah on ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    • Vfhhxl on ಭವಾನಿ ರೇವಣ್ಣ ಅವರಿಗೆ SIT ಮತ್ತೊಂದು ನೋಟಿಸ್.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.