Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೂಪಾ ಮೌದ್ಗೀಲ್ ಗೆ ಹುದ್ದೆ ಸಿಕ್ತು | Roopa Moudgil
    Viral

    ರೂಪಾ ಮೌದ್ಗೀಲ್ ಗೆ ಹುದ್ದೆ ಸಿಕ್ತು | Roopa Moudgil

    vartha chakraBy vartha chakraSeptember 14, 20232 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.14 – ಈ ಹಿಂದೆ ಕರಕುಶಲ ಅಭಿವೃದ್ಧಿ ನಿಗಮದಿಂದ ವರ್ಗಾವಣೆಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾ (Roopa Moudgil) ಅವರಿಗೆ ಕೊನೆಗೂ ರಾಜ್ಯ ಸರ್ಕಾರ ಹುದ್ದೆ ನೀಡಿ ಅಂತರಿಕ ಭದ್ರತಾ ವಿಭಾಗ (ಎಸ್ ಎಸ್ ಡಿ)ದ ಪೊಲೀಸ್ ಮಹಾ‌ನಿರೀಕ್ಷಕ (ಐಜಿಪಿ) ಯಾಗಿ ನಿಯೋಜಿಸಿದೆ.
    ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಜತೆಗಿನ ವಿವಾದದ ಆರು ತಿಂಗಳ ಬಳಿಕ ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌
    ಅವರಿಗೆ ಸರ್ಕಾರ ಹುದ್ದೆ ನಿಯೋಜನೆ ಮಾಡಿದೆ.

    ದಾವಣಗೆರೆ ಮೂಲದ 2000 ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ರೂಪ ಯಾದಗಿರಿ ಇನ್ನಿತರ ಜಿಲ್ಲೆಗಳ‌ ಎಸ್ ಪಿ ಯಾಗಿ ನಗರದಲ್ಲಿ ಜಂಟಿ ಪೊಲೀಸ್ ಆಯುಕ್ತರಾಗಿ ಗೃಹ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
    ಕಳೆದ ಕೆಲ ತಿಂಗಳ ಹಿಂದೆ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ನಡುವೆ ಕಿತ್ತಾಟ ನಡೆದಿತ್ತು. ಈ ವೇಳೆ ಇಬ್ಬರಿಗೂ ಯಾವುದೇ ಹುದ್ದೆಯನ್ನು ತೋರಿಸದೆ ಹಿಂದಿನ ಬಿಜೆಪಿ ಸರ್ಕಾರ ವರ್ಗಾವಣೆ ಮಾಡಿತ್ತು. ಕಳೆದ 6 ತಿಂಗಳಿನಿಂದ ರೂಪ ಹಾಗೂ ರೋಹಿಣಿ ಸಿಂಧೂರಿಗೆ ಹುದ್ದೆ ನಿರೀಕ್ಷೆಯಲ್ಲಿದ್ದರು.
    ನಿನ್ನೆಯಷ್ಟೇ ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರ ಹುದ್ದೆಗೆ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿ ಈಗಿನಿಂದ ಮುಂದಿನ ಆದೇಶದವರೆಗೂ ಮುಖ್ಯ ಸಂಪಾದಕರು ಹುದ್ದೆ ನಿರ್ವಹಿಸುವಂತೆ ಸೂಚಿಸಲಾಗಿತ್ತು.

    ಇಲಾಖಾ ತನಿಖೆ:
    ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್‌ ಖರೀದಿಯಲ್ಲಿ ನಿಯಮ ಉಲ್ಲಂಘಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕೆಲ ದಿನಗಳ ಹಿಂದಷ್ಟೇ ಇಲಾಖಾ ತನಿಖೆಗೆ ಸರ್ಕಾರ ಆದೇಶಿಸಿತ್ತು.
    ಈ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆದಾಗ, ರೋಹಿಣಿ ಅವರು ಸರಿಯಾದ ಉತ್ತರ ನೀಡಿಲ್ಲ, ದಾಖಲೆಗಳನ್ನೂ ನೀಡಿಲ್ಲ. ಹೀಗಾಗಿ ಇಲಾಖೆ ತನಿಖೆ ನಡೆಸಲು ಸೂಚಿಸಲಾಗಿದೆ.
    ನಿವೃತ್ತ ಐಎಎಸ್ ಅಧಿಕಾರಿ ಯೋಗೇಂದ್ರ ತ್ರಿಪಾಠಿ, ಐಎಎಸ್‌ ಅಧಿಕಾರಿ ಉಜ್ವಲ್ ಕುಮಾರ್ ಘೋಷ್‌ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ ಮಾಡಲಾಗಿದೆ.
    ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಕೆ.ಆರ್. ನಗರ ಶಾಸಕರಾಗಿದ್ದ ಸಾ.ರಾ. ಮಹೇಶ್​ ಕೂಡ ಜಟಾಪಟಿ ನಡೆಸಿದ್ದರು. ವಿಧಾನಸಭೆಯಲ್ಲೂ ಇದರ ಪ್ರಸ್ತಾಪವಾಗಿತ್ತು.

    Verbattle
    Verbattle
    Verbattle
    crime Government Karnataka m News roopa moudgil
    Share. Facebook Twitter Pinterest LinkedIn Tumblr Email WhatsApp
    Previous Articleತಮಿಳುನಾಡಿಗೆ ನೀರು ಬಿಡುಗಡೆ ಸಾಧ್ಯವಿಲ್ಲ | Cauvery
    Next Article ಯಾದಗಿರಿಯಲ್ಲಿ ಐಸಿಸ್ ಉಗ್ರರ ಹೆಜ್ಜೆ ಜಾಡು | Yadgir
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    2 Comments

    1. Jiinwz on February 14, 2026 11:40 am

      mcluck North Carolina mcluckcasinogm.com mcluck Kansas

      Reply
    2. Htwfqx on February 17, 2026 2:33 am

      WOW Vegas is a praisefully rated free-play principles with thousands of slots and rugged contestant rewards programs. Proper and unimperilled, it lets users make use of wowvegasus vibes while collecting Sweepstakes Coins after implicit bona fide rewards.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • Apyyod on ಬೆಂಗಳೂರು ರಸ್ತೆಗಳ ದುರಸ್ತಿ
    • LinwoodGah on ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.