Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ರೌಡಿ ಚಟುವಟಿಕೆಗಳು ಖತಂ | Bengaluru
    ಸುದ್ದಿ

    ಬೆಂಗಳೂರಿನಲ್ಲಿ ರೌಡಿ ಚಟುವಟಿಕೆಗಳು ಖತಂ | Bengaluru

    vartha chakraBy vartha chakraFebruary 23, 202419 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು ಫೆ.23- ರಾಜಧಾನಿ ಮಹಾನಗರಿ ಬೆಂಗಳೂರು ನಗರದಲ್ಲಿ ರೌಡಿಗಳ ಚಟುವಟಿಕೆಗಳನ್ನು ಹತ್ತಿಕ್ಕಿ ಪ್ರತಿಯೊಬ್ಬರಿಗೂ ಸುರಕ್ಷತೆ ಒದಗಿಸಲು ಪೊಲೀಸರು ಸಮರ್ಥವಾಗಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್‍ನಲ್ಲಿ ತಿಳಿಸಿದ್ದಾರೆ.
    ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ನ ನಾಗರಾಜ್ ಯಾದವ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರಿನಲ್ಲಿ ರೌಡಿಗಳ ಚಲನವಲನಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಪ್ರತಿ ಮೂರ್ನಾಲ್ಕು ತಿಂಗಳಿಗೊಮ್ಮೆ ಅವರ ಮನೆಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

    ಕಾನೂನು ಮೀರಿ ವರ್ತನೆ ಮಾಡಿದರೆ ಕಾನೂನಿನ ಪ್ರಕಾರವೇ ಕ್ರಮ ಕೈಗೊಳ್ಳಬೇಕಾಗುತ್ತದೆ, ಇತ್ತೀಚೆಗೆ ನಮ್ಮ ನಗರ ಪೊಲೀಸ್ ಆಯುಕ್ತರೇ ಏಕಾಏಕಿ ರೌಡಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅವರ ಮನೆಗಳಲ್ಲಿದ್ದ ಬಂದೂಕು, ಲಾಂಗ್ ಸೇರಿದಂತೆ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
    ಆಯಾ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ರೌಡಿಶೀಟರ್ ಗಳ ಚಲನವಲನಗಳ ಬಗ್ಗೆ ಕಣ್ಣಿಡುವಂತೆ ಸೂಚನೆ ಕೊಡಲಾಗಿದೆ.ನಗರದಲ್ಲಿ ನಿರ್ಭಯ ಯೋಜನೆಯಡಿ ನಾವು ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದೇವೆ. 655 ಕೋಟಿ ವೆಚ್ಚದಲ್ಲಿ ನಗರದಾದ್ಯಂತ 7500 ಸಿಸಿ ಕ್ಯಾಮೆರಾಗಳನ್ನು ಅಳವಿಡಿಸಿದ್ದೇವೆ. ಇತ್ತೀಚೆಗೆ ಸಿಟಿ ಕಮಾಂಡ್ ಕಂಟ್ರೋಲ್ ರೂಮ್ ತೆರೆದಿದ್ದೇವೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲೂ ಈ ಕ್ಯಾಮೆರಾಗಳು ದಿನದ 24 ಗಂಟೆಗಳ ಕಾರ್ಯ ನಿರ್ವಹಿಸುತ್ತವೆ ಎಂದು ಹೇಳಿದರು.

    ನಗರದ ಯಾವುದೇ ಪ್ರದೇಶಗಳಲ್ಲೂ ಸಿಸಿ ಕ್ಯಾಮೆರಾಗಳ ಕಾರ್ಯ ನಿರ್ವಹಣೆ ಕುರಿತಂತೆ ಕಂಟ್ರೋಲ್ ರೂಮ್ ಮೂಲಕವೇ ನಿಯಂತ್ರಣ ಮಾಡುವ ವ್ಯವಸ್ಥೆಯೂ ಇದೆ. ಎಲ್ಲಾದರೂ ಸಿಸಿ ಕ್ಯಾಮೆರಾಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸದಿದ್ದರೆ ಇಲ್ಲಿಂದಲೇ ನಿರ್ದೇಶನ ನೀಡಬಹುದು. ಇದರಿಂದ ಅಪರಾಧ ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದರು.
    ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ ವಿದೇಶಿಯೊಬ್ಬರು ತಮ್ಮ ಪರ್ಸ್ ಕಳೆದುಕೊಂಡಿದ್ದರು. ಕೂಡಲೇ ಅವರು ನಗರದ 30 ಕಡೆಗಳಲ್ಲಿ ಸೇಫ್ಟಿ ಐಲ್ಯಾಂಡ್ ಸ್ಥಾಪಿಸಿರುವ ಕಡೆ ಬಟನ್ ಒತ್ತಿದ ಪರಿಣಾಮ ಪೊಲೀಸರು ಕ್ಷಣಾರ್ಧದಲ್ಲಿ ಅಪರಾಧಿಯನ್ನು ಹಿಡಿಯಲು ಸಾಧ್ಯವಾಯಿತು. ಹೀಗಾಗಿ ಸಾರ್ವಜನಿಕರು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕೆಂದು ಪರಮೇಶ್ವರ್ ಮನವಿ ಮಾಡಿದರು.

    ಇಡೀ ರಾಷ್ಟ್ರದಲ್ಲೇ ಸೈಬರ್ ಕ್ರೈಂ ಠಾಣೆಗಳನ್ನು ಆರಂಭಿಸಿದ ಮೊದಲ ನಗರ ಎನ್ನುವ ಖ್ಯಾತಿಗೆ  ಬೆಂಗಳೂರು ಪಾತ್ರವಾಗಿದೆ ಪ್ರಾರಂಭದಲ್ಲಿ ಸೈಬರ್ ಅಪರಾಧ ಎಸಗಿದವರ ವಿರುದ್ಧ ರ್ನಿಷ್ಟ ಠಾಣೆಗಳಲ್ಲಿ ಮಾತ್ರ ದೂರು ನೀಡಲು ಅವಕಾಶವಿತ್ತು. ಇದನ್ನು ಬದಲಾಯಿಸಿ ಎಲ್ಲಾ ಠಾಣೆಗಳಲ್ಲೂ ದೂರು ನೀಡುವ ಅವಕಾಶ ಕಲ್ಪಿಸಿದ್ದೇವೆ. ಇದಕ್ಕಾಗಿ ಹೊಯ್ಸಳದವರಿಗೆ ವಿಶೇಷ ತರಬೇತಿಯನ್ನು ನೀಡಲಾಗುತ್ತದೆ.
    ಸಾರ್ವಜನಿಕರ ರಕ್ಷಣೆಗಾಗಿ ನಾವು 112 ಸಹಾಯವಾಣಿಯನ್ನು ಆರಂಭಿಸಿದ್ದೇವೆ. ಇದಕ್ಕೆ ಸರಿಯಾದ ಮಾಹಿತಿ ಕೊಟ್ಟರೆ ಅಪರಾಧ ಸ್ಥಳಕ್ಕೆ ತಕ್ಷಣವೇ ಪೊಲೀಸರು ಆಗಮಿಸಿ ಅಪರಾಧಿಗಳನ್ನು ಹಿಡಿಯಲು ಅನುಕೂಲವಾಗುತ್ತದೆ ಎಲ್ಲರಿಗೂ ಸುರಕ್ಷತೆ ಒದಗಿಸುವುದೇ ನಮ್ಮ ಉದ್ದೇಶವಾಗಿದೆ ಎಂದು ಪರಮೇಶ್ವರ್ ಹೇಳಿದರು.

    Bengaluru Government Karnataka News Politics ಕಾಂಗ್ರೆಸ್ ಕಾನೂನು ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಸಂಕಷ್ಟಕ್ಕೆ ಸಿಲುಕಿದ ಸಿದ್ದರಾಮಯ್ಯ | Siddaramaiah
    Next Article ಜೆಡಿಎಸ್ ಗೆ ಮೂರು ಲೋಕಸಭಾ ಕ್ಷೇತ್ರ ಬಿಟ್ಟುಕೊಟ್ಟ ಬಿಜೆಪಿ | JDS
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    19 Comments

    1. bzl8f on June 8, 2025 10:34 am

      get clomiphene prices get generic clomiphene pills clomid tablets price in pakistan how can i get generic clomiphene pill where to buy generic clomid tablets buy generic clomiphene pill generic clomiphene

      Reply
    2. cialis 20mg tadalafil on June 9, 2025 1:14 pm

      I’ll certainly bring back to review more.

      Reply
    3. bv treatment alternative to flagyl on June 11, 2025 7:32 am

      Thanks recompense sharing. It’s first quality.

      Reply
    4. f9azf on June 18, 2025 4:20 pm

      inderal cost – order inderal cost methotrexate 2.5mg

      Reply
    5. 2e0cn on June 23, 2025 5:02 pm

      buy zithromax pills for sale – buy nebivolol 20mg online generic nebivolol 20mg

      Reply
    6. 7ny39 on June 25, 2025 3:27 pm

      how to get clavulanate without a prescription – https://atbioinfo.com/ purchase ampicillin online

      Reply
    7. i8m6a on June 28, 2025 6:04 pm

      buy generic coumadin online – https://coumamide.com/ hyzaar order online

      Reply
    8. jj99j on June 30, 2025 3:28 pm

      meloxicam sale – swelling meloxicam pill

      Reply
    9. 5q72s on July 2, 2025 1:06 pm

      brand prednisone 20mg – https://apreplson.com/ deltasone 5mg pill

      Reply
    10. frqke on July 3, 2025 4:20 pm

      where to buy ed pills without a prescription – top ed drugs buy ed medications

      Reply
    11. plizn on July 10, 2025 5:31 pm

      buy generic fluconazole 100mg – https://gpdifluca.com/# buy cheap forcan

      Reply
    12. 9gkj8 on July 12, 2025 5:40 am

      order cenforce 100mg sale – buy cenforce online cheap order cenforce online cheap

      Reply
    13. jxxje on July 13, 2025 3:33 pm

      cialis price cvs – https://ciltadgn.com/# how many mg of cialis should i take

      Reply
    14. Connietaups on July 15, 2025 12:29 am

      purchase zantac without prescription – https://aranitidine.com/# zantac sale

      Reply
    15. g0o2v on July 15, 2025 5:06 pm

      tadalafil liquid review – https://strongtadafl.com/# cialis 5mg best price

      Reply
    16. Connietaups on July 17, 2025 8:47 am

      I’ll certainly bring to skim more. https://gnolvade.com/

      Reply
    17. elimj on July 17, 2025 9:14 pm

      100mg viagra street price – https://strongvpls.com/ viagra buy london

      Reply
    18. qw7p7 on July 19, 2025 10:54 pm

      The thoroughness in this draft is noteworthy. prednisone us

      Reply
    19. 7mazb on July 22, 2025 3:45 pm

      More articles like this would frame the blogosphere richer. https://prohnrg.com/product/rosuvastatin-for-sale/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • luchshiye_fotografy_jkOl on ಶಿವರಾಜ್ ಕುಮಾರ್ ಸಿನಿಮಾ ಪ್ರದರ್ಶನ ಬೇಡವಂತೆ | Shivaraj Kumar
    • luchshiye_fotografy_inOl on ಹೀಗೊಂದು ದಾಖಲೆ ಮಾಡಿದ BMTC
    • luchshiye_fotografy_cuOl on ಗಣ್ಯರ ಹೆಸರಲ್ಲಿ BJP ರಥ ಯಾತ್ರೆ
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe