Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಖ್ಯಾತ ರೌಡಿ ಅಲ್ಯುಮಿನಿಯಂ ಬಾಬು ಮಟಾಷ್
    ಅಪರಾಧ

    ಕುಖ್ಯಾತ ರೌಡಿ ಅಲ್ಯುಮಿನಿಯಂ ಬಾಬು ಮಟಾಷ್

    vartha chakraBy vartha chakraMay 21, 2023Updated:May 21, 202313 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.21- ರಾಜಧಾನಿ ಮಹಾನಗರಿ ಬೆಂಗಳೂರಿನ ಬನಶಂಕರಿ, ಜಯನಗರ ಸೇರಿದಂತೆ ನಗರದ ದಕ್ಷಿಣ ಭಾಗಗಳಲ್ಲಿ ಅಪರಾಧ ಕೃತ್ಯಗಳನ್ನು‌ ನಡೆಸುತ್ತ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದ್ದ  ಕುಖ್ಯಾತ ರೌಡಿ ಬಾಬು ಅಲಿಯಾಸ್ ಅಲ್ಯೂಮಿನಿಯಂ ಬಾಬು ಶವ ತಮಿಳುನಾಡಿನ ತಳಿ – ಡೆಂಕಣಿಕೋಟೆ ಬಳಿಯ ಅರಣ್ಯದಲ್ಲಿ ಪತ್ತೆಯಾಗಿದೆ.
    ಪ್ಲಾಸ್ಟಿಕ್ ಚೀಲದಲ್ಲಿ ಅರೆ-ಬರೆ ಸುಟ್ಟ ಸ್ಥಿತಿಯಲ್ಲಿ ಅಲ್ಯೂಮಿನಿಯಂ ಬಾಬು ಶವವನ್ನು  ತಾಳೆ ಗಿಡದ ಪೊದೆಯಲ್ಲಿ ಬಚ್ಚಿಟ್ಟು ಕೊಲೆಗಾರರು ಪರಾರಿಯಾಗಿದ್ದಾರೆ.
    ಜಯನಗರ ಠಾಣೆಯ ರೌಡಿ ಪಟ್ಟಿಯಲ್ಲಿದ್ದ ಬಾಬು
    ಕೊಲೆ, ಸುಲಿಗೆ, ಬೆದರಿಕೆ, ದರೋಡೆ ಸೇರಿ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದ ಈತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರೆ,ಎದುರಾಳಿ ಬಣಗಳೂ‌ ಕೂಡಾ ಈತನಿಗೆ ಸ್ಕೆಚ್ ಹಾಕಿದ್ದವು ಎನ್ನಲಾಗಿದೆ ಹೀಗಾಗಿ ಈತ ಇತ್ತೀಚೆಗೆ ಬೆಂಗಳೂರಿನಿಂದ ತಮಿಳುನಾಡಿಗೆ ವಾಸ್ತವ್ಯ ಬದಲಿಸಿದ್ದ.
    ನಗರದ ಪಾತಕ ಲೋಕದ ಅರಸಯ್ಯ – ಜಲ್ಲಿ ವೆಂಕಟೇಶ್ ಸಿಂಡಿಕೇಟ್ನಲ್ಲಿ ಗುರುತಿಸಿಕೊಂಡಿದ್ದ ಬಾಬು ಅಲ್ಯೂಮಿನಿಯಂ ರೌಡಿ ಎಂದೇ ಕುಖ್ಯಾತಿ ಪಡೆದಿದ್ದ. ಈಗ ಅರಸಯ್ಯ-ಜಲ್ಲಿ ವೆಂಕಟೇಶ್ ಇಲ್ಲವಾಗಿದ್ದರಿಂದ ಐದಾರು ವರ್ಷಗಳಿಂದ ಕೊತ್ತನೂರು ದಿನ್ನೆಯಲ್ಲಿ ಸಿಮೆಂಟ್ ಹಾಲೋ ಬ್ಲಾಕ್ ಇಟ್ಟಿಗೆ ಕಾರ್ಖಾನೆ ನಡೆಸುತ್ತಾ ಬದುಕು ಸಾಗಿಸುತ್ತಿದ್ದ.
    ತಮಿಳುನಾಡಿನ ತಳಿ ಪೊಲೀಸರಿಗೆ ಕಾಡಿನಲ್ಲಿ ಅರೆ ಸುಟ್ಟ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿರುವ ಕುರಿತು ಮಾಹಿತಿ ದೊರಕಿದ್ದರಿಂದ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
    ಬೈಕ್ನಲ್ಲಿ ಬಾಬು ಹೋಗುವ ವೇಳೆ ಕಾರಿನಲ್ಲಿ ಹಿಂಬದಿಯಿಂದ ಡಿಕ್ಕಿ ಹೊಡೆದು ಕೊಲೆ ಮಾಡಿ ತಮಿಳುನಾಡಿನ ಕಾಡಿನಲ್ಲಿ ತಂದು  ಸಾಕ್ಷ ನಾಶ ಮಾಡಿ ಸುಳಿವಿಲ್ಲದಂತೆ ಮಾಡಲು ಸುಟ್ಟಿರುವ ಶಂಕೆ ಶಂಕೆ ವ್ಯಕ್ತವಾಗಿದೆ.
    ಬಾಬು ಸಹಚರ ವಲಯದಲ್ಲಿ ಬೆಂಗಳೂರಿನ ಶಾಸಕರೊಬ್ಬರ ಕೈವಾಡ ಕೊಲೆಯ ಹಿಂದಿದೆ ಎಂಬ ಗುಸು-ಗುಸು ಸಹ ಕೇಳಿ ಬರುತ್ತಿದೆ.ಸಮಗ್ರ ತನಿಖೆಯ ನಂತರವೇ ಈ ಬಗ್ಗೆ ಸತ್ಯ ಸಂಗತಿ ಹೊರಬರಲಿದೆ.

    Verbattle
    Verbattle
    Verbattle
    ಕೊಲೆ ಡಿಕ್ಕಿ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಉನ್ನತ ಹುದ್ದೆಗಾಗಿ ಹಿರಿಯ ಅಧಿಕಾರಿಗಳ ಲಾಬಿ
    Next Article ಇವರೆಲ್ಲ ರಷ್ಯಾಕ್ಕೆ ಬರುವಂತಿಲ್ಲ!
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ

    February 9, 2026

    ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!

    February 6, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • 1win_fvet on ಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    • 1ace_nssr on ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.