Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » RSS ಅಂದ್ರೆ ನಮಗೆ ತಾಯಿ ಇದ್ದಂತೆ- ಸಚಿವ ನಿರಾಣಿ
    ಸುದ್ದಿ

    RSS ಅಂದ್ರೆ ನಮಗೆ ತಾಯಿ ಇದ್ದಂತೆ- ಸಚಿವ ನಿರಾಣಿ

    vartha chakraBy vartha chakraJune 8, 2022Updated:June 8, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ: ಆರ್.ಎಸ್.ಎಸ್ ಅಂದ್ರೆ ನಮ್ಮ ಪಾಲಿಗೆ ತಾಯಿ ಇದ್ದಂತೆ. ಆರ್.ಎಸ್.ಎಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್ ಗೆ ಇಲ್ಲ. ಅವರು ನಿಸ್ವಾರ್ಥದಿಂದ ಸೇವೆ ಮಾಡುವರು. ಅಧಿಕಾರಕ್ಕಾಗಿ ಎಂಎಲ್ ಎ ಆಗಬೇಕು, ಎಂಪಿ ಆಗಬೇಕು ಅಥವಾ ಸಿಎಂ ಆಗುವ ಕನಸು ಕಂಡವರಲ್ಲ.
    ಎಲ್ಲಿ ಅನ್ಯಾಯ ನಡೆಯುತ್ತದೆಯೋ, ಎಲ್ಲಿ ಸಾರ್ವಜನಿಕಕರು ಕಷ್ಟದಲ್ಲಿ ಇರ್ತಾರೆಯೋ, ಅಲ್ಲಿ ಗಟ್ಟಿಯಾಗಿ ನಿಂತು ಕೆಲಸ ಮಾಡಿದ್ದಾರೆ. ಪ್ಲಡ್ ಬಂದಾಗ ಮನೆ ಮಠ ಬಿಟ್ಟು ಆರ್ ಎಸ್ ಎಸ್ ಕೆಲಸ ಮಾಡಿದೆ ಹೀಗಂತ ಸಚಿವ ಮುರಗೇಶ್ ನಿರಾಣಿ ಹೇಳಿದರು. ಮಾಜಿ ಸಿಎಂ ಸಿದ್ದರಾಮಯ್ಯ ಆರ್.ಎಸ್. ಎಸ್ ಟಾರ್ಗೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದರು. ಬಿಜೆಪಿ ಆರ್ ಎಸ್ ಎಸ್ ಕೈಗೊಂಬೆಯಾಗಿದೆ ಅಂತಾ ಕಾಂಗ್ರೆಸ್ ಆರೋಪಿಸುತ್ತದೆ.
    ನಾವು ನಮ್ಮ ಕುಟುಂಬದಲ್ಲಿ ನಮ್ಮ ತಾಯಿ ತಂದೆ ಮಾತು ಕೇಳುತ್ತಿದ್ದೇವೆ. ಅದು ಕೈ ಗೊಂಬೆ ಅಂತಾ ಅಲ್ಲ ಅದು ನಮ್ಮ ಕರ್ತವ್ಯ.
    ಆರ್ ಎಸ್ ಎಸ್ ಅಂದ್ರೆ ನಾವು ಅವರನ್ನು ತಾಯಿ ಸ್ಥಾನದಲ್ಲಿ ನೋಡುತ್ತೇವೆ. ಅವರ ಅನುಭವದ ಮಾರ್ಗದರ್ಶನದಲ್ಲಿ ನಡೆಯುತ್ತೇವೆ. ರಾಜಕಾರಣದಲ್ಲಿ ಇರಬಹುದು ಜೀವನದಲ್ಲಿ ಇರಬಹುದು ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆ. ಕೈಗೊಂಬೆ ಅಂತಾ ಅಲ್ಲ ಎಂದು ಹೇಳಿದರು. ರಾಜ್ಯದಲ್ಲಿ ಚಡ್ಡಿವಾರ್ ವಿಚಾರಕ್ಕೆ ಸಂಬಂಧಿಸಿದಂತೆ
    ಸಿದ್ದರಾಮಯ್ಯ ಇರಬಹುದು, ಡಿಕೆಶಿ ಇರಬಹುದು ಕಾಂಗ್ರೆಸ್ ನವರು ಚಡ್ಡಿ ಬಗ್ಗೆ ಮಾತಾಡೋದು ಸೂಕ್ತ ಅಲ್ಲ. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಸಿದ್ದರಾಮಯ್ಯ ಅಳಿಲು ಸೇವೆ ಇದೆ. ಅವರು ಮಾಡುವ ಕೆಲಸ ಇನ್ನೂ ಸಾಕಷ್ಟು ಇದೆ, ಅದರಕಡೆ ಗಮನ ಕೊಡಲಿ. ಆರ್ ಎಸ್ ಎಸ್ ನವರ ಬಗ್ಗೆ ಆಳವಾಗಿ ಅಭ್ಯಾಸ ಮಾಡಿದ್ರೆ ಅವರ ಮನ ಪರಿವರ್ತನೆ ಆಗುತ್ತದೆ.
    ಕಾಂಗ್ರೆಸ್ ನವರು, ಹೆಗಡೆವಾರ್ ಅವರ ಬಗ್ಗೆ ಮಾತನಾಡುತ್ತಿದ್ದಾರೆ‌, ಅವರ ಬಗ್ಗೆ ಆಳವಾಗಿ ಅಭ್ಯಾಸ ಮಾಡಿದ್ರೆ ಅವರೂ ಬಿಜೆಪಿಗೆ ಬರ್ತಾರೆ ಎಂದು ಹೇಳಿದರು.

    Verbattle
    Verbattle
    Verbattle
    rss
    Share. Facebook Twitter Pinterest LinkedIn Tumblr Email WhatsApp
    Previous ArticlePUBG ಆಡಲು ಬಿಡದ ತಾಯಿಯನ್ನು ಗುಂಡಿಟ್ಟು ಕೊಂದ ಬಾಲಕ!
    Next Article ಜೈಲು ಭಯದಿಂದ ಹಾರ್ದಿಕ್ ಬಿಜೆಪಿಗೆ ಹಾರಿದ್ರಾ?
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    ಸತ್ತವಳು ಎದ್ದು ಬಂದಾಗ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xsndnd on ನಟಿ ರನ್ಯಾ ರಾವ್ ಗೆ ಎಷ್ಟು ವರ್ಷ ಜೈಲು ಶಿಕ್ಷೆ ಗೊತ್ತಾ?
    • LinwoodGah on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Zubsfh on ದತ್ತ ಜಯಂತಿ ಶೋಭಾಯಾತ್ರೆಯಲ್ಲಿ ಪುಂಡಾಟ | Datta Jayanti
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.