Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Russiaಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು
    ಅಂತಾರಾಷ್ಟ್ರೀಯ

    Russiaಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು

    vartha chakraBy vartha chakraMay 30, 2023Updated:May 30, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉಕ್ರೇನ್ ದೇಶದ ಮೇಲೆ ರಷ್ಯಾ ಮಾಡುತ್ತಿವೆ ದಾಳಿಯಲ್ಲಿ ಉಕ್ರೇನ್ ಗಿಂತ ಹೆಚ್ಚಾಗಿ ರಷ್ಯಾ ದೇಶವೇ ಸೈನಿಕರನ್ನು ಕಳೆದುಕೊಂಡಿದೆ ಎಂದು ಅಂದಾಜಿಸಲಾಗಿದೆ. ರಷ್ಯಾದ ಸುಮಾರು 45000 ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಒಂದು ಲಕ್ಷಕ್ಕೂ ಹೆಚ್ಚು ಸೈನಿಕರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಅಷ್ಟೇ ಅಲ್ಲದೆ ರಷ್ಯಾದ ಯುದ್ಧ ಸಲಕರಣೆಗಳೂ ಕೂಡ ಬಹಳ ದೊಡ್ಡ ರೀತಿಯಲ್ಲಿ ನಾಶಗೊಂಡಿವೆ. ನಾಶವಾಗಿರುವ ಸಲಕರಣೆಗಳು ಮತ್ತು ಆಯುಧಗಳ ಪೈಕಿ ಹೆಚ್ಚಾಗಿ ರಷ್ಯಾದ ಟ್ಯಾಂಕ್ ಗಳು ದೊಡ್ಡ ಸಂಖ್ಯೆಯಲ್ಲಿವೆ ಎಂದು ವರದಿಯಾಗಿದೆ.
    ಈ ಎಲ್ಲಾ ವಿಪತ್ತುಗಳಿಂದಾಗಿ ಈ ಯುದ್ಧದಿಂದ ರಷ್ಯಾಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ಹೇಳಲಾಗಿದೆ.

    ಉಕ್ರೇನ್ ಮೇಲೆ ದಾಳಿ ಮಾಡಿದ ಕೆಲವೇ ದಿನಗಳಲ್ಲಿ ಗೆಲುವು ನಮ್ಮದಾಗಿರುತ್ತದೆ ಎಂದು ತನ್ನ ದೇಶಕ್ಕೆ ವಾಗ್ದಾನ ನೀಡಿದ್ದ ಪುತಿನ್ ಈಗ ದಾಳಿ ಆರಂಭವಾಗಿ ಒಂದೂವರೆ ವರ್ಷ ಕಳೆಯುತ್ತಾ ಬಂದರೂ ಇನ್ನೂ ಕೂಡ ಉಕ್ರೇನ್ ನ ಯಾವುದೇ ಪ್ರದೇಶವನ್ನೂ ತನ್ನದಾಗಿಸಿಕೊಳ್ಳಲು ರಷ್ಯಾ ಸಫಲವಾಗಿಲ್ಲ. ಇಷ್ಟೊಂದು ದಾಳಿಯಾದರೂ ಎದೆಗುಂದದ ಉಕ್ರೇನ್ ಈಗ ರಷ್ಯಾದ ಮೇಲೆ ದಾಳಿ ಮಾಡುವುದಾಗಿ ಹೇಳಿಕೊಂಡಿದೆ. ಕೆಲವು ದಿನಗಳ ಹಿಂದೆ ರಷ್ಯಾದ ಕ್ರೆಮ್ಲಿನ್ ಮೇಲೆ ಆದ ಡ್ರೋನ್ ದಾಳಿ ತಾನು ಮಾಡಿಲ್ಲವೆಂದು ಉಕ್ರೇನ್ ಹೇಳಿಕೊಂಡಿದ್ದರೂ ಇಂದು ನಡೆದಿರುವ ದಾಳಿಯನ್ನು ಉಕ್ರೇನ್ ದೇಶವೇ ನಡೆಸಿದೆ ಎಂದು ಹೇಳಲಾಗುತ್ತಿದೆ.

    ಹೀಗೇ ಮುಂದುವರೆದರೆ ಈ ಯುದ್ಧ ಇನ್ನೂ ಗಂಭೀರವಾಗುತ್ತಾ ಹೋಗುವ ನಿರೀಕ್ಷೆಯಿದೆ. ರಷ್ಯಾ ದೇಶ ಈಗ ಉಕ್ರೇನ್ ದೇಶದಲ್ಲಿ ಹೋರಾಡಲು ಹೋಗುವವರ ಕೊರತೆಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಹೊಸದೊಂದು ಜಾಹೀರಾತು ಪ್ರಕಟಿಸಿ ನಿಜವಾದ ಗಂಡಸರು ಉಕ್ರೇನ್ ವಿರುದ್ಧ ಹೋರಾಡಲು ಮುಂದೆ ಬರಬೇಕು ಎಂದು ಹೇಳಿದೆ. ಇದನ್ನು ನೋಡಿದರೆ ರಷ್ಯಾ ಹತಾಶ ಸ್ಥಿತಿಯನ್ನು ತಲುಪುತ್ತಿದೆ ಎಂದು ವಿವರಿಸಲಾಗಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಅರೋಗ್ಯ ಇಲಾಖೆ ಅಕ್ರಮಗಳ ಬೆನ್ನು ಹತ್ತಿದ ಸರ್ಕಾರ
    Next Article Islamನ ಚೀನೀಕರಣಕ್ಕೆ ಮುಂದಾದ China ಸರ್ಕಾರ
    vartha chakra
    • Website

    Related Posts

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    February 10, 2026

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    February 8, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    January 18, 2026

    1 Comment

    1. Iwhuyf on February 12, 2026 11:35 pm

      mgm on line betmgm-play betmgm free bet

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • StellaHewly on ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • casino cz_ossr on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.