Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ವಜ್ಞನಗರದಲ್ಲಿ ಅಭೂತಪೂರ್ವ ಗಣೇಶೋತ್ಸವ
    Bengaluru

    ಸರ್ವಜ್ಞನಗರದಲ್ಲಿ ಅಭೂತಪೂರ್ವ ಗಣೇಶೋತ್ಸವ

    vartha chakraBy vartha chakraSeptember 4, 2022Updated:March 20, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, Sep 4 : ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಗಣೇಶೋತ್ಸವದ ಸಂಭ್ರಮ ಕಳೆದ ಐದು ದಿನಗಳಿಂದ ನಗರದ ವಿವಿಧ ಬಡಾವಣೆಗಳಲ್ಲಿ ವಿವಿಧ ರೀತಿಯ ಅಲಂಕಾರ, ಪೂಜೆಗಳಿಂದ ಸಂತೃಪ್ತನಾದ ವಿಘ್ನ ನಿವಾರಕನನ್ನು ಖುಷಿಯಿಂದ ಕಳುಹಿಸಿಕೊಡಲಾಯಿತು.
    ಅದರಲ್ಲೂ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರಾದ್ಯಂತ ಗಣೇಶ ವಿಸರ್ಜನಾ ಮಹೋತ್ಸವಂತೂ ಅದ್ದೂರಿಯಾಗಿ ನೆರವೇರಿತು.ವಿವಿಧ ಬಡಾವಣೆಗಳಲ್ಲಿ ವಿರಾಜಮಾನನಾಗಿದ್ದ ಗಣಪತಿಯನ್ನು ಸಾಮೂಹಿಕ ವಿಸರ್ಜನೆಗೆ ವ್ಯವಸ್ಥೆ ಮಾಡಲಾಗಿತ್ತು.ಮತ್ತೊಂದು ವಿಶೇಷವೆಂದರೆ ಈ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಕ್ರೈಸ್ತ ಬಾಂಧವರು ಇಂದೇ ಸಂತ ಮೇರಿಯಮ್ಮ ಉತ್ಸವ ಕೂಡಾ ಆಯೋಜಿಸಿದ್ದರು.ಎರಡೂ ಕೂಡಾ ಅತ್ಯಂತ ಸಾಂಗವಾಗಿ ನೆರವೇರುವ ಮೂಲಕ ಹೊಸ ದಾಖಲೆ ಸೃಷ್ಟಿಯಾಯಿತು.
    ಅದರಲ್ಲೂ ಗಣೇಶ ವಿಸರ್ಜನೆಗಾಗಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಮಂತ್ರಿ ಕೆ.ಜೆ.ಜಾರ್ಜ್ ವಿಶೇಷ ಆಸಕ್ತಿ ವಹಿಸಿ ಈ ಕಾರ್ಯಕ್ರಮದ ವ್ಯವಸ್ಥೆ ಮಾಡಿದ್ದರು. ಬಹುತೇಕ ಎಲ್ಲಾ ಪೆಂಡಾಲ್ ಗಳಿಗೂ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಅವರು ‌ನಂತರ ಮೆರವಣಿಗೆಯಲ್ಲಿ ಸಾಗಿದರು
    ಅತ್ಯಂತ ಸೂಕ್ಷ್ಮ ಪ್ರದೇಶವೆಂದೇ ಪರಿಗಣಿಸಲ್ಪಟ್ಟ ಟ್ಯಾನರಿ ರಸ್ತೆ, ಪಾಟರಿ ಟೌನ್ ಸೇರಿದಂತೆ ಹಲವು ಬಡಾವಣೆಗಳಲ್ಲಿ ಮೆರವಣಿಗೆ ಸಾಗಿತು ಎಲ್ಲೆಡೆ ಖುಷಿಯಿಂದ ಹೆಜ್ಜೆ ಹಾಕಿದ ಕೆ.ಜೆ.ಜಾರ್ಜ್ ಅವರು ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದರು.
    ಆಗಾಗ್ಗೆ ಸುರಿಯುವ ತುಂತುರು ಮಳೆಯಲ್ಲೇ ಮೆರವಣಿಗೆ ಸಾಗಿತು.ಯಾವುದೇ ಸಣ್ಣ ಅಹಿತಕರ ಘಟನೆಯೂ ಇಲ್ಲದೆ ಮೋದಕಹಸ್ತನ ವಿಸರ್ಜನೆ ಕಾರ್ಯ ಸಂಪನ್ನವಾಯಿತು.ಇಂತಹದೊಂದು ಕಾರ್ಯಕ್ಕೆ ಸಹಕರಿಸಿದ ಕ್ಷೇತ್ರದ ಎಲ್ಲಾ ಜನರು, ಪೊಲೀಸ್ ಅಧಿಕಾರಿಗಳೂ ಸೇರಿದಂತೆ ಎಲ್ಲರಿಗೂ ಶಾಸಕ ಜಾರ್ಜ್ ಧನ್ಯವಾದ ಅರ್ಪಿಸಿದರೆ,ಕ್ಷೇತ್ರದಲ್ಲಿ ಇಂತಹದೊಂದು ಕಾರ್ಯಕ್ರಮ ಆಯೋಜಿಸುವಲ್ಲಿ ಶ್ರಮಿಸಿದ ತಮ್ಮ ಶಾಸಕರಿಗೆ ಜನತೆ ಕೃತಜ್ಞತೆ ಅರ್ಪಿಸಿದ್ದಾರೆ.

    Share. Facebook Twitter Pinterest LinkedIn Tumblr Email WhatsApp
    Previous Articleಪ್ರತಿಭಟನೆಯ ವೇದಿಕೆಯಲ್ಲಿ ರಾಹುಲ್ ಅಭಿನಂದಿಸಿದ ಡಿಕೆ
    Next Article ಕಾಂಗ್ರೆಸ್ ಶಕ್ತಿ ಪ್ರದರ್ಶನ
    vartha chakra
    • Website

    Related Posts

    ಬೆಂಗಳೂರಲ್ಲಿ ಮನೆ ಮನೆಗೆ ಪೊಲೀಸ್

    July 17, 2025

    ನಕಲಿ ವೀರರು ಅರೆಸ್ಟ್.

    July 15, 2025

    ಉಪನ್ಯಾಸಕರಲ್ಲ ಇವರು ರಾಕ್ಷಸರು.

    July 15, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ralphhow on ಕುಡಿದು ಮಾಡಿದ ರಂಪಾಟ.
    • Ralphhow on Facebookನಿಂದ ಮನೆಗೆ ಹೊರಟ10000 ಮಂದಿ #meta #jobs
    • Ralphhow on ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe