Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸತೀಶ್ ಜಾರಕಿಹೊಳಿ ಮೌನ ಅರ್ಥ ಮಾಡಿಕೊಳ್ಳಬೇಕಂತೆ | Satish Jarkiholi
    ಸುದ್ದಿ

    ಸತೀಶ್ ಜಾರಕಿಹೊಳಿ ಮೌನ ಅರ್ಥ ಮಾಡಿಕೊಳ್ಳಬೇಕಂತೆ | Satish Jarkiholi

    vartha chakraBy vartha chakraOctober 20, 20234 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.20- ಮಹತ್ವದ ಬೆಳವಣಿಗೆಯೊಂದರಲ್ಲಿ ಲೋಕೋಪಯೋಗಿ ಸತೀಶ್ ಜಾರಕಿಹೊಳಿ (Satish Jarkiholi) ಅವರ ಬೆಂಬಲಕ್ಕೆ ಧಾವಿಸಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಪಂಚರಾಜ್ಯಗಳ ಚುನಾವಣೆ ಬಳಿಕ ಹೈಕಮಾಂಡ್ ಭೇಟಿ ಮಾಡಿ ಹೆಚ್ಚುವರಿ ಉಪಮುಖ್ಯಮಂತ್ರಿ ಹಾಗೂ ಇತರ ವಿಚಾರಗಳ ಬಗ್ಗೆ ಲಿಖಿತ ಮನವಿ ನೀಡುತ್ತೇನೆ ಎಂದಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಮುಖ್ಯಮಂತ್ರಿಯಷ್ಟೆ ಅಲ್ಲ. ಮುಖ್ಯಮಂತ್ರಿಯಾಗುವ ಅರ್ಹತೆ ಸತೀಶ್ ಜಾರಕಿಹೊಳಿ ಹೊಂದಿದ್ದಾರೆ ಅವರ ಮೌನವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

    ನನ್ನ ಮೌನವನ್ನು ದೌರ್ಬಲ್ಯ ಎಂದು ಅರ್ಥೈಸಿಕೊಳ್ಳಬಾರದು ಎಂದು ಸತೀಶ್ ಜಾರಕಿಹೊಳಿ ಅವರೇ ನೀಡಿರುವ ಹೇಳಿಕೆ ಬಹಳಷ್ಟು ಅರ್ಥ ಕಲ್ಪಿಸುತ್ತದೆ. ಅವರ ಮಾತಿನಲ್ಲಿ ಅಸಮದಾನ ಅಂಶ ಇರುವುದನ್ನು ಗಮನಿಸಬಹುದು ಎಂದು ಹೇಳಿದರು.
    ರಾಜಕಾರಣದಲ್ಲಿ ಏರುಪೇರು ಇದ್ದಿದ್ದೆ. ಎಲ್ಲವನೂ ಸಹಿಸಿಕೊಂಡು ಹೋಗಬೇಕು. ಆದರೆ ಸತೀಶ್ ಜಾರಕಿಹೊಳಿ ಅವರ ಅಸಮದಾನ ಪಕ್ಷಕ್ಕೆ ಹಾನಿ ಮಾಡುವುದಿಲ್ಲ ಎಂದು ದೃಢವಾದ ನಂಬಿಕೆ ನಮಗಿದೆ ಎಂದರು.

    ಸತೀಶ್ ಜಾರಕಿಹೊಳಿ ಆಪ್ತ ಶಾಸಕರೊಂದಿಗೆ ಪ್ರವಾಸ ಮಾಡುತ್ತಿರುವುದು ಭಿನ್ನಮತವಲ್ಲ. ಸತೀಶ್ ಜಾರಕಿಹೊಳಿ ತತ್ವಾಧಾರಿತ, ಸಿದ್ಧಾಂತದ ಮೇಲೆ ಹೋರಾಟ ಮಾಡುವ ಮುತ್ಸದ್ಧಿ ನಾಯಕ. ಅವರು ಯಾವತ್ತೂ ಅಧಿಕಾರಕ್ಕೆ ಆಸೆ ಪಟ್ಟವರಲ್ಲ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನತೆ ಸಿಗಬೇಕು ಎಂದು ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.
    ಎಲ್ಲಾ ಜಿಲ್ಲೆಗಳಲ್ಲೂ ಗುಂಪು ರಾಜಕಾರಣ ಇದ್ದೆ ಇರುತ್ತದೆ. ಒಂದು ಜಿಲ್ಲೆಯಲ್ಲಿ ಹೆಚ್ಚಿರುತ್ತದೆ, ಕೆಲವು ಕಡೆಗಳಲ್ಲಿ ಕಡಿಮೆ ಇರುತ್ತದೆ. ಗುಂಪು ರಾಜಕಾರಣ ಇಲ್ಲದ ಜಿಲ್ಲೆಗಳೇ ಇಲ್ಲ. ತುಮಕೂರಿನಲ್ಲಿ ಮಾತ್ರ ಗುಂಪು ರಾಜಕಾರಣ ಇಲ್ಲ, ಹಿಂದೆ ಇದ್ದ ಗುಂಪುಗಾರಿಕೆ ಇಲ್ಲವಾಗಿದೆ. ರಾಜಕಾರಣದಲ್ಲಿ ಕರೆದು ಅಧಿಕಾರ ನೀಡುವುದಿಲ್ಲ. ಅಧಿಕಾರ ಇಲ್ಲದವರು ಅಧಿಕಾರದಲ್ಲಿದ್ದವರಿಂದ ಕಿತ್ತುಕೊಳ್ಳಲು, ಅಧಿಕಾರದಲ್ಲಿದ್ದವರು ಅದನ್ನು ಉಳಿಸಿಕೊಳ್ಳಲು ಯತ್ನಿಸುವುದು ಸಾಮಾನ್ಯ. ರಾಜಕಾರಣದ ಇದನ್ನೆ ಸಂಘರ್ಷ ಎಂದು ಕರೆಯುವುದು ಎಂದರು.

    Verbattle
    Verbattle
    Verbattle
    Congress Government Karnataka Politics Satish Jarkiholi Election
    Share. Facebook Twitter Pinterest LinkedIn Tumblr Email WhatsApp
    Previous ArticleBJP ಬಿಡುಗಡೆ ಮಾಡಿದ ಕಲೆಕ್ಷನ್ ವಂಶಾವಳಿ
    Next Article ರಾಜಕೀಯ ಉದ್ದೇಶದ ಸಿಬಿಐ ತನಿಖೆ-ಶಿವಕುಮಾರ್ ಅಳಲು | DK Shivakumar
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    4 Comments

    1. Louisbog on February 11, 2026 3:40 pm

      Terrific advice. Thank you!
      New online casino no deposit bonus casino online games free how to load chips in online casino.

      Reply
    2. Vfvgns on February 12, 2026 12:03 am

      mgm promo betmgm-play mgm online casino login

      Reply
    3. 1ace_bpsr on February 12, 2026 8:09 am

      Dive into the thrilling world of online gambling with 1ace and enjoy an unforgettable gaming experience!
      There is a wide interest in 1ace within different areas of study.

      Reply
    4. pas88 slot on February 13, 2026 4:46 pm

      pas88 slot

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • Tracymix on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • ทดลองเล่นสล็อต pg on ಅಭಿಮಾನಿಯನ್ನೇ ಕೊಲೆ ಮಾಡಿಸಿದ್ರಾ ನಟ ದರ್ಶನ್.?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.