Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಣ, ಒಡವೆಯೊಂದಿಗೆ ಪರಾರಿಯಾದ ಎರಡನೇ ಪತ್ನಿ.
    ಸುದ್ದಿ

    ಹಣ, ಒಡವೆಯೊಂದಿಗೆ ಪರಾರಿಯಾದ ಎರಡನೇ ಪತ್ನಿ.

    vartha chakraBy vartha chakraJanuary 27, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.27-ಎರಡನೇ ವಿವಾಹದ ನೆಪದಲ್ಲಿ 62 ವರ್ಷದ ವೃದ್ಧರೊಬ್ಬರಿಗೆ ಟೋಪಿ ಹಾಕಿ 2.30 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಮಹಿಳೆ ಪರಾರಿಯಾಗಿರುವ ಘಟನೆ ಕಾಟನ್‌ಪೇಟೆಯಲ್ಲಿ ನಡೆದಿದೆ. ಕಾಟನ್‌ಪೇಟೆ OTC ರಸ್ತೆಯ ಷಣ್ಮುಗಂ ಮೋಸ ಹೋಗಿದ್ದು, ಕೃತ್ಯ ಎಸಗಿ ಪರಾರಿಯಾಗಿರುವ ತಮಿಳುನಾಡು ಮೂಲದ ಮಲ್ಲಿಕಾ ಅಲಿಯಾಸ್‌ ಮಲ್ಗರ್‌ (35) ಪತ್ತೆಗೆ ಪೊಲೀಸರು ಶೋಧ ಕೈಗೊಂಡಿದ್ದಾರೆ.

    ‘ಬ್ರೋಕರ್‌ ಮೂಲಕ ಷಣ್ಮುಗಂ ಅವರನ್ನು ಪರಿಚಯ ಮಾಡಿಕೊಂಡು, ಬಳಿಕ ಎರಡನೇ ಮದುವೆ ಮಾಡಿಕೊಂಡು ಆರೋಪಿ ವಂಚಿಸಿದ್ದಾಳೆ’ ಎಂದು ಪೊಲೀಸರು ತಿಳಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೊದಲ ಪತ್ನಿಗೆ ವಿಚ್ಛೇದನ ನೀಡಿದ್ದ ಷಣ್ಮುಗಂ, 10 ವರ್ಷದ ಮಗನ ಜೊತೆ ನೆಲೆಸಿದ್ದರು. ಮೆಕ್ಯಾನಿಕ್‌ ಆಗಿ ಜೀವನ ಸಾಗಿಸುತ್ತಿದ್ದ ಅವರು, ಇತ್ತೀಚೆಗೆ ಎರಡನೇ ವಿವಾಹವಾಗಲು ನಿರ್ಧರಿಸಿದ್ದರು. ಆಗ ತಮ್ಮ ಪರಿಚಿತ ತಮಿಳುನಾಡಿನ ಸೇಲಂ ಮೂಲದ ಬ್ರೋಕರ್‌ ಮುನಿಯಮ್ಮ ಅಲಿಯಾಸ್‌ ಮಣಿಯನ್ನು ಅವರು ಸಂಪರ್ಕಿಸಿದ್ದರು. ಕೆಲ ದಿನಗಳ ಬಳಿಕ ತಮಿಳುನಾಡಿನ ದಿಂಡಿಗಲ್ಲಿನಲ್ಲಿ ಹೆಣ್ಣು ಇದೆ ಎಂದು ಷಣ್ಮುಗಂ ಗೆ ಮುನಿಯಮ್ಮ ಹೇಳಿದ್ದಳು. ಅದರಂತೆಯೇ ಜ.4ರಂದು ತನ್ನ ಜೊತೆ ಮಲ್ಲಿಕಾ, ಮತ್ತಿಬ್ಬರು ಪುರುಷರನ್ನು ಬೆಂಗಳೂರಿಗೆ ಕರೆತಂದು ಷಣ್ಮುಗಂ ಮನೆಯಲ್ಲಿ ಮುನಿಯಮ್ಮ ಮದುವೆ ಮಾಡಿಸಿದ್ದಳು. ಅಂದು ರಾತ್ರಿಯೇ ಮುನಿಯಮ್ಮ ಹಾಗೂ ಆಕೆಯ ಸಹಚರರು 35 ಸಾವಿರ ಕಮಿಷನ್‌ ಪಡೆದು ಮರಳಿದ್ದರು.

    ಇತ್ತ ಷಣ್ಮುಗಂ ಜೊತೆ ಕೆಲ ದಿನಗಳವರೆಗೆ ಜೀವನ ಸಾಗಿಸಿದ ಮಲ್ಲಿಕಾ ಕಳೆದ ಜ.10ರ ಮಧ್ಯಾಹ್ನ 64 ಗ್ರಾಂ ಚಿನ್ನಾಭರಣ ಹಾಗೂ 700 ಗ್ರಾಂ ಬೆಳ್ಳಿ ವಸ್ತುಗಳ ಸಮೇತ ಪರಾರಿಯಾಗಿದ್ದಾಳೆ. ಇತ್ತ ಕೆಲಸದ ನಿಮಿತ್ತ ಹೊರ ಹೋಗಿದ್ದ ಷಣ್ಮುಗಂ ಕೆಲ ಹೊತ್ತಿನ ಬಳಿಕ ಮನೆಗೆ ಬಂದಾಗ ಪತ್ನಿ ನಾಪತ್ತೆಯಾಗಿದ್ದು ಗೊತ್ತಾಗಿದೆ. ಪತ್ನಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದ ಅವರು, ಬ್ರೋಕರ್‌ ಮುನಿಯಮ್ಮ ಗೆ ಕರೆ ಮಾಡಿ ವಿಚಾರಿಸಿದಾಗ ಸಂಪರ್ಕ ಕಡಿತವಾಗಿದೆ. ಕೊನೆಗೆ ತಾವು ಮೋಸ ಹೋಗಿರುವುದು ಗೊತ್ತಾಗಿ ಕಾಟನ್‌ಪೇಟೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

    Verbattle
    Verbattle
    Verbattle
    Bangalore crime ಅಪರಾಧ ಸುದ್ದಿ ಕಳ್ಳತನ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಸಾವು-ಬದುಕಿನ ನಡುವೆ Santro Ravi ಹೋರಾಟ.
    Next Article ಪೊಲೀಸ್ ಬಲೆಗೆ ಬಿದ್ದ ನಕಲಿ ಅಂಕಪಟ್ಟಿ ಜಾಲ.
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gmxsue on ಲೋಕಸಭೆ ಅಖಾಡದಲ್ಲಿ ಚಿನ್ನಾಭರಣದ ಕಾರುಬಾರು | Gold
    • 1win_udet on ಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    • LinwoodGah on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.