Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Sindhuri ವಿರುದ್ಧ ಗಂಭೀರ ಆರೋಪ – ತನಿಖೆಗೆ Roopa ಆಗ್ರಹ
    ರಾಜ್ಯ

    Sindhuri ವಿರುದ್ಧ ಗಂಭೀರ ಆರೋಪ – ತನಿಖೆಗೆ Roopa ಆಗ್ರಹ

    vartha chakraBy vartha chakraFebruary 21, 20237 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.20-

    IPS ಅಧಿಕಾರಿ ಡಿ.ರೂಪಾ (D Roopa) ಮತ್ತು IAS  ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ.‌ ಇದೀಗ ಡಿ.ರೂಪಾ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸುದೀರ್ಘ ಪತ್ರವೊಂದನ್ನು ಬರೆದಿದ್ದು, ಸಿಂಧೂರಿ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ‌

    ಅವರ ವಿರುದ್ಧ ತಾವು ಮಾಡಿರುವ ‌ಆರೋಪಗಳು‌ ಸಂಪೂರ್ಣ ಸತ್ಯವಾಗಿದ್ದು,ಈ ಬಗ್ಗೆ ತನಿಖೆಗೆ ಆದೇಶಿಸಬೇಕು. ತನಿಖೆಯ ಸಮಯದಲ್ಲಿ ತಮ್ಮ ಬಳಿ ಇರುವ ಎಲ್ಲಾ ಸಾಕ್ಷಿ ನೀಡುವೆ. ಒಂದು ವೇಳೆ ವಿಚಾರಣೆಗೆ ಆದೇಶಿಸಿದರೆ ಸಾಕ್ಷಿಯಾಗಿ ವಿವರಣೆ ನೀಡಲು ಸಿದ್ಧಳಿದ್ದೇನೆ ಎಂದು ತಿಳಿಸಿದ್ದಾರೆ.

    ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಉಂಟಾದ ಈಜುಕೊಳ ನಿರ್ಮಾಣ ವಿವಾದವನ್ನು ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿರುವ ಡಿ.ರೂಪಾ, ಈ ಬಗ್ಗೆ IAS ಅಧಿಕಾರಿ ಡಾ.ರವಿಶಂಕರ್ (Dr. J. Ravishanka) ನೀಡಿರುವ ತನಿಖಾ ವರದಿ ಆಧರಿಸಿ ಶಿಸ್ತು ಕ್ರಮ ಜರುಗಿಸಬೇಕು. ಈ‌ ವರದಿಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ಸಿಂಧೂರಿ ಸರ್ಕಾರದ ನಿಯಮ ಉಲ್ಲಂಘನೆ ಮಾಡಿರುವುದು, ಅಧಿಕಾರ ದುರ್ಬಳಕೆ ಮಾಡಿರುವುದು‌ ಸಾಬೀತಾಗಿದೆ. ಹೀಗಿದ್ದರೂ ಇಲ್ಲಿಯವರೆಗೂ ಅವರ ಮೇಲೆ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ತನಿಖಾ ವರದಿ ಸಲ್ಲಿಸಲು, ಅದರ ಆಧಾರದಲ್ಲಿ ‌ಕ್ರಮ ಕೈಗೊಳ್ಳಲು ವಿಳಂಬವಾಗುವಂತೆ ಮಾಡುತ್ತಿರುವವರ ವಿರುದ್ಧವೂ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

    ಸಿಂಧೂರಿ ಅವರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ತನಿಖೆಗೆ ಅನುಮತಿ ನೀಡುವಂತೆ ಲೋಕಾಯುಕ್ತ ಅಧಿಕಾರಿಗಳು ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಆದರೆ ಇದಕ್ಕೆ ಅನುಮತಿ ನೀಡಲು ನಿರಾಕರಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇವರ ವಿರುದ್ಧ ಲೋಕಾಯುಕ್ತಕ್ಕೆ‌ ಸಲ್ಲಿಕೆಯಾಗಿರುವ ದೂರಿನಲ್ಲಿ ಕೆಲವು ಗಂಭೀರ ಆರೋಪಗಳಿದ್ದು ಇವುಗಳ ತನಿಖೆಯಾಗಬೇಕು ಎಂದಿದ್ದಾರೆ.

    ಮೈಸೂರಿನ ಜಿಲ್ಲಾಧಿಕಾರಿ ನಿವಾಸದಿಂದ ಇವರು ಸರ್ಕಾರದ ಕೆಲವು ಪೀಠೋಪಕರಣಗಳನ್ನು ತೆಗೆದುಕೊಂಡು ಬಂದಿರುವ ಬಗ್ಗೆ ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ನೀಡಿರುವ ವರದಿ ಆಧರಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

    ಬೆಂಗಳೂರಿನ ಜಾಲಹಳ್ಳಿಯಲ್ಲಿ ಇವರ ಪತಿ‌ ಮತ್ತು ಮಾವ ನಿರ್ಮಿಸುತ್ತಿರುವ ಐಷಾರಾಮಿ ಮನೆಗೆ ಪೀಠೋಪಕರಣ ಹಾಗೂ ಒಳಾಂಗಣ ವಿನ್ಯಾಸಕ್ಕೆ ಮಾಡಿರುವ ವೆಚ್ಚ, ಅದಕ್ಕೆ ಇವರು ‌ನೀಡಿರುವ ಕೋಟಿ, ಕೋಟಿ ‌ಹಣದ ಬಗ್ಗೆ ತಮ್ಮ ಬಳಿ ಮಾಹಿತಿಯಿದೆ.‌ ಇದು ನಿಗದಿತ ಆದಾಯದ ಮೂಲ ಮೀರಿ ನಿರ್ಮಿಸುತ್ತಿರುವ‌ ಕಟ್ಟಡವಾಗಿದ್ದು ಈ ಆದಾಯದ ಮೂಲದ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

    ಇದಷ್ಟೇ ಅಲ್ಲ‌ ಮುಜರಾಯಿ ಇಲಾಖೆಯ ವತಿಯಿಂದ ತಿರುಪತಿಯಲ್ಲಿ ನಿರ್ಮಾಣ ಮಾಡುತ್ತಿರುವ ಕರ್ನಾಟಕ ಭವನದ ನಿರ್ಮಾಣ ನಕ್ಷೆಗೆ ಒಂದು ಕೋಟಿ ರೂಪಾಯಿ ನೀಡಲಾಗಿದೆ, ಇದಕ್ಕೆ ಯಾವುದೇ ಟೆಂಡರ್ ಕರೆದಿಲ್ಲ. ಆಹಾರ ಇಲಾಖೆಯಲ್ಲಿದ್ದ ವೇಳೆ ಎರಡು ಕೋಟಿ ಟನ್ ಸಕ್ಕರೆ ಕಣ್ಮರೆ‌ ಕುರಿತು ಹಿರಿಯ ಅಧಿಕಾರಿ ಹರ್ಷಗುಪ್ತ (Harsha Gupta) ನೀಡಿರುವ ವರದಿಯ ಬಗ್ಗೆ ತನಿಖೆಯಾಗಬೇಕು ಎಂದಿದ್ದಾರೆ.

    ಇದಷ್ಟೇ ಅಲ್ಲದೆ ಶಾಸಕ ಸಾ.ರಾ. ಮಹೇಶ್ (Sa Ra Mahesh) ಜೊತೆಗಿನ ರಾಜಿ ಸಂಧಾನ ಸಂಪೂರ್ಣ ನಿಯಮ ಬಾಹಿರ, ಸರ್ಕಾರದ ಸೇವಾ ನಿಯಮಗಳಿಗೆ ವಿರುದ್ಧವಾಗಿದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಸಿಂಧೂರಿ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

    Verbattle
    Verbattle
    Verbattle
    Bangalore d roopa Dr. J. Ravishankar Harsha Gupta IAS IAS - IPS IAS - IPS conflicts Karnataka m rohini sindhuri Sa Ra Mahesh ನಿಯಮ ಉಲ್ಲಂಘನೆ
    Share. Facebook Twitter Pinterest LinkedIn Tumblr Email WhatsApp
    Previous Articleಸೋನು ನಿಗಮ್ ಮೇಲೆ ಹಲ್ಲೆ
    Next Article ಜಗಳ ಬಗೆಹರಿಸಲು Modi – Amit Shah ಬರಬೇಕಾ?
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026

    7 Comments

    1. Csldge on March 21, 2026 1:02 am

      Το Betano Casino https://betanogame.org/el/bonuses/ είναι το γούρι σου. Πάρε 100% έως €500 μπόνους και βούτα στη live gaming δράση. Ξεκίνα να γυρνάς και να κερδίζεις αμέσως.

      Reply
    2. Joshuacow on March 22, 2026 1:29 pm

      Расширенная статья здесь: https://petrovskaya-rivera-novostroy.ru

      Reply
    3. RobertRal on March 26, 2026 12:05 pm

      Current Updates: https://shugyarin.com/2026/03/16/avaliacoes-de-casinos-online-em-portugal-2025/

      Reply
    4. Timothyjap on March 27, 2026 1:42 am

      New releases are here: https://instapaper.com/u/folder/5338159/xxxbp

      Reply
    5. Williambum on March 27, 2026 1:56 am

      Just what you need: https://melytravel.com/better-the-new-casinos-on-the-internet-usa-the-newest-local-casino-web-sites-march-2026/

      Reply
    6. ArlenRunty on March 27, 2026 2:01 am

      Details on the page: https://porfografico.escuelaartegranada.com/cristinaarance/2026/03/13/i-accumulated-the-dna-bonnie-bluish-vows-to-recognize-father-among-eight-hundred-men/

      Reply
    7. Jamesket on March 28, 2026 9:03 pm

      Больше на нашем сайте: https://tsiklevka-parketa.ru

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact on May 3, 2023 51st Year Free Mass Marriage at Sri Kshetra Dharmasthala
    • Edwardcem on ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.