Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಕ್ತಿಯಿಂದ ಬಸ್ಸುಗಳಿಗೆ Full demand | Shakti Scheme
    ರಾಜಕೀಯ

    ಶಕ್ತಿಯಿಂದ ಬಸ್ಸುಗಳಿಗೆ Full demand | Shakti Scheme

    vartha chakraBy vartha chakraJuly 30, 2023Updated:July 30, 202326 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯ ಸರ್ಕಾರ ‌ಮಹಿಳೆಯರಿಗೆ ಸರ್ಕಾರದ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ ಜಾರಿಗೊಳಿಸಿದ ಬೆನ್ನಲ್ಲೇ ಸರ್ಕಾರಿ ಬಸ್ಸುಗಳಿಗೆ ಭಾರಿ ಬೇಡಿಕೆ ಉಂಟಾಗಿದೆ. ಲಭ್ಯವಿರುವ ಎಲ್ಲಾ ಬಸ್ಸುಗಳು ವಿವಿಧ ಮಾರ್ಗಗಲ್ಲಿ ಸಂಚರಿಸುತ್ತಿದ್ದು,ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ.
    ಇದರ ನಡುವೆ ವಿವಿಧ ಮಾರ್ಗಗಳಲ್ಲಿ ಹೊಸ ಬಸ್ಸುಗಳಿಗೆ ಬೇಡಿಕೆ ಹೆಚ್ಚಿದರೆ,ಇಲ್ಲಿಯವರೆಗೆ ಬಸ್ಸುಗಳ ಸೌಕರ್ಯವಿಲ್ಲದ ಪ್ರದೇಶಗಳಿಂದ ಬಸ್ಸುಗಳಿಗಾಗಿ ಬೇಡಿಕೆ ತೀವ್ರಗೊಂಡಿದೆ.

    ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಾರಿಗೆ ಸಂಸ್ಥೆಗಳಿಗೆ 4000 ಹೊಸ ವಾಹನಗಳನ್ನು ಒದಗಿಸುವ ಮತ್ತು 13000 ಸಿಬ್ಬಂದಿಗಳ ನೇಮಕಾತಿಗೆ ಅನುಮತಿ ಕೊಡುವ ಜೊತೆಗೆ ಬಜೆಟ್‍ನಲ್ಲಿ 500 ಕೋಟಿ ರೂ.ಗಳನ್ನು ನಿಗಮಗಳಿಗೆ ಬಸ್ ಖರೀದಿಗಾಗಿ ವಿಸ್ತರಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ
    ಬಿಎಂಟಿಸಿಯ ಎಲೆಕ್ಟ್ರಿಕ್ ಪ್ರೊಟೊಟೈಪ್ ಬಸ್‍ಗೆ ಚಾಲನೆ ನೀಡಿ ಮಾತನಾಡಿದ ಅವರು, ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮತ್ತು ಘಟಕ ವ್ಯವಸ್ಥಾಪಕರುಗಳಿಗೆ ನೂತನ ವಾಹನಗಳನ್ನು ಒದಗಿಸಲಾಗಿದ್ದು, ಇದರಿಂದ ಅವರು ಬಸ್ ನಿಲ್ದಾಣಗಳು, ಮೋಟಾರು ವಾಹನ ಇಲಾಖೆ, ಅಪಘಾತ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬಹುದು ಎಂದು ತಿಳಿಸಿದರು.

    ನಗರ ಜನತೆ ಬಿಎಂಟಿಸಿಯ ನೂತನ ವಿದ್ಯುತ್ ವಾಹನಗಳಲ್ಲಿ ಪ್ರಯಾಣಿಸಿ ಮಾಲಿನ್ಯ ರಹಿತ ನಗರದ ಅನುಭವವನ್ನು ಪಡೆಯಲಿದ್ದಾರೆ.ನೂತನ 921 ಎಲೆಕ್ಟ್ರಕ್ ಬಸ್ಸುಗಳನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನ ಬಲಕ್ಕೆ ಈ ಆರ್ಥಿಕ ವರ್ಷದೊಳಗಾಗಿ ಹಂತ-ಹಂತವಾಗಿ ಸೇರ್ಪಡೆ ಮಾಡುವುದಾಗಿ ಅವರು ತಿಳಿಸಿದರು
    ಶಕ್ತಿ ಯೋಜನೆಯಿಂದ ಎಲ್ಲಾ ನಿಗಮದ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಪೂರಕವಾಗಿ ಬಸ್ ಗಳ ಸಂಖ್ಯೆ ಹೆಚ್ಚಾಗಿದ್ದು, ಒತ್ತಡ ಇರುವ ಕಡೆ ಬಸ್ ಗಳನ್ನು ಒದಗಿಸಲು ಯೋಜನೆ ನಡೆಸಲಾಗಿದೆ. ಹೀಗಾಗಿ, ಪೂರ್ವಭಾವಿ ಆಗಿ ಎಲೆಕ್ಟ್ರಿಕ್ ಬಸ್ ಗೆ ಚಾಲನೆ ನೀಡಲಾಗುತ್ತಿದೆ. ಶೀಘ್ರದಲ್ಲಿ ಎಲ್ಲಾ ಎಲೆಕ್ಟ್ರಿಕ್ ಬಸ್ ಗಳ ಸೇವೆ ಸಿಗಲಿದೆ ಎಂದರು.ಕೇಂದ್ರ ಸರ್ಕಾರದ ಪೇಮ್-2 ಯೋಜನೆಯಡಿಯಲ್ಲಿ 921 ಎಲೆಕ್ಟ್ರಿಕ್ ಹವಾನಿಯಂತ್ರಣ ರಹಿತ ಬಸ್ಸುಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸೇರ್ಪಡೆಯಾಗಿವೆ ಎಂದ ಅವರು, ಇ-ಬಸ್ ಗಳು ಕಡಿಮೆ ವ್ಯಚ್ಚದಲ್ಲಿ ನಿರ್ವಹಣೆಯಾಗಲಿದೆ.ಇ-ಬಸ್ ಗಳಿಂದ ಯಾವುದೇ ತೊಂದರೆವಿಲ್ಲ.ಬಸ್ ಗಳನ್ನು ವಿಸ್ತರಿಸುವ ಚಿಂತೆಯೂ ಇದೆ ಎಂದು ಹೇಳಿದರು.ರಾಜ್ಯ ವ್ಯಾಪಿ ಎಲ್ಲಿಯೂ ಸರಕಾರಿ ಬಸ್ ಗಳ ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗುವುದು. ಜೊತೆಗೆ ಎಲೆಕ್ಟ್ರಿಕ್ ಬಸ್ ಗಳ ಸಂಖ್ಯೆಯೂ ಹೆಚ್ಚಿಸಲಾಗುವುದು ಎಂದು ಹೇಳಿದರು

    Verbattle
    Verbattle
    Verbattle
    Bangalore Karnataka m shakti scheme ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleಶಂಕಿತ ಉಗ್ರರ ಗನ್ ಮೂಲ ಪತ್ತೆ | Bengaluru Terror Plot
    Next Article ಸಿ.ಟಿ.ರವಿಗೆ ಬಿಜೆಪಿ ಹೈಕಮಾಂಡ್ ಗಿಫ್ಟ್ | CT Ravi
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • Xdyipz on ಇವರೇ ಉಗ್ರರಿಗೆ ಹಣ ಕಳುಹಿಸುತ್ತಿದ್ದರು
    • casino cz_jyEl on ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.