Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶೆಟ್ಟರ್ ಪಕ್ಷ ಬಿಟ್ಟಿದ್ದರಿಂದ ಕಾಂಗ್ರೆಸ್ ಗೆ ಒಳ್ಳೆಯದಾಯಿತಂತೆ | Jagadish Shettar
    ಮತ್ತಷ್ಟು

    ಶೆಟ್ಟರ್ ಪಕ್ಷ ಬಿಟ್ಟಿದ್ದರಿಂದ ಕಾಂಗ್ರೆಸ್ ಗೆ ಒಳ್ಳೆಯದಾಯಿತಂತೆ | Jagadish Shettar

    vartha chakraBy vartha chakraJanuary 26, 20242 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.26- ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ‌ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇದೀಗ ತಮ್ಮ ‌ಮಾತೃಪಕ್ಷಕ್ಕೆ ಮರಳಿದ್ದು, ಶೆಟ್ಟರ್ ನಡೆಯ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಅವರು ಕಾಂಗ್ರೆಸ್ ತೊರೆದಿದ್ದು ಒಳ್ಳೆಯದೇ ಆಯಿತು ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯದಂತೆ ಶೆಟ್ಟರ್ ಕಾಂಗ್ರೆಸ್ ಬಿಟ್ಟು ಹೋಗಿದ್ದು ಒಳ್ಳೆಯದಾಯಿತು. ಅವರನ್ನು ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಒಪ್ಪಿಕೊಂಡಿರಲಿಲ್ಲ. ಪಕ್ಷ ಸಂಘಟನೆಯ ಸಂದರ್ಭದಲ್ಲಿ ಇದರಿಂದ ಮುಜುಗರವಾಗುತ್ತಿತ್ತು ಎಂದು ಹೇಳಿದರು. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅವರಿಗೇ ಬಿಜೆಪಿಯಿಂದ ಅವಮಾನವಾಗಿದೆ ಎಂದು ದೊಡ್ಡ ದೊಡ್ಡ ಆರೋಪಗಳನ್ನು ಮಾಡಿ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ತಾಗಿ ಬಂದಿದ್ದರು. ಸ್ಥಳೀಯ ಕಾರ್ಯಕರ್ತರನ್ನು ತ್ಯಾಗ ಮಾಡಿ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆಯಿದ್ದರೂ ಅವರ ಹಿರಿತನವನ್ನು ಗಮನಿಸಿ ಟಿಕೆಟ್ ನೀಡಿದ್ದೆವು. ಚುನಾವಣೆಯಲ್ಲಿ ಅವರು 35 ಸಾವಿರ ಅಂತರಗಳಿಂದ ಸೋಲು ಕಂಡರು. ಆದರೂ ತಕ್ಷಣವೇ ಅವರನ್ನು ವಿಧಾನಪರಿಷತ್‍ಗೆ 5 ವರ್ಷಗಳ ಅವಧಿಗೆ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿತ್ತು ಎಂದರು.

    ಕಾಂಗ್ರೆಸ್ ನಲ್ಲಿ ಅವರನ್ನು ಅತ್ಯಂತ ಗೌರವದಿಂದ ನೋಡಿಕೊಳ್ಳಲಾಯಿತು.ಕಳೆದ 2-3 ತಿಂಗಳಿನಿಂದಲೂ ಬಿಜೆಪಿಯವರು ಶೆಟ್ಟರ್‍ರನ್ನು ಸಂಪರ್ಕಿಸುತ್ತಿದ್ದರು. ಬಿಜೆಪಿಯಿಂದ ಕಾಂಗ್ರೆಸ್‍ಗೆ ಹಲವು ನಾಯಕರನ್ನು ಶೆಟ್ಟರ್ ಕರೆತಂದಿದ್ದರು. ಮತ್ತಷ್ಟು ಜನರ ಪಟ್ಟಿ ಕೊಟ್ಟಿದ್ದರು. ಈಗ ಏಕಾಏಕಿ ಕಾಂಗ್ರೆಸ್ ತೊರೆದು ಹೋಗಿದ್ದಾರೆ.ಇದು ಒಂದು ದಿನಕ್ಕೆ ಮುಗಿದು ಹೋದ ವಿಷಯ. ಸೂರ್ಯ ಹುಟ್ಟಿ ಮುಳುಗಿದಂತೆ ಮರೆತುಬಿಡಬೇಕು ಎಂದು ಹೇಳಿದರು.
    ಕಾಂಗ್ರೆಸ್ ಸಮುದ್ರವಿದ್ದಂತೆ ಯಾರೋ ಒಬ್ಬರು ಬಂದು ಹೋಗುವುದರಿಂದ ಏನೂ ನಷ್ಟವಾಗುವುದಿಲ್ಲ. ಪಕ್ಷ ತನ್ನ ಸಾಮರ್ಥ್ಯದಲ್ಲೇ ಮುಂದುವರೆಯಲಿದೆ.ಶೆಟ್ಟರ್ ರಾಜೀನಾಮೆಯಿಂದ ತೆರವಾದ ವಿಧಾನಪರಿಷತ್ ಸ್ಥಾನವನ್ನು ಪಕ್ಷದ ನಿಷ್ಠಾವಂತರಿಗೆ ನೀಡಿ ಸಂಘಟನೆಯನ್ನು ಮುಂದುವರೆಸುತ್ತೇವೆ. ಕಾಂಗ್ರೆಸ್ ಸೇರಿದ ಬಳಿಕ ಶೆಟ್ಟರ್ ಅವರು ಬಿಜೆಪಿ ವಿರುದ್ಧ ಮಾಡಿದ ಟೀಕೆಗಳಿಗೆ ಅವರಾಗಿಯೇ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
    ಪಕ್ಷಕ್ಕೆ ಹೊಸಬರನ್ನು ಸೇರಿಸಿಕೊಳ್ಳುವಾಗ ತತ್ವ ಸಿದ್ಧಾಂತಗಳನ್ನು ಪರಿಶೀಲಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಹೇಳಿದರು.

    Verbattle
    Verbattle
    Verbattle
    Bangalore BJP Congress Jagadish Shettar Karnataka News Politics Trending ಕಾಂಗ್ರೆಸ್ Election ಧಾರವಾಡ ರಾಜಕೀಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಸೊಸೆ ಭವಿಷ್ಯಕ್ಕಾಗಿ ಬಿಜೆಪಿ ಸೇರಿದ ‌ಶೆಟ್ಟರ್ | Jagadish Shettar
    Next Article ಇವರಿಗೆಲ್ಲಾ ಸಿಕ್ಕಿದೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
    vartha chakra
    • Website

    Related Posts

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    February 19, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    2 Comments

    1. Qqffll on February 13, 2026 12:56 am

      betmgm MI https://betmgm-play.com/ betmgm LA

      Reply
    2. Ypwwxa on February 20, 2026 3:42 am

      Feel the taste of luxury in online games. crown coins login offers high-quality slots and bonuses. Win more than you expected!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryAders on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • canadian pharmacy rx on ದುಪ್ಪಟ್ಟಾಯಿತು ಶಾಸಕ,ಸಚಿವರ ಸಂಬಳ
    • Learn More Here on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.