Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನುಶ್ರೀಗೆ ಜಾಕೆಟ್ ಗಿಫ್ಟ್ ಮಾಡಿದ ಶಿವಣ್ಣ !
    ಸುದ್ದಿ

    ಅನುಶ್ರೀಗೆ ಜಾಕೆಟ್ ಗಿಫ್ಟ್ ಮಾಡಿದ ಶಿವಣ್ಣ !

    vartha chakraBy vartha chakraJune 28, 2022Updated:July 2, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಅದ್ಭುತ ಮಾತುಗಾತಿಯಾಗಿರುವ ನಿರೂಪಕಿ ಅನುಶ್ರೀ, ಪುನೀತ್ ರಾಜ್‌ಕುಮಾರ್, ಶಿವರಾಜ್ ಕುಮಾರ್ ಅವರುಗಳ ದೊಡ್ಡ ಅಭಿಮಾನಿ . ದೊಡ್ಮನೆಯ ಸದಸ್ಯರ ಬಗ್ಗೆ ಅಪಾರ ಗೌರವವನ್ನು ಹೊಂದಿರುವ ಅನುಶ್ರೀ ಶಿವರಾಜ್ ಕುಮಾರ್ ಭಾಗವಹಿಸಿರುವ ಡಿಕೆಡಿ ಶೋ ನಿರೂಪಣೆ ಮಾಡುತ್ತಿದ್ದಾರೆ. ಈ ಶೋನಲ್ಲಿ ನಡೆದಿರುವ ಒಂದು ಆಪ್ತ ಘಟನೆಯ ವಿಡಿಯೋವನ್ನು ಅನುಶ್ರೀ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಶೇಷ ಎಂದರೆ ಅನುಶ್ರೀಗೆ ಶಿವಣ್ಣನಿಂದ ಗಿಫ್ಟ್​ ಸಿಕ್ಕಿದೆ. ಹೌದು, ಅನುಶ್ರೀಗೆ ಶಿವಣ್ಣ ತಮ್ಮ ಜಾಕೆಟ್​ ಗಿಫ್ಟ್​ ಕೊಟ್ಟಿದ್ದಾರೆ.  ಈ ಬಗ್ಗೆ ಅನುಶ್ರೀ ಸ್ವತಃ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದು, ವಿಡಿಯೋ ಹಾಕಿದ ಕೆಲವೇ ಗಂಟೆಗಳಲ್ಲಿ ವೈರಲ್ ಆಗಿದ್ದು, ಸುಮಾರು 3 ಲಕ್ಷಕ್ಕೂ ಹೆಚ್ಚು ಜನರು ವಿಡಿಯೋ ನೋಡಿದ್ದಾರೆ.
    ‘ಇದು ಯಾವ ಜನ್ಮದ ಪುಣ್ಯ..ಕಳೆದ ವಾರ ಡಿಕೆಡಿ ಶೂಟ್‌ ವೇಳೆ ಹೇಳಿದೆ ಅಣ್ಣ ಜಾಕೆಟ್‌ ಸಕ್ಕತ್ ಆಗಿದೆ ಅಂತ. ಆಯ್ತು ಬಿಡಮ್ಮ ನಿಂಗೆ ಕೊಡ್ತೀನಿ ಅಂದ್ರು. ನಾನು ಸುಮ್ಮನೆ ಹೇಳಿರ್ತಾರೆ ಅನ್ಕೊಂಡೆ. ಅದರೆ ಎಷ್ಟೇ ಆದರೂ ಅಣ್ಣಾವ್ರ ರಕ್ತ ಅಲ್ವ? ಆಕಾಶ ನೋಡದ ಕೈ ಪ್ರೀತಿ ಹಂಚಿದ ಕೈಗಳು ಅದು. ಹೊರಡುವ ಮುನ್ನ ಜಾಕೆಟ್ ಬಿಚ್ಚಿ ಅದರ ಮೇಲೆ ‘with lots of love to dearest friend Anu’ ಅಂತ ಬರೆದು ಸಹಿ ಹಾಕಿ ತಮ್ಮ ಕಯ್ಯಾರೆ ಜಾಕೆಟ್ ತೊಡಿಸಿ ಮತ್ತೊಮ್ಮೆ ಮಮತೆ ಮರೆದ ಮುತ್ತಣ್ಣ. ಥ್ಯಾಂಕ್ಯೂ ಶಿವಣ್ಣ ನಿಮ್ಮ ರೂಪದಲ್ಲಿ ನಮ್ಮ ಪರಮಾತ್ಮನನ್ನು ಕಾಣ್ತಿದ್ದೀವಿ’ ಎಂದು ಅನುಶ್ರೀ ಬರೆದುಕೊಂಡಿದ್ದಾರೆ. 

    Entertainment
    Share. Facebook Twitter Pinterest LinkedIn Tumblr Email WhatsApp
    Previous Articleಶಾಲಾ ಮಕ್ಕಳನ್ನು ಒಕ್ಕಲೆಬ್ಬಿಸಿ ಈಜುಕೊಳ ನಿರ್ಮಿಸಲು ಮುಂದಾದ ಬಾಲಭವನ!
    Next Article ದೇಶದಲ್ಲಿ 11,793 ಜನರಿಗೆ ಕೊರೋನಾ ಸೋಂಕು, 27 ಮಂದಿ ಸಾವು
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025

    FIR ದಾಖಲಿಸಲು ಇದು ಕಡ್ಡಾಯ !

    July 26, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesfluts on ಅಪರೂಪದ ಆಮೆ ರಕ್ಷಣೆಗೆ ಸಚಿವ ಖಂಡ್ರೆ ಸೂಚನೆ | Olivey Ridley Turtle
    • Williamdib on ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • Jamesfluts on ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe