Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಸೇರಿ ಹಲವರ ಬಂಧನ | Tejasvi Surya
    Trending

    ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಸೇರಿ ಹಲವರ ಬಂಧನ | Tejasvi Surya

    vartha chakraBy vartha chakraMarch 19, 202418 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.19- ರಾಜಧಾನಿ ಬೆಂಗಳೂರಿನ‌ ನಗರ್ತಪೇಟೆಯಲ್ಲಿನ ಮೊಬೈಲ್‌ ಅಂಗಡಿಯೊಂದರಲ್ಲಿ ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ.
    ತನ್ನ ಅಂಗಡಿಯ ಸೌಂಡ್ ಸಿಸ್ಟಂ ನಲ್ಲಿ ಹನುಮಾನ್ ಚಾಲೀಸಾ ಹಾಕಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ ಖಂಡಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ (Tejasvi Surya), ಶಾಸಕರಾದ ಸುರೇಶ್ ಕುಮಾರ್, ರವಿ ಸುಬ್ರಹ್ಮಣ್ಯ, ಉದಯ್ ಗರುಡಾಚಾರ್ ದಿಡೀರ್ ಪ್ರತಿಭಟನೆ ನಡೆಸಿದರು.

    ಇದರಿಂದ ಆ ಪ್ರದೇಶದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸಂಸದರು, ಶಾಸಕರು ಸೇರಿದಂತೆ ಹಲವರನ್ನು ವಶಕ್ಕೆ ಪಡೆದರು
    ಘಟನೆ ನಡೆದ ನಗರ್ತಪೇಟೆಯ ಅಂಗಡಿ ಮುಂದೆ ಜಮಾಯಿಸಿದ ಸಂಸದ,ಶಾಸಕರು, ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಅಲ್ಲಿಂದ ಜೈ ಶ್ರೀರಾಮ್‌ ಘೋಷಣೆ ಹಾಗೂ ಹನುಮಾನ್‌ ಚಾಲೀಸಾ ಪಠಿಸುತ್ತಾ ಮೆರವಣಿಗೆ ಆರಂಭಿಸಿದರು.
    ದಿಢೀರ್ ಪ್ರತಿಭಟನೆಯಿಂದ ಗೊಂದಲಕ್ಕೊಳಗಾದ ಆ ರಸ್ತೆಯಲ್ಲಿನ ಅಂಗಡಿ ಮಾಲೀಕರು ತಮ್ಮ ಮಳಿಗೆಗಳ ಬಾಗಿಲು ಮುಚ್ವಿದರು.ಇದರಿಂದ ಆ ಪ್ರದೇಶದಲ್ಲಿ ಅಘೋಷಿತ ಬಂದ್ ವಾತಾವರಣ ಸೃಷ್ಟಿಯಾಯಿತು.
    ಮತ್ತೊಂದೆಡೆ ಭಜನೆ ಮಾಡುತ್ತಾ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿ,ಮೆರವಣಿಗೆಯಲ್ಲಿ ಸಾಗಿ ಬರುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ಒಬ್ಬೊಬ್ಬರನ್ನಾಗಿಯೇ ಬಂಧಿಸಿದರು.

    ಸಾವಿರಾರು ಕಾರ್ಯಕರ್ತರು:
    ಒಂದು ಕಡೆ ಪೊಲೀಸರು ಪ್ರತಿಭಟನಾ ನಿರತರನ್ನು ಬಂಧಿಸುತ್ತಿದ್ದರೆ ಮತ್ತೊಂದು ಕಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಮತ್ತಷ್ಟು ಜನ ಬರುತ್ತಲೇ ಇರುವುದು ಪೊಲೀಸರನ್ನು ಹೈರಾಣಾಗಿಸಿದೆ. ಸ್ಥಳದಲ್ಲಿ ಜೈಶ್ರೀರಾಮ್‌ ಘೋಷಣೆ ಮೊಳಗುತ್ತಿದೆ. ಅಲ್ಲದೆ, “ಬೇಕೇ ಬೇಕು ನ್ಯಾಯ ಬೇಕು ಎಂದು ಘೋಷಣೆ ಕೂಗಲಾಗುತ್ತಿದೆ. ಹೀಗಾಗಿ ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದ್ದರೂ ಮತ್ತೆ ಪ್ರತಿಭಟನೆಯನ್ನು ಪ್ರಾರಂಭಿಸಲಾಗಿದೆ. ಇದೇ ವೇಳೆ ಸ್ಥಳದಲ್ಲಿ ಹನುಮ ಧ್ವಜವನ್ನು ಹಾರಿಸಲಾಗಿದೆ. ಹನುಮಧ್ವಜ ಹಾರಿಸುತ್ತಿದ್ದಂತೆ ಹಿಂದು ಕಾರ್ಯಕರ್ತರು ಜೋರಾಗಿ ಶಿಳ್ಳೆ, ಚಪ್ಪಾಳೆ ಹೊಡೆದು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.
    ಹಿಂದು ಪರ ಸಂಘಟನೆಗಳು, ಹಿಂದು Businessಸ್ಥರು ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ್ದಾರೆ. ಎಲ್ಲರೂ ಜೈ ಶ್ರೀರಾಮ್ ಘೋಷಣೆಯನ್ನು ಕೂಗುತ್ತಿದ್ದಾರೆ. “ಹಿಂದು ನಾವೆಲ್ಲ ಒಂದು” ಎಂದು ಘೋಷಣೆಗಳನ್ನು ಕೂಗಿದರು.ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ನಿಯೋಜಿಸಿದ್ದು,ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ ಬಿಗುವಿನ ವಾತಾವರಣ ಮುಂದುವರೆದಿದೆ.

    tejas ತೇಜಸ್ವಿ ಸೂರ್ಯ ನ್ಯಾಯ ರಾಜಕೀಯ Business
    Share. Facebook Twitter Pinterest LinkedIn Tumblr Email WhatsApp
    Previous Articleಚುನಾವಣಾ ಅಖಾಡದಲ್ಲಿ ಸಿಗುತ್ತಿದೆ ಕಂತೆ ಕಂತೆ ಹಣ | Elections 2024
    Next Article ಮೋದಿ ಮತ್ತೆ ಪ್ರಧಾನಿ ಆದ್ರೆ ಇವೆಲ್ಲಾ ಮಾಡಬೇಕಂತೆ | Modi
    vartha chakra
    • Website

    Related Posts

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    May 29, 2025

    18 Comments

    1. Aitek_yaOn on July 18, 2024 9:34 pm

      Интеграция мультимедийных систем Интеграция мультимедийных систем .

      Reply
    2. vivod iz zapoya rostov_almr on August 19, 2024 11:35 pm

      вывод из запоя ростов на дону на дому вывод из запоя ростов на дону на дому .

      Reply
    3. instagram story viewer _flKl on October 6, 2024 11:38 am

      viewer and downloader [url=www.anonstoriesview.com]viewer and downloader[/url] .

      Reply
    4. Sazrcze on January 7, 2025 3:15 am

      купить диплом в хабаровске

      Reply
    5. сервис центры в москве on April 14, 2025 3:01 am

      Профессиональный сервисный центр по ремонту бытовой техники с выездом на дом.
      Мы предлагаем:сервис центры бытовой техники москва
      Наши мастера оперативно устранят неисправности вашего устройства в сервисе или с выездом на дом!

      Reply
    6. ремонт техники в мск on April 26, 2025 6:48 pm

      Профессиональный сервисный центр по ремонту бытовой техники с выездом на дом.
      Мы предлагаем:сервисные центры по ремонту техники в мск
      Наши мастера оперативно устранят неисправности вашего устройства в сервисе или с выездом на дом!

      Reply
    7. Bernieflife on May 10, 2025 3:32 pm

      Вам требуется лечение? лечение в китае лечение хронических заболеваний, восстановление после операций, укрепление иммунитета. Включено всё — от клиники до трансфера и проживания.

      Reply
    8. JeffreyPrito on May 19, 2025 1:02 am

      быстрый микрозайм взять деньги онлайн

      Reply
    9. Thomasphype on May 23, 2025 10:35 pm

      создание сайта цена минск создание и разработка сайтов минск

      Reply
    10. Russelldwelp on May 24, 2025 2:57 pm

      seo оптимизация услуги продвижение сайта дешево

      Reply
    11. Anthonyjainc on May 24, 2025 4:17 pm

      изготовить шильдик шильд латунь

      Reply
    12. Dwightbab on May 25, 2025 5:02 am

      бейджи для сотрудников бейджик заказать

      Reply
    13. Davidgrago on May 25, 2025 7:30 am

      изготовление значков из металла корпоративные значки на заказ

      Reply
    14. znachki-zakaz on May 25, 2025 8:23 am

      металлические значки на заказ значки на заказ

      Reply
    15. Williamsaide on May 26, 2025 5:41 am

      печатная типография типография заказать

      Reply
    16. PatrickMug on May 27, 2025 6:15 pm

      Профессиональная клиника лазерной эпиляции. Эффективное удаление волос на любом участке тела, подход к любому фототипу. Сертифицированные специалисты, стерильность, скидки. Запишитесь прямо сейчас!

      Reply
    17. HarleyZen on May 28, 2025 7:17 pm

      доставка цветов на дом недорого купить букет цветов

      Reply
    18. Danielbek on June 1, 2025 7:30 am

      deliver balloons dubai ribbons and balloons dubai

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://arecahotel.vn/betvisa-118/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Timothyfloor on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Richardhew on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe