Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಚ್ಚರಿ ಮೂಡಿಸಿದ ಪರಮೇಶ್ವರ್ ನಡೆ | G Parameshwara
    ಸುದ್ದಿ

    ಅಚ್ಚರಿ ಮೂಡಿಸಿದ ಪರಮೇಶ್ವರ್ ನಡೆ | G Parameshwara

    vartha chakraBy vartha chakraJanuary 27, 202424 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.27- ಲೋಕಸಭೆ ಚುನಾವಣೆ ಸನಿಹದಲ್ಲಿರುವಾಗ ಆರಂಭವಾಗಿರುವ ಪಕ್ಷಾಂತರ ಪರ್ವ ಹಾಗೂ ರಾಜ್ಯ ಕಾಂಗ್ರೆಸ್ ನಲ್ಲಿ ತಲ್ಲಣ್ಣ ಸೃಷ್ಟಿಸಿರುವ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ವಿವಾದದ ಬೆನ್ನೆಲು ಗೃಹ ಸಚಿವ ಪರಮೇಶ್ವರ್ (G Parameshwara) ಅವರು ದಿಡೀರ್ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದ ನಿಗಮ ಮಂಡಗಳಿಗಳ ನೇಮಕಾತಿ ಪಟ್ಟಿ ಹೊರಬರುತ್ತಿದ್ದಂತೆ ಉಪಮುಖ್ಯಮಂತ್ರಿಯವರ ಮನೆಗೆ ದಿಢೀರ್ ಭೇಟಿ ನೀಡಿದ ಪರಮೇಶ್ವರ್ ಸುದೀರ್ಘ ಚರ್ಚೆ ನಡೆಸಿದ್ದಾರೆ ಆರಂಭದಿಂದಲೂ ಡಿ.ಕೆ.ಶಿವಕುಮಾರ್ ಮತ್ತು ಪರಮೇಶ್ವರ್ ಆಪ್ತ ಸ್ನೇಹಿತರಾಗಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರಿಂದ ಅಂತರ ಕಾಯ್ದುಕೊಂಡಿದ್ದರಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಣದಲ್ಲಿ ಸಕ್ರಿಯವಾಗಿ ಕಾಣಿಸಿಕೊಂಡಿದ್ದರು.

    ಉಪಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಅವರನ್ನು ಕಟ್ಟಿಹಾಕಲು ಸಿದ್ದರಾಮಯ್ಯ ಬಣ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಪ್ರಸ್ತಾಪ ಮಂಡಿಸಿತು. ಇದರಲ್ಲಿ ಪರಮೇಶ್ವರ್ ಅವರು ಪ್ರಧಾನ ಪಾತ್ರ ನಿರ್ವಹಿಸಿದ್ದರು.ಅದರಲ್ಲೂ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಮೇಶ್ವರ್ ಅವರ ನಿವಾಸಕ್ಕೆ ತೆರಳಿ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸುವ ಮೂಲಕ ಗಮಗ ಸೆಳೆದಿದ್ದರು
    ಈ ಹಿನ್ನೆಲೆಯಲ್ಲಿ ಶಿವಕುಮಾರ್ ಮತ್ತು ಅವರ ನಡುವಿನ ಸಂಬಂಧ ಹಳಸಿತ್ತು ಎನ್ನಲಾಗಿದೆ
    ಈ ಬೆಳವಣಿಗೆಗಳ ನಡುವೆ ಮಧ್ಯಪ್ರವೇಶಿಸಿದ ಹೈಕಮಾಂಡ್ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ವಿಚಾರ ಯಾರೂ ಮಾತನಾಡಬಾರದು ಲೋಕಸಭಾ ಚುನಾವಣೆ ಕಡೆ ಗಮನಹರಿಸುವಂತೆ ತಾಕೀತು ಮಾಡಿತ್ತು. ಇದರೊಂದಿಗೆ ಉಪ ಮುಖ್ಯಮಂತ್ರಿ ಹುದ್ದೆ ಕುರಿತಾದ ಚಟುವಟಿಕೆಗಳಿಗೆ ವಿರಾಮ ಬಿದ್ದಿದೆ.

    ಇದರ ನಡುವೆ ಪರಮೇಶ್ವರ್ ಅವರು‌ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
    ನಿಗಮ ಮಂಡಳಿಗಳ ನೇಮಕಾತಿ ಅಷ್ಟೇ ಅಲ್ಲದೆ ಲೋಕಸಭೆ ಚುನಾವಣೆಯ ಟಿಕೆಟ್ ಹಂಚಿಕೆ, ಎಸ್.ಪಿ.ಮುದ್ದಹನುಮೇಗೌಡರ ಕಾಂಗ್ರೆಸ್ ಸೇರ್ಪಡೆ, ಬಿಟ್‍ಕಾಯಿನ್ ಹಗರಣದಲ್ಲಿ ಎಸ್‍ಐಟಿ ತನಿಖೆಯಲ್ಲಾಗಿರುವ ಬೆಳವಣಿಗೆ, ಪಿಎಸ್‍ಐ ನೇಮಕಾತಿ ಹಗರಣದಲ್ಲಿ ವಿಚಾರಣೆ ನಡೆಸಿ ನ್ಯಾಯಮೂರ್ತಿ ವೀರಪ್ಪ ಅವರು ನೀಡಿರುವ ವರದಿಯಲ್ಲಿರುವ ಪ್ರಭಾವಿಗಳ ಹೆಸರುಗಳನ್ನೂ ಕೂಡ ಪ್ರಸ್ತಾಪಿಸಲಾಗಿದೆ ಎನ್ನಲಾಗಿದೆ.

    Verbattle
    Verbattle
    Verbattle
    g parameshwar m war ಕಾಂಗ್ರೆಸ್ Election ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಯೋಧ್ಯೆಯಲ್ಲಿ ಅದಮ್ಯ ಚೇತನ ಟ್ರಸ್ಟ್ ಸೇವೆಗೆ ಬಹು ಪರಾಕ್
    Next Article ನಿಗಮ ಮಂಡಳಿ ನೇಮಕ- ಕಾಂಗ್ರೆಸ್ ನಲ್ಲಿ ಭಿನ್ನಮತ ಕೊತಕೊತ | Nigama Mandali
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • onyxstormepubCow on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • LinwoodGah on ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.