Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೂಪಾ – ಸಿಂಧೂರಿಗೆ Show cause
    Bengaluru

    ರೂಪಾ – ಸಿಂಧೂರಿಗೆ Show cause

    vartha chakraBy vartha chakraFebruary 20, 202310 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.20-

    IAS ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತು IPS ಅಧಿಕಾರಿ ಡಿ.ರೂಪಾ (D Roopa) ನಡುವಿನ ಸಂಘರ್ಷ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಈ ಇಬ್ಬರೂ ನಡೆಸುತ್ತಿರುವ ವಾಕ್ಸಮರ ಸರ್ಕಾರವನ್ನು ಮುಜುಗರಕ್ಕೆ ಸಿಲುಕುವಂತೆ ಮಾಡಿದೆ.

    ಕಳೆದೆರಡು‌ ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ (Basavaraj Bommai) ಇಬ್ಬರ‌ ವಿರುದ್ಧವೂ ಕ್ರಮ ಜರುಗಿಸುವಂತೆ‌ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದಾರೆ.

    ಇದರ ಬೆನ್ನಲ್ಲೇ ಶಿಸ್ತು ಉಲ್ಲಂಘನೆ, ದುರ್ನಡತೆ ಹಾಗೂ ಕರ್ನಾಟಕ ಸರ್ಕಾರದ ಸೇವಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ನೋಟಿಸ್ ನೀಡಲಾಗಿದೆ. ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತೆ ಹಾಗೂ IAS ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸೇವಾ ನಿಯಮ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ಕಾರಣ ಕೇಳಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ನೋಟಿಸ್ ನೀಡಿದ್ದಾರೆ.

    IPS ಅಧಿಕಾರಿ(IGP)ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ರೂಪ ಮೌದ್ಗಿಲ್ ಅವರಿಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ (Praveen Sood) ನೋಟೀಸ್ ನೀಡಿದ್ದಾರೆನ್ನಲಾಗಿದೆ.

    ಈ ನಡುವೆ ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra), IPS ಹಾಗೂ IAS ಅಧಿಕಾರಿಗಳು ತಮ್ಮನ್ನು ತಾವು ದೇವಮಾನವರು ಎಂದುಕೊಂಡಿದ್ದಾರಾ? ಇಲ್ಲಿ ಒಂದು ಆಡಳಿತ ವ್ಯವಸ್ಥೆಯೂ ಇದೆ. ಯಾವುದೇ ಅಧಿಕಾರಿಗಳು ಶಿಸ್ತು ಉಲ್ಲಂಘನೆ ಮಾಡಬಾರದೆಂಬ ನಿಯಮ ಇದ್ದರೂ ಇಬ್ಬರೂ ಜಿದ್ದಿಗೆ ಬಿದ್ದವರಂತೆ ಪರಸ್ಪರ ಆರೋಪ ಮಾಡಿದ್ದಾರೆ.

    ಈ ಇಬ್ಬರಿಗೂ ಕಾನೂನಿನ ಚೌಕಟ್ಟಿನಲ್ಲಿ ಏನು ಆಗಬೇಕೋ ಅದೇ ಆಗುತ್ತದೆ ಎಂದರು. ಮುಖ್ಯಮಂತ್ರಿಗಳು ಇದರ ಬಗ್ಗೆ ಈಗಾಗಲೇ ಗಮನಹರಿಸಿದ್ದಾರೆ. ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರೊಂದಿಗೆ ಸ್ವತಃ ನಾನೇ ಮಾತುಕತೆ ನಡೆಸಿದ್ದೇನೆ. ಯಾರೇ ಆಗಲಿ ಇತಿಮಿತಿ ಇರಬೇಕು ಎಂದು ಕಿಡಿಕಾರಿದರು.

    ಹಿರಿಯ ಅಧಿಕಾರಿಗಳು ಈ ರೀತಿಯಾಗಿ ಮಾಧ್ಯಮದ ಮುಂದೆ ಮಾತನಾಡುವುದು ಸರಿಯಲ್ಲ. ಶಿಸ್ತು ಉಲ್ಲಂಘನೆ ಮಾಡುವವರಿಗೆ ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮುಖ್ಯಮಂತ್ರಿಗಳು ಮಾಡಲಿದ್ದಾರೆ ಎಂದು ಉತ್ತರಿಸಿದರು.

    ಇಬ್ಬರ ನಡುವೆ ಯಾವುದೋ ಹಳೆಯ ವೈಯಕ್ತಿಕ ದ್ವೇಷ ಇಲ್ಲವೇ ಸಮಸ್ಯೆಗಳಿರಬಹುದು. ಪರಸ್ಪರ ಕುಳಿತು ಮಾತುಕತೆ ಮೂಲಕ ಸಮಸ್ಯೆಯನ್ನು ಇತ್ಯರ್ಥ ಪಡಿಸಿಕೊಳ್ಳಬಹುದು. ಆದರೆ ಹಿರಿಯ ಅಧೊಕಾರಿಗಳಾಗಿ ಇವರೇ ಈ ರೀತಿ ವರ್ತಿಸಿರುವುದು ಸರಿಯಲ್ಲ. ಈ ಹಿಂದೆಯೂ ಕೂಡ ಇವರಿಬ್ಬರಿಗೆ ಎಚ್ಚರಿಕೆ ಕೊಡಲಾಗಿತ್ತು. ಆದರೂ ಈ ವರ್ತನೆ ಅತ್ಯಂತ ನೋವಿನ ಸಂಗತಿ. ಕಾನೂನಿನ ಪ್ರಕಾರ ಏನು ಶಿಕ್ಷೆಯಾಗಬೇಕೊ ಅದು ಆಗೇ ಆಗುತ್ತದೆ. ಸರ್ಕಾರ ಕಣ್ಣುಮುಚ್ಚಿ ಕುಳಿತಿಲ್ಲ ಎಂದು ಎಚ್ಚರಿಸಿದರು.

    ಇಬ್ಬರೂ ಕೂಡ ಅತ್ಯಂತ ಕೆಟ್ಟದಾಗಿ ವರ್ತಿಸಿದ್ದಾರೆ. ಅವರು ವೈಯಕ್ತಿಕವಾಗಿ ಏನಾದರೂ ಮಾಡಿಕೊಳ್ಳಲಿ. ಅದು ನಮಗೆ ಸಂಬಂಧಿಸಿದ್ದಲ್ಲ.  ಆದರೆ ಮಾಧ್ಯಮಗಳ ಮುಂದೆ ಬಂದು ಈ ರೀತಿ ಆಪಾದನೆ ಮಾಡಿದ್ದು ಸರಿಯಲ್ಲ. ಇಲಾಖೆಗಳಲ್ಲಿ ಅವ್ಯವಹಾರ ನಡೆದಿದ್ದರೆ ಸಂಬಂಧಪಟ್ಟವರ ಗಮನಕ್ಕೆ ತರಬೇಕು. ಅಂಥವರ ಮೇಲೆ ತನಿಖೆ ನಡೆಸಿ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಹಾದಿಬೀದಿಯಲ್ಲಿ ಮಾತನಾಡಲು ಇವರಿಗೆ ಅಧಿಕಾರ ಕೊಟ್ಟವರು ಯಾರು ಎಂದು ಪ್ರಶ್ನಿಸಿದರು.

    ಸಿಂಧೂರಿ ಭೇಟಿ:

    ಇದರ ನಡುವೆ IAS ಅಧಿಕಾರಿ ರೋಹಿಣಿ ಸಿಂಧೂರಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ (Vandita Sharma) ಅವರನ್ನು ಭೇಟಿಯಾಗಿ ಲಿಖಿತ ದೂರು ಸಲ್ಲಿಸಿದರು.

    ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ 3 ಪುಟಗಳ ಲಿಖಿತ ದೂರು ನೀಡಿದ ಅವರು ನಂತರ ಮಾತನಾಡಿದರು ಮಾಧ್ಯಮಗಳ ಮುಂದೆ ಬರಬಾರದೆಂಬ ನಿಯಮವಿದೆ ಹಾಗಾಗಿ ನಾನು ಮಾತನಾಡಲಿಲ್ಲ. ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದ ಹಿನ್ನೆಲೆ ಮುಖ್ಯ ಕಾರ್ಯದರ್ಶಿಗಳಿಗೆ ದೂರು ನೀಡಿದ್ದೇನೆ ಎಂದರು.

    ನನ್ನ ಕಾರ್ಯವ್ಯಾಪ್ತಿ ಬೇರೆ ಅವರ ಕಾರ್ಯವ್ಯಾಪ್ತಿ ಬೇರೆ. ಅವರು ನನ್ನ ವೈಯಕ್ತಿಕ ವಿಚಾರಗಳನ್ನು ಮಾತನಾಡಿದ್ದಾರೆ. ಅವರ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಸ್ಪಷ್ಟ ಪಡಿಸಿದರು.

    #aragajnanedra basavaraj bommai bommai d roopa IAS IAS - IPS IAS - IPS conflicts Karnataka m Politics praveen sood rohini sindhuri ಕಾನೂನು ಧಾರ್ಮಿಕ ನಿಯಮ ಉಲ್ಲಂಘನೆ ಬೊಮ್ಮಾಯಿ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleನಗ್ನ ಚಿತ್ರ ಕಳುಹಿಸಿದ್ರಾ IAS ಅಧಿಕಾರಿ?
    Next Article ಆರ್ಥಿಕ ಪ್ರಗತಿಯಲ್ಲಿ ಕರ್ನಾಟಕ ದಾಪುಗಾಲು – CM
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    June 18, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    June 16, 2025

    10 Comments

    1. juwj2 on June 5, 2025 4:21 am

      can you get cheap clomid without a prescription can i order cheap clomid without a prescription how can i get generic clomid without prescription can i buy clomiphene price where can i buy clomiphene tablets clomiphene order can i order clomiphene without rx

      Reply
    2. buy cialis in canada online on June 9, 2025 6:06 am

      I’ll certainly return to read more.

      Reply
    3. side effects flagyl on June 11, 2025 12:18 am

      I am in truth delighted to glitter at this blog posts which consists of tons of of use facts, thanks for providing such data.

      Reply
    4. EdwardNic on June 16, 2025 9:31 pm

      ¡Saludos, buscadores de tesoros!
      Mejores casinos online extranjeros con retiro rГЎpido – https://casinosextranjerosenespana.es/# casino online extranjero
      ¡Que vivas increíbles jackpots extraordinarios!

      Reply
    5. pynju on June 18, 2025 7:49 am

      buy propranolol without prescription – plavix drug order methotrexate 10mg pill

      Reply
    6. Raymondhek on June 19, 2025 2:52 pm

      ¡Saludos, descubridores de tesoros !
      casino online extranjero: juega sin restricciones – https://casinosextranjero.es/# mejores casinos online extranjeros
      ¡Que vivas increíbles instantes inolvidables !

      Reply
    7. zk5gb on June 21, 2025 5:23 am

      how to buy amoxicillin – order combivent 100mcg generic order ipratropium 100mcg without prescription

      Reply
    8. JamesRoarp on June 22, 2025 12:14 am

      ¡Saludos, cazadores de suerte !
      casino por fuera sin lГ­mite de retiro – https://www.casinosonlinefueraespanol.xyz/# casinosonlinefueraespanol.xyz
      ¡Que disfrutes de oportunidades únicas !

      Reply
    9. b8blw on June 23, 2025 8:42 am

      azithromycin 250mg cost – buy azithromycin 500mg without prescription buy bystolic 5mg online

      Reply
    10. CalvinOxync on June 23, 2025 1:47 pm

      ¡Bienvenidos, participantes del desafío !
      Casino fuera de EspaГ±a con sistema de nivelaciГіn – https://casinofueraespanol.xyz/# casino por fuera
      ¡Que vivas increíbles rondas emocionantes !

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on ನಿರ್ಮಲಾ ಸೀತಾರಾಮನ್ ಗೆ ಸಿಎಂ ಮೊರೆ..
    • Bobbyglupe on Facebookನಿಂದ ಮನೆಗೆ ಹೊರಟ10000 ಮಂದಿ #meta #jobs
    • KennethSOYNC on Acid ಮಾರಾಟ ನಿಷೇಧಕ್ಕೆ ಸರ್ಕಾರ ಸಿದ್ದತೆ
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe