Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಧಿಕಾರ ತ್ಯಜಿಸುವ ಮಾತನಾಡಿದ ಸಿದ್ದರಾಮಯ್ಯ.
    Trending

    ಅಧಿಕಾರ ತ್ಯಜಿಸುವ ಮಾತನಾಡಿದ ಸಿದ್ದರಾಮಯ್ಯ.

    vartha chakraBy vartha chakraOctober 3, 2024Updated:October 4, 20243 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.3-
    ನಾಡಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯ ಕುರಿತಾಗಿ ಆಶ್ಚರ್ಯಕರ ಹೇಳಿಕೆಯನ್ನು ನೀಡುವ ಮೂಲಕ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದಾರೆ.
    ದಸರಾ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು ಇನ್ನೊಂದು ವರ್ಷ ದೇವಿ ನನಗೆ ಅಧಿಕಾರ ನಡೆಸಲು ಆರ್ಶೀವಾದ ಮಾಡಲಿ. ಉತ್ತಮ ಕೆಲಸ ಮಾಡಲು ದೇವಿ ಇನ್ನೊಂದು ವರ್ಷವಾದರೂ ಆಶೀರ್ವದಿಸಲಿ. ಜನರ ಸೇವೆ ಮಾಡಲು ಆ ತಾಯಿ ಚಾಮುಂಡಿ ಶಕ್ತಿ ಕೊಡಲಿ ಎಂದು ಬೇಡಿಕೊಳ್ಳುವೆ ಎಂದಿದ್ದಾರೆ.
    ಅಧಿಕಾರದ ಹಂಚಿಕೆ ಬಗ್ಗೆಯೇ ಸಿಎಂ ಈ ರೀತಿಯ ಮಾತುಗಳನ್ನು ಹೇಳಿದ್ದಾರೆ. ಹೀಗಾಗಿ ಇನ್ನೊಂದು ವರ್ಷ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಮುಂದುವರಿದರೆ ಎರಡೂವರೆ ವರ್ಷ ಪೂರೈಸಿದಂತಾಗುತ್ತದೆ. ಒಂದು ವರ್ಷದ ನಂತರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಚರ್ಚೆ, ಕುತೂಹಲ ಇದೀಗ ಸಿಎಂ ಭಾಷಣ ಮೂಡಿಸಿದೆ.
    ಇದರ ನಡುವೆ ನಿವೇಶನ ಹಂಚಿಕೆ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದ್ದು ಅವರನ್ನು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕಾದ ಅನಿವಾರ್ಯತೆ ಉಂಟಾಗಲಿದೆ ಹೀಗಾಗಿಯೇ ಸಿದ್ದರಾಮಯ್ಯ ಅವರು ಅಧಿಕಾರ ತ್ಯಾಗದ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಮೈಸೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜೈಲಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ನಾನಾ ಸಮಸ್ಯೆ.
    Next Article ಸ್ವಪಕ್ಷೀಯರ ವಿರುದ್ಧ ಗುಡುಗಿದ ದೇವೇಗೌಡ.
    vartha chakra
    • Website

    Related Posts

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    June 19, 2025

    ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.

    June 17, 2025

    3 Comments

    1. q75rr on June 7, 2025 11:45 pm

      clomid remedio can i order cheap clomiphene without rx can i purchase clomiphene for sale cost cheap clomiphene pills can i purchase cheap clomid for sale can i get cheap clomid no prescription how can i get cheap clomid no prescription

      Reply
    2. viagra cialis cheap online on June 9, 2025 6:51 pm

      More articles like this would make the blogosphere richer.

      Reply
    3. rvddb on June 18, 2025 11:11 pm

      buy propranolol for sale – plavix 75mg price methotrexate 5mg without prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Douglasamott on ಮೋದಿ ಹೆಸರಲ್ಲಿ ದುಡ್ಡು‌ ಬಂದಿದೆ ಎಂದರೆ ನಂಬಬೇಡಿ | Modi
    • AlbertDuabe on BJP ಭದ್ರಕೋಟೆಗೆ ಪೊನ್ನಣ್ಣ ಲಗ್ಗೆ | A S Ponnanna
    • Douglasamott on ಚಿಂದಿ‌ ಆಯುವರಿಗೆ‌ ಸಿಕ್ಕಿತು ಲಕ್ಷಗಟ್ಟಲೆ ಡಾಲರ್ | Dollars
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe