Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಕಾಫಿ-ತಿಂಡಿಗಾಗಿ ಖರ್ಚು ಮಾಡಿದ್ದು‌ 200 ಕೋಟಿ! #siddaramaiah
    ರಾಜಕೀಯ

    ಸಿದ್ದರಾಮಯ್ಯ ಕಾಫಿ-ತಿಂಡಿಗಾಗಿ ಖರ್ಚು ಮಾಡಿದ್ದು‌ 200 ಕೋಟಿ! #siddaramaiah

    vartha chakraBy vartha chakraMarch 6, 2023Updated:March 6, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.6- ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿದ್ದ ವೇಳೆ ಕಾಫಿ,ತಿಂಡಿಗಾಗಿ ಬರೋಬ್ಬರಿ ಇನ್ನೂರು ಕೋಟಿ ರೂಪಾಯಿ ವೆಚ್ಚ ಮಾಡಿದ್ದರಾ..
    ಹೌದು ಎನ್ನುತ್ತವೆ ಸರ್ಕಾರದ ದಾಖಲೆಗಳು.
    ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಗಳ ಕಚೇರಿಗೆ ಆಗಮಿಸುವ ಗಣ್ಯರ ಉಪಚಾರದ ಹೆಸರಿನಲ್ಲಿ 200,62,93,027 (ಇನ್ನೂರು ಕೋಟಿ ಅರವತ್ತೆರಡು ಲಕ್ಷದ ತೊಂಬತ್ತಮೂರು ಸಾವಿರದ ಇಪ್ಪತ್ತೇಳು) ರೂ.ಖರ್ಚು ಮಾಡಲಾಗಿದೆ ಎಂದು ಬಿಜೆಪಿ ವಕ್ತಾರ ಮಹೇಶ್ ಮತ್ತು ಎನ್.ಆರ್.ರಮೇಶ್ ಸುದ್ದಿಗೋಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿದರು.
    ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ
    ಕಾಫೀ, ತಿಂಡಿ, ಬಿಸ್ಕೆಟ್‍ಗಳ ಹೆಸರಿನಲ್ಲೂ 200 ಕೋಟಿ ರೂ.ಗಳ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪಿಸಿದ ಅವರು ಪ್ರಕರಣವನ್ನು ಸಿಬಿಐ ಇಲ್ಲವೇ ಸಿಐಡಿ ತನಿಖೆಗೆ ವಹಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
    ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ರಾಜ್ಯ ಅತಿಥಿ ಗೃಹಗಳ ವಿಭಾಗದ ಅಕಾರಿಗಳು ನೀಡಿರುವ ಅಧಿಕೃತ ದಾಖಲೆಗಳ ಪ್ರಕಾರ
    2013-14 ರಲ್ಲಿ 36,03,03,078 ರೂಪಾಯಿ
    2014-15 ರಲ್ಲಿ 38,26,68,575‌ ರೂಪಾಯಿ
    2015-16 ರಲ್ಲಿ 36,66,19,743 ರೂಪಾಯಿ
    2016-17 ರಲ್ಲಿ 44,73,92,077‌ ರೂಪಾಯಿ
    2017-18 ರಲ್ಲಿಬ44,93,09,554 ರೂಪಾಯಿ ಸೇರಿ
    ಒಟ್ಟು : 200,62,93,027 ರೂಪಾಯಿ ವೆಚ್ಚ ಮಾಡಲಾಗಿದೆ.
    ಐದು ವರ್ಷದ 1,825 ದಿನಗಳಲ್ಲಿ ಭಾನುವಾರ, ಎರಡನೇ ಶನಿವಾರ ಮತ್ತು ಸರ್ಕಾರೀ ರಜಾ ದಿನಗಳು ಪ್ರತೀ ವರ್ಷಕ್ಕೆ 82 ದಿನಗಳಂತೆ, ಐದು ವರ್ಷಗಳಿಗೆ ಒಟ್ಟು 410 ದಿನಗಳು ಸರ್ಕಾರೀ ರಜಾ ದಿನಗಳಾಗಿವೆ
    ಆದರೂ, ಸಿದ್ಧರಾಮಯ್ಯ ನವರ ಅವಧಿಯಲ್ಲಿ ಮುಖ್ಯ ಮಂತ್ರಿಗಳ ಕಚೇರಿಯು ಒಂದು ದಿನವೂ ರಜೆಯಿಲ್ಲದೆ ಎಲ್ಲಾ ಭಾನುವಾರಗಳು, ಎರಡನೇ ಶನಿವಾರಗಳು ಮತ್ತು ಎಲ್ಲಾ ಸರ್ಕಾರೀ ರಜಾ ದಿನಗಳಲ್ಲೂ ಕಾರ್ಯ ನಿರ್ವಹಿಸಿದೆಯೆಂದು ಭಾವಿಸಿದರೂ ಸಹ 05 ವರ್ಷಗಳ ಅವಧಿಯ ಒಟ್ಟು 1,825 ದಿನಗಳಲ್ಲಿ ಅಂದಿನ ಸಿದ್ಧರಾಮಯ್ಯನವರ ಅಧಿಕೃತ ಕಚೆರಿಯ ಸಭೆಗಳಲ್ಲಿ ಮತ್ತು ಅತಿಥಿ ಗಣ್ಯರ ಉಪಚಾರಗಳ ಹೆಸರಿನಲ್ಲಿ ಕಾಫೀ – ತಿಂಡಿಗೆಂದು ಪ್ರತೀ ದಿನವೊಂದಕ್ಕೆ ಹತ್ತು ಲಕ್ಷದ ತೊಂಬತ್ತೊಂಬತ್ತು ಸಾವಿರದ ಮುನ್ನೂರಾ ಮೂವತ್ತೊಂಬತ್ತು ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಮಹೇಶ್ ವಿವರಿಸಿದರು.

    ಕಳೆದ 75 ವರ್ಷಗಳಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿರುವ 25 ಮಂದಿ ಮುಖ್ಯಮಂತ್ರಿಗಳ ಪೈಕಿ, ಬೇರೆ ಇನ್ಯಾವ ಮುಖ್ಯಮಂತ್ರಿಗಳ ಅವಧಿಯಲ್ಲೂ ಸಹ ನಡೆಯದ ಅತಿಥಿ ಉಪಚಾರದ ಹೆಸರಿನ ಇಂತಹ ಭ್ರಷ್ಟಾಚಾರ ಸಿದ್ಧರಾಮಯ್ಯನವರ ಸರ್ಕಾರದಲ್ಲಿ ನಡೆದಿದೆ ಎಂದು ದೂರಿದರು.
    ಹಾಸಿಗೆ – ದಿಂಬು, ಇಂದಿರಾ ಕ್ಯಾಂಟೀನ್ ತಿಂಡಿ, ನೆಲದಡಿಯ ಕಸದ ಡಬ್ಬಗಳು ಮತ್ತು ಎಲ್‍ಇಡಿ ದೀಪಗಳ ಅಳವಡಿಕೆಯಂತಹ ಯೋಜನೆಗಳ ಹೆಸರಿನಲ್ಲೂ ಸಾವಿರಾರು ಕೋಟಿ ರೂಪಾಯಿಗಳನ್ನು ಲೂಟಿ ಮಾಡಿರುವ ಸಿದ್ಧರಾಮಯ್ಯನವರ ಆಡಳಿತಾವಧಿಯಲ್ಲಿ ಕೇವಲ ಮುಖ್ಯಮಂತ್ರಿಗಳ ಕಚೇರಿಯ ಕಾರ್ಯಗಳಿಗೆ ಕಾಫೀ – ತಿಂಡಿ – ಬಿಸ್ಕೇಟ್ ಪೂರೈಕೆ ಹೆಸರಿನಲ್ಲೂ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣವನ್ನು ಲೂಟಿ ಮಾಡಿರುವುದನ್ನು ನೋಡಿದರೆ, ಇಂತಹ ಬೃಹತ್ ಭ್ರಷ್ಟಾಚಾರಗಳ ಸರ್ಕಾರ ದೇಶದಲ್ಲಿ ಮತ್ತೊಂದಿಲ್ಲ ಎಂದು ಸ್ಪಷ್ಟವಾಗಿ ತಿಳಿಯುತ್ತದೆ ಎಂದು ದೂರಿದರು.
    ಹೀಗಾಗಿ ಇಡಿ ಪ್ರಕರಣದ ತನಿಖೆಯನ್ನು ಸಿಬಿಐ ಇಲ್ಲವೇ ಸಿಐಡಿಗೆ ವಹಿಸುವಂತೆ ಆಗ್ರಹಿಸಿದರು.

    #siddaramaiah m ಇಡಿ ಕಾಂಗ್ರೆಸ್ ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleCambridge Universityಯಲ್ಲಿ ರಾಹುಲ್ ಭಾಷಣ- ಕಕ್ಕಾಬಿಕ್ಕಿಯಾದ ಕಾಂಗ್ರೆಸ್ #Congress
    Next Article Mandya ಕಾಂಗ್ರೆಸ್ ನಲ್ಲಿ ಧಗಧಗಿಸುತ್ತಿರುವ ಭಿನ್ನಮತ #mandya #congress
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    6 Comments

    1. 9udbf on June 7, 2025 3:47 am

      where can i buy clomid tablets where can i buy generic clomiphene no prescription get clomiphene without insurance where buy generic clomid pill where buy cheap clomid tablets cost clomid for sale rx clomid

      Reply
    2. discount card for cialis on June 9, 2025 1:33 pm

      Facts blog you have here.. It’s obdurate to assign elevated calibre script like yours these days. I honestly recognize individuals like you! Rent care!!

      Reply
    3. can i stop flagyl early on June 11, 2025 7:51 am

      This is a question which is virtually to my heart… Myriad thanks! Exactly where can I notice the phone details for questions?

      Reply
    4. kpz33 on June 18, 2025 4:43 pm

      buy inderal 10mg pills – clopidogrel sale buy cheap methotrexate

      Reply
    5. bfafh on June 21, 2025 2:23 pm

      buy generic amoxicillin for sale – combivent 100mcg usa generic combivent 100 mcg

      Reply
    6. ub8e3 on June 23, 2025 5:22 pm

      azithromycin 250mg tablet – order generic azithromycin nebivolol generic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelrop on ಕಳ್ಳ ಬೇಟೆಗೆ ಬಂದು ಗುಂಡಿಗೆ ಬಲಿಯಾದ
    • Michaelrop on ಕಾಂಗ್ರೆಸ್ ಆಹ್ವಾನ ತಿರಸ್ಕರಿಸಿದ ರಘುರಾಮ್ ರಾಜನ್ | Raghuram Rajan
    • Chriswot on ಪರಪ್ಪನ ಅಗ್ರಹಾರದಲ್ಲಿ ದರ್ಶನ್, ಪವಿತ್ರಾ ಹೇಗಿದ್ದಾರೆ ಗೊತ್ತಾ.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe