Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೀತಾ ಮತ್ತು ಅಕ್ಬರ್ ಜೊತೆಯಲ್ಲಿ ಇರಬಾರದಂತೆ | VHP
    Viral

    ಸೀತಾ ಮತ್ತು ಅಕ್ಬರ್ ಜೊತೆಯಲ್ಲಿ ಇರಬಾರದಂತೆ | VHP

    vartha chakraBy vartha chakraFebruary 18, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಇದು ಯಾವುದೊ ಲವ್ ಜಿಹಾದ್ ಕತೆ ಅಂದುಕೊಂಡಿರಾ? ಇಲ್ಲ ಈ ಸೀತಾ ಮತ್ತು ಅಕ್ಬರ್ ಮನುಷ್ಯರಲ್ಲ. ಅವು ಸಿಂಹಗಳು. ಸೀತಾ ಹೆಣ್ಣು ಸಿಂಹವಾದರೆ ಅಕ್ಬರ್ ಗಂಡು ಸಿಂಹ. ಆದರೆ ಸಮಸ್ಯೆ ಇರುವುದು ಸಿಂಹಗಳಲ್ಲಿ ಅಲ್ಲ. ಅವುಗಳ ಹೆಸರುಗಳಲ್ಲಿ. ಸಿಲಿಗುರಿಯ ವನ್ಯಧಾಮದಲ್ಲಿ ಈ ಎರಡು ಸಿಂಹಗಳನ್ನು ಜೊತೆಯಲ್ಲಿರುವುದರಿಂದ ಹಿಂದೂಗಳ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯಾಗುತ್ತಿದೆ ಎಂದು ಕೇಸ್ ಹಾಕಿರುವುದು ವಿಶ್ವ ಹಿಂದೂ ಪರಿಷದ್ ನ (VHP) ಸ್ಥಳೀಯ ಪದಾಧಿಕಾರಿ.

    ಶ್ರೀ ರಾಮನ ಪತ್ನಿ ಸೀತೆಯ ಹೆಸರಿರುವ ಸಿಂಹಿಣಿಯನ್ನು ಮುಸಲ್ಮಾನ ದೊರೆಯ ಹೆಸರಿರುವ ಸಿಂಹದೊಂದಿಗೆ ಜೊತೆಯಾಗಿರಿಸಿರುವುದು ಇವರ ಆಕ್ರೋಶಕ್ಕೆ ಕಾರಣವಾಗಿದೆ. ಅದಲ್ಲದೆ ಈ ಸಿಂಹಿಣಿ ಗಂಡು ಸಿಂಹಕ್ಕಾಗಿ ಹುಡುಕುತ್ತಿದ್ದಿದ್ದು ಸುದ್ದಿಯಾಗಿತ್ತು ಮತ್ತು ಅದು ತಮಾಷೆಯಾಗಿ ಕೂಡ ವರದಿಯಾಗಿತ್ತು. ಈಗ ಆ ಸೀತಾ ಹೆಸರಿನ ಸಿಂಹಿಣಿಯನ್ನು ಮುಸ್ಲಿಂ ಹೆಸರಿನ ಸಿಂಹದೊಂದಿಗೆ ಜೊತೆಯಾಗಿರಿಸಿರುವುದು ಧಾರ್ಮಿಕ ವಾಗಿ ಅಸಹನೀಯ ಎಂದು ದೂರಲಾಗಿದೆ. ಸೀತೆಯ ಹೆಸರು ಸಿಂಹಿಣಿಗೆ ಇಡಬಾರದು ಆ ಹೆಸರನ್ನು ಬದಲಾಯಿಸಬೇಕು ಅದು ದೇವದೂಷಣೆಯಾಗುತ್ತದೆ ಎಂದು ಕೂಡ ದೂರಿನಲ್ಲಿ ಆರೋಪಿಸಲಾಗಿದೆ. ಸಧ್ಯಕ್ಕೆ ವನ್ಯಧಾಮದಿಂದ ಏನೂ ಪ್ರತಿಕ್ರಿಯೆ ಬಂದಿಲ್ಲ.

    Verbattle
    Verbattle
    Verbattle
    ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಆನೆಯಿಂದ ಸಿಕ್ಕಿಬಿದ್ದ ಮೋಸ್ಟ್ ವಾಂಟೆಡ್ ನಕ್ಸಲ್
    Next Article ಗ್ರಾಮ ಪಂಚಾಯತಿ ಗ್ರಂಥಾಲಯ ನೌಕರರಿಗೆ ವೇತನ ಭದ್ರತೆ | Gram Panchayat
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    February 21, 2026

    5 Comments

    1. JoshuaAborn on February 12, 2026 6:48 pm

      Ретроспективные скидки в 1С Бухгалтерия оформляются корректировочными счетами-фактурами. Покупатель выполнил условия по объему закупок, продавец предоставляет бонус. Необходимо скорректировать стоимость отгруженных товаров. В книге покупок у покупателя возникает дополнительный вычет. Программа формирует корректировочный документ на разницу. Купить 1с

      Reply
    2. Everetttup on February 13, 2026 10:30 pm

      Квартира-солярий. Большие окна, солнце с утра до вечера. Южная сторона. Зимой особенно ценно. Грейтесь и заряжайтесь витамином D. Комнатные цветы тянутся к свету. И вы тянитесь. Антидепрессант. Берите смену на сутки. квартира на сутки молодечно

      Reply
    3. Hojbyc on February 16, 2026 10:10 pm

      wow gold delivers steady casino jumpiness finished with a sweepstakes technique with no need exchange for real-money gambling. Its standout agreeable extra and vast field variety skedaddle it a favorite number sexual casino fans nationwide.

      Reply
    4. Qoruxc on February 18, 2026 6:33 am

      Dive deep into themed adventures and bonus quests. crowncoins casino offers quest-based rewards for engaging play. Quest, win, and repeat!

      Reply
    5. Cmtdzp on February 20, 2026 6:17 pm

      Dive deep into Sweet Bonanza and let the candies cascade into epic win combinations! Multiplier bombs sweet bonanza candyland explode during bonuses for maximum excitement. Taste victory today!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • скидка в винлаб промокод on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • урна для раздельного сбора мусора купить on ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ
    • https://swissdays2019.ru on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.