Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Social Media ಮೇಲೆ ಪೊಲೀಸ್ ಹದ್ದಿನಕಣ್ಣು
    Viral

    Social Media ಮೇಲೆ ಪೊಲೀಸ್ ಹದ್ದಿನಕಣ್ಣು

    vartha chakraBy vartha chakraAugust 26, 202328 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.26- ಸುಳ್ಳು ಸುದ್ದಿ ಹರಡಿಸಿ ವಿವಾದ ಸೃಷ್ಠಿಸುವುದು, ಶಾಂತಿ‌ ಸುವ್ಯವಸ್ಥತೆ ಭಂಗ ತರುವುದು, ಗಲಭೆಗೆ ಕಾರಣವಾಗುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಗರ ಪೊಲೀಸರು ಮುಂದಾಗಿದ್ದಾರೆ.
    ಸಾಮಾಜಿಕ ಜಾಲತಾಣದಲ್ಲಿ (Social Media) ಖಾತೆ ಹೊಂದಿ ಸುಳ್ಳು ಸುದ್ದಿಗಳನ್ನು ವಿನಿಮಯ ಮಾಡಿ ಸಮಸ್ಯೆ ಉಂಟು ಮಾಡುವವ ಮೇಲೆ ಹದ್ದಿನ ಕಣ್ಣಿಡಲು ಸದ್ದಿಲ್ಲದೇ ಪೊಲೀಸ್ ಪಡೆ ಕಾರ್ಯಾಚರಣೆ ಕೈಗೊಳ್ಳಲಿದೆ.

    ನಗರದಲ್ಲಿ ಸೈಬರ್ ಕ್ರೈಂ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದ್ದು,ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಕದಡುವ ಯತ್ನ ನಡೆಯುತ್ತಿದೆ.ಸುಳ್ಳು ಸುದ್ದಿಯಿಂದ ಡಿಜೆ ಹಳ್ಳಿ, ಕೆಜಿಹಳ್ಳಿ ಗಲಭೆ ನಡೆದಿದ್ದು ಇದಕ್ಕೆ ಸಾಮಾಜಿಕ ಜಾಲತಾಣದ ನಂಟಿತ್ತು. ಹೀಗಾಗಿ ನಗರದಲ್ಲಿ ಎದುರಾಗುತ್ತಿರುವ ಸುಳ್ಳು ಸುದ್ದಿಗಳ ಹಾವಳಿಯನ್ನು ಕಡಿಮೆ ಮಾಡಲು ಪಡೆಯಿಂದ ಹೊಸ ತಂಡ ಕಾರ್ಯ ನಿರ್ವಹಿಸಲು ಸಿದ್ಧವಾಗುತ್ತಿದೆ.
    ನಗರದ ಪ್ರತಿ ಠಾಣೆಯಲ್ಲೂ ಸೋಷಿಯಲ್ ಮೀಡಿಯಾ ವಿಂಗ್ ರಚನೆಯಾಗಲಿದ್ದು ವಿಂಗ್ ನಲ್ಲಿ ಇಬ್ಬರು ಸಿಬ್ಬಂದಿಯಂತೆ ನಗರದಾದ್ಯಂತ ಎಲ್ಲಾ ಠಾಣೆಗೂ ಪೊಲೀಸರ ನೇಮಕ ಮಾಡಲಾಗುತ್ತಿದೆ. ಆಯಾ ಏರಿಯಾದಲ್ಲಿ ನಡೆಯುವ ಸಾಮಾಜಿಕ ಜಾಲತಾಣದ ಪ್ರತಿ ಕಾರ್ಯಚಟುವಟಿಕೆಗಳ ಬಗ್ಗೆ ವಿಂಗ್ ಪೊಲೀಸರು ಮಾಹಿತಿ ಕಲೆ ಹಾಕಿ ನಿಗಾ ಇಡಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವುದು, ಷೇರ್ ಮಾಡುವುದು ಅಥವಾ ಅಶಾಂತಿ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.

    ಕಠಿಣ ಕ್ರಮ:

    ನಗರದ ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ಇಬ್ಬರು ತಜ್ಞರುಗಳ ನೇಮಕ ಮಾಡಲಾಗಿದೆ. ತಾಂತ್ರಿಕ ಪರಿಣಿತಿ ಇರುವಂತವರನ್ನ ನೇಮಕ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಇಬ್ಬರು ಸಿಬ್ಬಂದಿಯನ್ನ ಗುರುತಿಸಿ ಸಾಮಾಜಿಕ ಜಾಲತಾಣದ ಮೇಲೆ ಕಣ್ಣಿಡಲು ಸೂಚಿಸಲಾಗಿದೆ.
    ಸಾಮಾಜಿಕ ಜಾಲತಾಣ ನಿಗಾ ವಹಿಸಲು ಇಬ್ಬರು ಸಿಬ್ಬಂದಿ ನೇಮಕ ಮಾಡಲಾಗಿದ್ದು, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮಕೈಗೊಳ್ಳುವುದಕ್ಕೆ ಎಲ್ಲಾ ಠಾಣೆಯ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದ್ದಾರೆ.
    ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡುವವರು, ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

    ವಿಶೇಷ ತಂಡ ರಚನೆ:

    ಸಾರ್ವಜನಿಕರಿಗೆ ಬೇರೆ ಬೇರೆ ರೀತಿಯಲ್ಲಿ ಉತ್ತೇಜನ ಆಗುವಂತಹ ಪೋಸ್ಟ್ ಮಾಡಲಾಗುತ್ತಿದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತಿರುವುದು ಗೊತ್ತಾಗಿದೆ. ಹಾಗಾಗಿ ಡಿಸಿಪಿ ಕಚೇರಿಯಲ್ಲಿ ನಿಗಾ ವಹಿಸಲು ವಿಶೇಷ ತಂಡ ರಚನೆ ಮಾಡಿದ್ದೇವೆ. ಪೊಲೀಸ್ ಕಮೀಷನರ್ ಕಚೇರಿಯಲ್ಲೂ ಪರಿಣಿತರ ದೊಡ್ಡ ತಂಡವನ್ನ ರಚನೆ ಮಾಡಲಾಗಿದೆ.
    ನಿಜಾಂಶವನ್ನ ಜನರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇವೆ ಈಗಾಗಲೇ ಸಿಬ್ಬಂದಿಗೆ ಈ ಸಂಬಂಧಿಸಿದಂತೆ ವಿಶೇಷವಾದ ತರಬೇತಿ ನೀಡಲಾಗಿದೆ. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

     

    LATEST KANNADA NEWS

    ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling

    #kannada art Bangalore Bengaluru ED gold kannada news Karnataka m News social media Varthachakra ಕಲೆ ಕಾನೂನು ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ನಾಯಕರು ಬೀದಿಪಾಲು | Modi Road Show
    Next Article ಶೆಟ್ಟರ್ Please ಬಿಜೆಪಿಗೆ ಬನ್ನಿ | Jagadish Shettar
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • online drugstore on ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • DanielCix on ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • https://mellstroy-casino.io on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe