Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯುತ್ ಕೊರತೆ ನಿವಾರಣೆಗೆ ಪರ್ಯಾಯ ಮೂಲ ಅನಿವಾರ್ಯ
    Trending

    ವಿದ್ಯುತ್ ಕೊರತೆ ನಿವಾರಣೆಗೆ ಪರ್ಯಾಯ ಮೂಲ ಅನಿವಾರ್ಯ

    vartha chakraBy vartha chakraSeptember 16, 20236 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ. 16 – ರಾಜ್ಯದಲ್ಲಿ ಮಳೆ ಅಭಾವದಿಂದ ವಿದ್ಯುತ್ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಇದನ್ನು ಸರಿದೂಗಿಸಲು ಹೆಚ್ಚಿನ ವಿದ್ಯುತ್ ಉತ್ಪಾದನೆಗೆ ಅಗತ್ಯವಿರುವ ಯೋಜನೆ ಗಳನ್ನು ರೂಪಿಸಲಾಗುತ್ತಿದೆ
    ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ.

    ಸರ್ ಎಂ.ವಿಶ್ವೇಶ್ವರಯ್ಯ ಅವರ 163ನೇ ಜನ್ಮದಿನಾಚರಣೆ ಹಾಗೂ ಇಂಜಿನಿಯರ್ಸ್ ದಿನದ ಪ್ರಯುಕ್ತ ಕರ್ನಾಟಕ ವಿದ್ಯುತ್ ಮಂಡಳಿ ಇಂಜಿನಿಯರುಗಳ ಸಂಘದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾನತಾಡಿದ ಅವರು
    ಮಳೆ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆ ಇದೆ.ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಜಲವಿದ್ಯುತ್ ಉತ್ಪಾದನೆ ಕಷ್ಟ ಹೀಗಾಗಿ ನವೀಕರಿಸ ಬಹುದಾದ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

    ಈ ಹಿನ್ನಲೆಯಲ್ಲಿ ಸೋಲಾರ್ ಮತ್ತು ವಿಂಡ್ ಎನರ್ಜಿಯ ಮೂಲಕ ವಿದ್ಯುತ್ ಉತ್ಪಾದನೆಗೆ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಸೋಲಾರ್ ಮತ್ತು ವಿಂಡ್ ಎನರ್ಜಿ ಉಪಯೋಗಿಸಿಕೋಂಡರೆ ಇನ್ನೂ ಉತ್ಪಾದನೆ ಆಗುತ್ತದೆ ಎಂದರು.
    ಸಬ್ ಸ್ಟೇಷನ್ ಗಳ ಪಕ್ಕದಲ್ಲಿ ಸೋಲಾರ್ ಎನರ್ಜಿ ಉತ್ಪಾದನೆ ಮಾಡುವ ನಿಟ್ಟಿನಲ್ಲಿ ಯೋಜನೆಗಳು ಪ್ರಾರಂಭವಾಗಿವೆ. 2500 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆಗಳನ್ನು ಸಚಿವ ಸಂಪುಟ ಸಭೆಗೆ ತರಲು ಸಿದ್ದವಾಗಿದೆ. ಈ ಎಲ್ಲಾ ಯೋಜನೆಗಳನ್ನು ಪ್ರಾರಂಭಿಸಿದರೆ ಮುಂದಿನ ವಿದ್ಯುತ್ ಬೇಡಿಕೆಗೆ ಸಜಾ್ಜಗಲಿದ್ದೇವೆ ಎಂದರು.

    ಇಲಾಖೆಯಲ್ಲಿ ಉತ್ತಮ ಅಧಿಕಾರಿಗಳು ಇದ್ದಾರೆ. ಇದರಿಂದಾಗಿ ಇಲಾಖೆಯ ಮೂಲಕ ಬಹಳಷ್ಟು ಒಳ್ಳೆಯ ಕೆಲಸಗಳನ್ನು ಮಾಡಲಾಗುತ್ತಿದೆ. ಈ ಬಾರಿ ಅತ್ಯುತ್ತಮ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಮಳೆಯ ಕೊರತೆಯಿಂದ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ಕೋವಿಡ್ ಇದ್ದ ಕಾರಣ ವಿದ್ಯುತ್ಗೆ ಹೆಚ್ಚಿನ ಬೇಡಿಕೆ ಇರಲಿಲ್ಲ. ಈಗ ಆರ್ಥಿಕ ಚಟುವಟಿಕೆ ಗರಿಗೆದರಿದ್ದು, ವಿದ್ಯುತ್ ಬೇಡಿಕೆ ಹೆಚ್ಚಾಗಿದೆ ಎಂದು ತಿಳಿಸಿದರು.

    Bangalore Government Karnataka News
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಪೂರ್ಣ ಅವಧಿಗೆ ಮುಖ್ಯಮಂತ್ರಿ | Siddaramaiah
    Next Article ಸಾಲು ಮರದ ತಿಮ್ಮಕ್ಕನನ್ನು ಬಿಡಲಿಲ್ಲ ಚೈತ್ರಾ ಕುಂದಾಪುರ | Saalumarada Thimmakka
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    6 Comments

    1. oynjn on June 4, 2025 3:42 pm

      can you buy cheap clomid pills clomid medication for women can i order generic clomid online can you buy clomid for sale order generic clomiphene pills clomid tablets get generic clomid without a prescription

      Reply
    2. buy cialis taiwan on June 9, 2025 3:27 am

      More posts like this would persuade the online play more useful.

      Reply
    3. can flagyl treat pid on June 10, 2025 9:33 pm

      This is the kind of serenity I have reading.

      Reply
    4. 4rbaa on June 18, 2025 4:28 am

      inderal order online – methotrexate 5mg sale methotrexate 10mg price

      Reply
    5. v1hco on June 21, 2025 1:57 am

      brand amoxil – order ipratropium 100 mcg order combivent 100 mcg pill

      Reply
    6. b92xa on June 23, 2025 5:28 am

      buy generic zithromax for sale – buy tindamax 500mg pills nebivolol 20mg cost

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 6mefa on ವಿಧಾನಸಭೆಯಲ್ಲಿ ಸಿದ್ದರಾಮಯ್ಯ ದಾಖಲೆ | Siddaramaiah
    • Larryrew on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • WilliamRip on ಡಿ.ಕೆ. ಶಿವಕುಮಾರ್ ಗೆ ದಂಡ ವಿಧಿಸಿದ ಬಿಬಿಎಂಪಿ | DK Shivakumar
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe