Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯಲ್ಲಿ ನಾಯಿ, ನರಿಗಳಿಂದ ಸೋಮಣ್ಣ ಅವರಿಗೆ‌ ಸಮಸ್ಯೆ ‌ಅಂತೆ | BJP
    Trending

    ಬಿಜೆಪಿಯಲ್ಲಿ ನಾಯಿ, ನರಿಗಳಿಂದ ಸೋಮಣ್ಣ ಅವರಿಗೆ‌ ಸಮಸ್ಯೆ ‌ಅಂತೆ | BJP

    vartha chakraBy vartha chakraDecember 6, 2023Updated:December 6, 20235 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.6 – ಕಳೆದ ಕೆಲವು ದಿನಗಳಿಂದ ಬಿಜೆಪಿ ನಾಯಕತ್ವದ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಬಿಜೆಪಿಯಲ್ಲಿನ ಕೆಲ ನಾಯಿ, ನರಿಗಳಿಂದ ಸ್ವಲ್ಪ ವ್ಯತ್ಯಾಸವಾಗಿ ಸಮಸ್ಯೆಯಾಗಿದೆ’ ಎಂದು ಆಪಾದಿಸಿದ್ದಾರೆ.
    ತುಮಕೂರಿನ ಸಿದ್ದಗಂಗಾ ಮಠದಲ್ಲಿ ನೂತನವಾಗಿ ನಿರ್ಮಿಸಿರುವ ಗುರು‌ಭವನ ಲೋಕಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅರ್ಹತೆ ಯಾರ ಮನೆಯ ಸ್ವತ್ತಲ್ಲ. ಅರ್ಹತೆ ಇಲ್ಲದವರು ಹೇಗೆ ಬೇಕಾದರೂ ನಡೆದುಕೊಳ್ಳಬಾರದು ಎಂಬುದನ್ನು ಹೈಕಮಾಂಡ್ ಕೂಡಾ ಯೋಚನೆ ಮಾಡಬೇಕು ಎಂದು ಹೇಳಿದರು.

    ಹೈಕಮಾಂಡ್‌ನವರು ಇದನ್ನು ಸರಿಪಡಿಸುವ ಚಿಂತನೆ ಮಾಡುತ್ತಾರೋ ಏನೋ ಗೊತ್ತಿಲ್ಲ. ನಾನು ತೆರೆದ ಪುಸ್ತಕ, ಓಡಿ ಹೋಗುವವನಲ್ಲ. ಅನಾವಶ್ಯಕವಾಗಿ ನನ್ನನ್ನು ಸಣ್ಣಪುಟ್ಟವರ ಜೊತೆ ಹೋಲಿಕೆ ಮಾಡಬೇಡಿ ಎಂದು ಹೇಳಿದರು.
    ಕೆಲವು ಸಂದರ್ಭಗಳಲ್ಲಿ ನನ್ನ ದುರಹಂಕಾರ ನನಗೆ ತೊಂದರೆ ಕೊಟ್ಟಿದೆ. ಮೇಲೆ ಆಕಾಶವಿದೆ ಎಂದು ತಿಳಿಯದೆ ಅತ್ತ ಕಡೆಗೆ ಉಗುಳಿದೆ. ಅದು ನನ್ನ ಮೇಲೆ ಬಿದ್ದಿದೆ. ಅದನ್ನು ಒರೆಸಿಕೊಂಡು ಮುಂದೆ ಹೋಗುವ ಕೆಲಸ ಮಾಡುತ್ತೇನೆ’ ಎಂದರು.

    ಬಿಜೆಪಿ ವರಿಷ್ಠರ ಭೇಟಿಗೆ ನ. 30ರಂದು ಸಮಯ ನೀಡಿದ್ದರು. ಅಂದು ಹೋಗಿ ಭೇಟಿಯಾಗಲು ಸಾಧ್ಯವಾಗಲಿಲ್ಲ. ಮುಂದೆ ಏನಾಗುವುದೊ ಗೊತ್ತಿಲ್ಲ. ಆಗಿರುವ ತಪ್ಪುಗಳನ್ನು ಹೈಕಮಾಂಡ್ ಯಾವ ರೀತಿ ಸರಿಪಡಿಸಲಿದೆ ಎಂಬುದು ಗೊತ್ತಿಲ್ಲ. ಕೆಲ ದಿನಗಳು ನೋಡುತ್ತೇನೆ. ಎಲ್ಲವನ್ನೂ ಜನರ ಮುಂದೆ ಹೇಳುತ್ತೇನೆ. ನಂತರ ನಿರ್ಧಾರ ಮಾಡುತ್ತೇನೆ’ ಎಂದು ಹೇಳಿದರು.
    ನಾನು ಒಂದಕ್ಕೆ ಅಂಟಿಕೊಂಡವನಲ್ಲ. ನನ್ನ ಅರ್ಹತೆ ಪಕ್ಷ ಗುರುತಿಸಿದ್ಯೋ ಇಲ್ಲವೋ ಎನ್ನುವುದನ್ನು ಈಗ ಮಾತನಾಡಲ್ಲ. ಆದರೆ ಒಂದಂತು ಸತ್ಯ. ಅರ್ಹತೆಗೆ ಈ ರೀತಿಯ ಮಾನದಂಡ ಆಗಬಾರದು. ಅರ್ಹತೆ ಅವಕಾಶ ವಂಚಿತ ಆಗಬಾರದು ಎಂದರು.

    BJP bjp karnataka Karnataka News Politics somanna
    Share. Facebook Twitter Pinterest LinkedIn Tumblr Email WhatsApp
    Previous Articleಗೂಳಿಹಟ್ಟಿ ತೊದಲುತ್ತಾ ಮಾತನಾಡಿದ್ದಾರಾ? | Gulihatti Shekar
    Next Article 10‌ ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ | Loan Waiver
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    5 Comments

    1. fnajr on June 6, 2025 1:35 pm

      how to buy generic clomid without dr prescription cost of cheap clomiphene for sale where can i get clomid pill can you get cheap clomiphene pills how to buy cheap clomiphene no prescription order clomiphene pill order generic clomiphene pills

      Reply
    2. can you have sex while taking flagyl on June 11, 2025 2:55 pm

      The thoroughness in this section is noteworthy.

      Reply
    3. 3d3x7 on June 19, 2025 1:20 am

      inderal 10mg generic – inderal over the counter methotrexate 2.5mg cost

      Reply
    4. 0w3cy on June 21, 2025 10:30 pm

      cheap amoxil pills – amoxil uk ipratropium 100 mcg pills

      Reply
    5. dq6sr on June 24, 2025 1:28 am

      cost azithromycin 500mg – tindamax 500mg over the counter bystolic price

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • cc3ms on ಕೂದಲೆಳೆ ಅಂತರದಲ್ಲಿ ಬಚಾವಾದ ಮಾಧುಸ್ವಾಮಿ | JC Madhuswamy
    • ri0rc on Agro startup ಗಳಿಗೆ ಸರ್ಕಾರದ ಪ್ರೋತ್ಸಾಹ.
    • q3w44 on ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಪೂರ್ಣ – ಅಕ್ಟೋಬರ್ 14 ರಂದು ಆದೇಶ ಪ್ರಕಟ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe