Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯಲ್ಲಿ ನಾಯಿ, ನರಿಗಳಿಂದ ಸೋಮಣ್ಣ ಅವರಿಗೆ‌ ಸಮಸ್ಯೆ ‌ಅಂತೆ | BJP
    Trending

    ಬಿಜೆಪಿಯಲ್ಲಿ ನಾಯಿ, ನರಿಗಳಿಂದ ಸೋಮಣ್ಣ ಅವರಿಗೆ‌ ಸಮಸ್ಯೆ ‌ಅಂತೆ | BJP

    vartha chakraBy vartha chakraDecember 6, 2023Updated:December 6, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.6 – ಕಳೆದ ಕೆಲವು ದಿನಗಳಿಂದ ಬಿಜೆಪಿ ನಾಯಕತ್ವದ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಬಿಜೆಪಿಯಲ್ಲಿನ ಕೆಲ ನಾಯಿ, ನರಿಗಳಿಂದ ಸ್ವಲ್ಪ ವ್ಯತ್ಯಾಸವಾಗಿ ಸಮಸ್ಯೆಯಾಗಿದೆ’ ಎಂದು ಆಪಾದಿಸಿದ್ದಾರೆ.
    ತುಮಕೂರಿನ ಸಿದ್ದಗಂಗಾ ಮಠದಲ್ಲಿ ನೂತನವಾಗಿ ನಿರ್ಮಿಸಿರುವ ಗುರು‌ಭವನ ಲೋಕಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅರ್ಹತೆ ಯಾರ ಮನೆಯ ಸ್ವತ್ತಲ್ಲ. ಅರ್ಹತೆ ಇಲ್ಲದವರು ಹೇಗೆ ಬೇಕಾದರೂ ನಡೆದುಕೊಳ್ಳಬಾರದು ಎಂಬುದನ್ನು ಹೈಕಮಾಂಡ್ ಕೂಡಾ ಯೋಚನೆ ಮಾಡಬೇಕು ಎಂದು ಹೇಳಿದರು.

    ಹೈಕಮಾಂಡ್‌ನವರು ಇದನ್ನು ಸರಿಪಡಿಸುವ ಚಿಂತನೆ ಮಾಡುತ್ತಾರೋ ಏನೋ ಗೊತ್ತಿಲ್ಲ. ನಾನು ತೆರೆದ ಪುಸ್ತಕ, ಓಡಿ ಹೋಗುವವನಲ್ಲ. ಅನಾವಶ್ಯಕವಾಗಿ ನನ್ನನ್ನು ಸಣ್ಣಪುಟ್ಟವರ ಜೊತೆ ಹೋಲಿಕೆ ಮಾಡಬೇಡಿ ಎಂದು ಹೇಳಿದರು.
    ಕೆಲವು ಸಂದರ್ಭಗಳಲ್ಲಿ ನನ್ನ ದುರಹಂಕಾರ ನನಗೆ ತೊಂದರೆ ಕೊಟ್ಟಿದೆ. ಮೇಲೆ ಆಕಾಶವಿದೆ ಎಂದು ತಿಳಿಯದೆ ಅತ್ತ ಕಡೆಗೆ ಉಗುಳಿದೆ. ಅದು ನನ್ನ ಮೇಲೆ ಬಿದ್ದಿದೆ. ಅದನ್ನು ಒರೆಸಿಕೊಂಡು ಮುಂದೆ ಹೋಗುವ ಕೆಲಸ ಮಾಡುತ್ತೇನೆ’ ಎಂದರು.

    ಬಿಜೆಪಿ ವರಿಷ್ಠರ ಭೇಟಿಗೆ ನ. 30ರಂದು ಸಮಯ ನೀಡಿದ್ದರು. ಅಂದು ಹೋಗಿ ಭೇಟಿಯಾಗಲು ಸಾಧ್ಯವಾಗಲಿಲ್ಲ. ಮುಂದೆ ಏನಾಗುವುದೊ ಗೊತ್ತಿಲ್ಲ. ಆಗಿರುವ ತಪ್ಪುಗಳನ್ನು ಹೈಕಮಾಂಡ್ ಯಾವ ರೀತಿ ಸರಿಪಡಿಸಲಿದೆ ಎಂಬುದು ಗೊತ್ತಿಲ್ಲ. ಕೆಲ ದಿನಗಳು ನೋಡುತ್ತೇನೆ. ಎಲ್ಲವನ್ನೂ ಜನರ ಮುಂದೆ ಹೇಳುತ್ತೇನೆ. ನಂತರ ನಿರ್ಧಾರ ಮಾಡುತ್ತೇನೆ’ ಎಂದು ಹೇಳಿದರು.
    ನಾನು ಒಂದಕ್ಕೆ ಅಂಟಿಕೊಂಡವನಲ್ಲ. ನನ್ನ ಅರ್ಹತೆ ಪಕ್ಷ ಗುರುತಿಸಿದ್ಯೋ ಇಲ್ಲವೋ ಎನ್ನುವುದನ್ನು ಈಗ ಮಾತನಾಡಲ್ಲ. ಆದರೆ ಒಂದಂತು ಸತ್ಯ. ಅರ್ಹತೆಗೆ ಈ ರೀತಿಯ ಮಾನದಂಡ ಆಗಬಾರದು. ಅರ್ಹತೆ ಅವಕಾಶ ವಂಚಿತ ಆಗಬಾರದು ಎಂದರು.

    Verbattle
    Verbattle
    Verbattle
    BJP bjp karnataka Karnataka News Politics somanna
    Share. Facebook Twitter Pinterest LinkedIn Tumblr Email WhatsApp
    Previous Articleಗೂಳಿಹಟ್ಟಿ ತೊದಲುತ್ತಾ ಮಾತನಾಡಿದ್ದಾರಾ? | Gulihatti Shekar
    Next Article 10‌ ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ | Loan Waiver
    vartha chakra
    • Website

    Related Posts

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    February 8, 2026

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    February 6, 2026

    1 Comment

    1. Benvpe on February 11, 2026 8:24 pm

      betmgm Oklahoma betmgm-play betmgm Р Рђ

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_kret on ತಿಮರೋಡಿ ಗೆ ಖೆಡ್ಡಾ
    • GRATIS VIAGRA on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • http://xn--80aeh5aeeb3a7a4f.xn--p1ai/forum/user/67153/ on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.