Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೋಮಶೇಖರ್, ಹೆಬ್ಬಾರ್ ಕಾಂಗ್ರೆಸ್ ನಿಂದ ಲೋಕಸಭಾ ಅಖಾಡಕ್ಕೆ | Loksabha 2024
    Trending

    ಸೋಮಶೇಖರ್, ಹೆಬ್ಬಾರ್ ಕಾಂಗ್ರೆಸ್ ನಿಂದ ಲೋಕಸಭಾ ಅಖಾಡಕ್ಕೆ | Loksabha 2024

    vartha chakraBy vartha chakraDecember 28, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಡಿ.28- ಲೋಕಸಭೆ Electionಗೆ (Loksabha 2024) ರಾಜಕೀಯ ಪಕ್ಷಗಳು ಭರದ ಸಿದ್ದತೆ ನಡೆಸಿರುವ ಬೆನ್ನಲ್ಲೇ ಹಲವು ನಾಯಕರು ಪಕ್ಷಾಂತರ ಪರ್ವಕ್ಕೆ ಮುನ್ನುಡಿ ಇಡ ತೊಡಗಿದ್ದಾರೆ.
    ಬಿಜೆಪಿ ನಾಯಕತ್ವದ ವಿರುದ್ಧ ಬೇಸರಗೊಂಡು ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವ ಶಾಸಕರು ಹಾಗೂ ಮಾಜಿ ಸಚಿವರಾದ ಶಿವರಾಮ್ ಹೆಬ್ಬಾರ್ ಮತ್ತು ಎಸ್.ಟಿ‌.ಸೋಮಶೇಖರ್ ಪಕ್ಷ ತೊರೆಯಲು ಮುಂದಾಗಿದ್ದಾರೆ.
    ಈ ಕುರಿತಂತೆ ಅವರು ಈಗಾಗಲೇ ಕಾಂಗ್ರೆಸ್ ನಾಯಕರ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಸೇರಲಿರುವ ಈ ಇಬ್ಬರೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.
    ಶಿವರಾಮ ಹೆಬ್ಬಾರ್ ಕಾರವಾರ ಲೋಕಸಭಾ ಕ್ಷೇತ್ರ ಹಾಗೂ ಎಸ್.ಟಿ.ಸೋಮಶೇಖರ್ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕಣಕ್ಜಿಳಿಯುವ ಸಾಧ್ಯತೆ ಇದೆ.

    ಬಿಜೆಪಿ ಗೆ ರಾಜೀನಾಮೆ ನೀಡಲಿರುವ ಇಬ್ಬರಿಗೂ ಸರ್ಕಾರದಲ್ಲಿ ಸಂಪುಟ ದರ್ಜೆ ಸ್ಥಾನಮಾನದ ಅಧಿಕಾರ ನೀಡುವ ಭರವಸೆ ಸಿಕ್ಕಿದ್ದು, ಸೋಮಶೇಖರ್ ಅವರಿಗಾಗಿ ಆಡಳಿತ ಸುಧಾರಣೆ ಆಯೋಗದಂತಹ ಉನ್ನತ ಹುದ್ದೆ ಸಿಗಲಿದ್ದು,ಹೆಬ್ಬಾರ್ ಅವರಿಗಾಗಿ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಪಡೆ ರಚನೆಯಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಇವರ ಪಕ್ಷ ಸೇರ್ಪಡೆ ವಿಚಾರದಲ್ಲಿ ಹೈಕಮಾಂಡ್ ಮತ್ತು ಸ್ಥಳೀಯ ಮಟ್ಟದ ನಾಯಕರ ಜೊತೆ ಮಾತುಕತೆ ನಡೆಸುತ್ತಿರುವ ಪರಮೇಶ್ವರ್ ಅವರನ್ನು ಇಂದು ಬೆಳಿಗ್ಗೆ ಇಬ್ಬರೂ ನಾಯಕರು ಭೇಟಿ ಮಾಡಿ ಮಾತುಕತೆ ನಡೆಸಿದರು.
    ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದ ವೇಳೆ ಈ ಇಬ್ಬರೂ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದು,ಈಗಲೂ ಅದೇ ಅನ್ಯೋನ್ಯ ಸಂಬಂಧವನ್ನು ಹೊಂದಿದ್ದಾರೆ ಈ ಹಿನ್ನೆಲೆಯಲ್ಲಿ ಪರಮೇಶ್ವರ್ ಅವರೇ ಇವರ ಸೇರ್ಪಡೆ ಸೇರಿದಂತೆ ಇತರೆ ವಿಷಯವಾಗಿ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

    ಇನ್ನೂ ಗೃಹ ಸಚಿವರ‌ ಭೇಟಿ ಬಳಿಕ ಶಾಸಕ ಎಸ್.ಟಿ.ಸೋಮಶೇಖರ್ ಸುದ್ದಿಗಾರರೊಂದಿಗೆ
    ಮಾತನಾಡಿ,ಈ ಭೇಟಿಯಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆಯಲಿಲ್ಲ‌.ನಮ್ಮ ಕ್ಷೇತ್ರದ ಹಲವು ಅಭಿವೃದ್ಧಿ ಯೋಜನೆಗಳ ಕುರಿತು ಮಾತನಾಡಲು ಬಂದಿದ್ದೆವು ಎಂದು ಹೇಳಿದರು
    ನನ್ನ ಕ್ಷೇತ್ರದ ಮಾಗಡಿ ರಸ್ತೆಗೆ ಹೊಸ ಪೊಲೀಸ್ ಠಾಣೆ‌ ಬೇಕಾಗಿದೆ. ಅಂದ್ರಹಳ್ಳಿ ಬ್ಯಾಡರಹಳ್ಳಿ ವಿಭಜನೆ ಆಗಬೇಕು. ಈ ವಿಚಾರವಾಗಿ ಗೃಹ ಸಚಿವರನ್ನ ಭೇಟಿಯಾಗಿದ್ದೆ ಎಂದರು.
    ಇನ್ನು ಬಿಜೆಪಿಯಲ್ಲಿ ಸದ್ಯ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸಂಸದ ಡಿ.ವಿ.ಸದಾನಂದಗೌಡ ಸರಿಯಾಗಿಯೇ ಹೇಳಿದ್ದಾರೆ. ಯಾರು ಪಕ್ಷ ವಿರುದ್ದವಾಗಿ ನಡೆದುಕೊಳ್ಳುತ್ತಾರೋ ಅವರ ಮೇಲೆ ಕ್ರಮ ಆಗಲಿ ಎಂದು ಆಗ್ರಹಿಸಿದರು.
    ಶಿವರಾಮ ಹೆಬ್ಬಾರ್ ಮಾತನಾಡಿ ನಾವೇನಾದರೂ ಪಕ್ಷ ವಿರೋಧಿ ಚಟುವಟಿಕೆ ಮಾಡ್ತಿದ್ದೀವಾ? ಬಿಜೆಪಿಯಲ್ಲಿ ಹೇಳೋರು ಕೇಳುವವರು ಇಲ್ಲ ಎಂಬುವುದು ತಪ್ಪು. ವಿಜಯೇಂದ್ರ ಅಧ್ಯಕ್ಷರಾಗಿದ್ದಾರೆ. ಅಶೋಕ್ ವಿಪಕ್ಷ ನಾಯಕರಾಗಿದ್ದಾರೆ. ಪಕ್ಷದಲ್ಲಿ ಒಳ್ಳೆ ಕಮಿಟಿ‌ ಮಾಡಿದ್ದಾರೆ. ರಾಷ್ಟ್ರೀಯ ಪಕ್ಷ ಬಿಜೆಪಿಯನ್ನು ದಿನದಿಂದ ದಿನಕ್ಕೆ ಸರಿ‌ ಮಾಡುತ್ತಿದ್ದಾರೆ ಎಂದರು.

    Bangalore Government Karnataka Loksabha 2024) News Politics Trending ಕಾಂಗ್ರೆಸ್ Election ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleವಾಲೆಟ್ ಕಳೆಕೊಂಡಿದ್ದರಿಂದ ಏನಾಯ್ತು ಗೊತ್ತಾ | Spicejet
    Next Article ಇದು ಖತರ್ನಾಕ್ ಹನಿಟ್ರ್ಯಾಪ್ ತಂಡ | Honey Trap
    vartha chakra
    • Website

    Related Posts

    ಮಹೇಶ್ ಜೋಶಿ ಗೆ ತಪರಾಕಿ

    June 2, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025

    6 Comments

    1. Ozvychivanie pomeshenii_pmSr on July 21, 2024 8:04 am

      озвучивание https://ozvuchivanie-pomeshhenij.ru/ .

      Reply
    2. kyrs valut_enMt on September 21, 2024 11:53 pm

      курс доллара к тенге сегодня курс доллара к тенге сегодня .

      Reply
    3. eskort v moskve_kjOl on October 3, 2024 11:33 am

      проститутки москвы новые проститутки москвы новые .

      Reply
    4. GeraldInalf on October 23, 2024 8:46 am

      Селектор

      Reply
    5. Sazroac on November 25, 2024 2:30 pm

      Как купить аттестат 11 класса с официальным упрощенным обучением в Москве

      Reply
    6. prodamys promokod_zqkn on December 13, 2024 2:15 pm

      промокод prodamus [url=http://www.promokod-prod.ru]промокод prodamus[/url] .

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಮಹೇಶ್ ಜೋಶಿ ಗೆ ತಪರಾಕಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • купить амфетамин on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • can u snort meloxicam on ಕುಂಭಮೇಳದಲ್ಲಿ ಕಿನ್ನರ ಕಲರವ
    • Williamalark on ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    Latest Kannada News

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    June 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    June 2, 2025

    ಮಹೇಶ್ ಜೋಶಿ ಗೆ ತಪರಾಕಿ

    June 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Auto ಚಾಲಕನ ಮೇಲೆ ದರ್ಪ ತೋರಿದ ಮಹಿಳೆ ಕ್ಷಮೆ ಯಾಚಿಸಿದರು.
    Subscribe