Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೋಮಶೇಖರ್, ಹೆಬ್ಬಾರ್ ಕಾಂಗ್ರೆಸ್ ನಿಂದ ಲೋಕಸಭಾ ಅಖಾಡಕ್ಕೆ | Loksabha 2024
    Trending

    ಸೋಮಶೇಖರ್, ಹೆಬ್ಬಾರ್ ಕಾಂಗ್ರೆಸ್ ನಿಂದ ಲೋಕಸಭಾ ಅಖಾಡಕ್ಕೆ | Loksabha 2024

    vartha chakraBy vartha chakraDecember 28, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.28- ಲೋಕಸಭೆ ಚುನಾವಣೆಗೆ (Loksabha 2024) ರಾಜಕೀಯ ಪಕ್ಷಗಳು ಭರದ ಸಿದ್ದತೆ ನಡೆಸಿರುವ ಬೆನ್ನಲ್ಲೇ ಹಲವು ನಾಯಕರು ಪಕ್ಷಾಂತರ ಪರ್ವಕ್ಕೆ ಮುನ್ನುಡಿ ಇಡ ತೊಡಗಿದ್ದಾರೆ.
    ಬಿಜೆಪಿ ನಾಯಕತ್ವದ ವಿರುದ್ಧ ಬೇಸರಗೊಂಡು ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವ ಶಾಸಕರು ಹಾಗೂ ಮಾಜಿ ಸಚಿವರಾದ ಶಿವರಾಮ್ ಹೆಬ್ಬಾರ್ ಮತ್ತು ಎಸ್.ಟಿ‌.ಸೋಮಶೇಖರ್ ಪಕ್ಷ ತೊರೆಯಲು ಮುಂದಾಗಿದ್ದಾರೆ.
    ಈ ಕುರಿತಂತೆ ಅವರು ಈಗಾಗಲೇ ಕಾಂಗ್ರೆಸ್ ನಾಯಕರ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಸೇರಲಿರುವ ಈ ಇಬ್ಬರೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.
    ಶಿವರಾಮ ಹೆಬ್ಬಾರ್ ಕಾರವಾರ ಲೋಕಸಭಾ ಕ್ಷೇತ್ರ ಹಾಗೂ ಎಸ್.ಟಿ.ಸೋಮಶೇಖರ್ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕಣಕ್ಜಿಳಿಯುವ ಸಾಧ್ಯತೆ ಇದೆ.

    ಬಿಜೆಪಿ ಗೆ ರಾಜೀನಾಮೆ ನೀಡಲಿರುವ ಇಬ್ಬರಿಗೂ ಸರ್ಕಾರದಲ್ಲಿ ಸಂಪುಟ ದರ್ಜೆ ಸ್ಥಾನಮಾನದ ಅಧಿಕಾರ ನೀಡುವ ಭರವಸೆ ಸಿಕ್ಕಿದ್ದು, ಸೋಮಶೇಖರ್ ಅವರಿಗಾಗಿ ಆಡಳಿತ ಸುಧಾರಣೆ ಆಯೋಗದಂತಹ ಉನ್ನತ ಹುದ್ದೆ ಸಿಗಲಿದ್ದು,ಹೆಬ್ಬಾರ್ ಅವರಿಗಾಗಿ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಪಡೆ ರಚನೆಯಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಇವರ ಪಕ್ಷ ಸೇರ್ಪಡೆ ವಿಚಾರದಲ್ಲಿ ಹೈಕಮಾಂಡ್ ಮತ್ತು ಸ್ಥಳೀಯ ಮಟ್ಟದ ನಾಯಕರ ಜೊತೆ ಮಾತುಕತೆ ನಡೆಸುತ್ತಿರುವ ಪರಮೇಶ್ವರ್ ಅವರನ್ನು ಇಂದು ಬೆಳಿಗ್ಗೆ ಇಬ್ಬರೂ ನಾಯಕರು ಭೇಟಿ ಮಾಡಿ ಮಾತುಕತೆ ನಡೆಸಿದರು.
    ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದ ವೇಳೆ ಈ ಇಬ್ಬರೂ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದು,ಈಗಲೂ ಅದೇ ಅನ್ಯೋನ್ಯ ಸಂಬಂಧವನ್ನು ಹೊಂದಿದ್ದಾರೆ ಈ ಹಿನ್ನೆಲೆಯಲ್ಲಿ ಪರಮೇಶ್ವರ್ ಅವರೇ ಇವರ ಸೇರ್ಪಡೆ ಸೇರಿದಂತೆ ಇತರೆ ವಿಷಯವಾಗಿ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

    ಇನ್ನೂ ಗೃಹ ಸಚಿವರ‌ ಭೇಟಿ ಬಳಿಕ ಶಾಸಕ ಎಸ್.ಟಿ.ಸೋಮಶೇಖರ್ ಸುದ್ದಿಗಾರರೊಂದಿಗೆ
    ಮಾತನಾಡಿ,ಈ ಭೇಟಿಯಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆಯಲಿಲ್ಲ‌.ನಮ್ಮ ಕ್ಷೇತ್ರದ ಹಲವು ಅಭಿವೃದ್ಧಿ ಯೋಜನೆಗಳ ಕುರಿತು ಮಾತನಾಡಲು ಬಂದಿದ್ದೆವು ಎಂದು ಹೇಳಿದರು
    ನನ್ನ ಕ್ಷೇತ್ರದ ಮಾಗಡಿ ರಸ್ತೆಗೆ ಹೊಸ ಪೊಲೀಸ್ ಠಾಣೆ‌ ಬೇಕಾಗಿದೆ. ಅಂದ್ರಹಳ್ಳಿ ಬ್ಯಾಡರಹಳ್ಳಿ ವಿಭಜನೆ ಆಗಬೇಕು. ಈ ವಿಚಾರವಾಗಿ ಗೃಹ ಸಚಿವರನ್ನ ಭೇಟಿಯಾಗಿದ್ದೆ ಎಂದರು.
    ಇನ್ನು ಬಿಜೆಪಿಯಲ್ಲಿ ಸದ್ಯ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸಂಸದ ಡಿ.ವಿ.ಸದಾನಂದಗೌಡ ಸರಿಯಾಗಿಯೇ ಹೇಳಿದ್ದಾರೆ. ಯಾರು ಪಕ್ಷ ವಿರುದ್ದವಾಗಿ ನಡೆದುಕೊಳ್ಳುತ್ತಾರೋ ಅವರ ಮೇಲೆ ಕ್ರಮ ಆಗಲಿ ಎಂದು ಆಗ್ರಹಿಸಿದರು.
    ಶಿವರಾಮ ಹೆಬ್ಬಾರ್ ಮಾತನಾಡಿ ನಾವೇನಾದರೂ ಪಕ್ಷ ವಿರೋಧಿ ಚಟುವಟಿಕೆ ಮಾಡ್ತಿದ್ದೀವಾ? ಬಿಜೆಪಿಯಲ್ಲಿ ಹೇಳೋರು ಕೇಳುವವರು ಇಲ್ಲ ಎಂಬುವುದು ತಪ್ಪು. ವಿಜಯೇಂದ್ರ ಅಧ್ಯಕ್ಷರಾಗಿದ್ದಾರೆ. ಅಶೋಕ್ ವಿಪಕ್ಷ ನಾಯಕರಾಗಿದ್ದಾರೆ. ಪಕ್ಷದಲ್ಲಿ ಒಳ್ಳೆ ಕಮಿಟಿ‌ ಮಾಡಿದ್ದಾರೆ. ರಾಷ್ಟ್ರೀಯ ಪಕ್ಷ ಬಿಜೆಪಿಯನ್ನು ದಿನದಿಂದ ದಿನಕ್ಕೆ ಸರಿ‌ ಮಾಡುತ್ತಿದ್ದಾರೆ ಎಂದರು.

    Verbattle
    Verbattle
    Verbattle
    Bangalore Government Karnataka Loksabha 2024) News Politics Trending ಕಾಂಗ್ರೆಸ್ Election ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleವಾಲೆಟ್ ಕಳೆಕೊಂಡಿದ್ದರಿಂದ ಏನಾಯ್ತು ಗೊತ್ತಾ | Spicejet
    Next Article ಇದು ಖತರ್ನಾಕ್ ಹನಿಟ್ರ್ಯಾಪ್ ತಂಡ | Honey Trap
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    1 Comment

    1. CharlesNap on April 3, 2026 7:15 pm

      Этот информативный материал предлагает содержательную информацию по множеству задач и вопросов. Мы призываем вас исследовать различные идеи и факты, обобщая их для более глубокого понимания. Наша цель — сделать обучение доступным и увлекательным.
      Получить дополнительную информацию – https://vivod-iz-zapoya-2.ru/

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RayfordRub on ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • RayfordRub on ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    • Kevinjoync on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.