Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿರ್ಮಲಾ ಸೀತಾರಾಮನ್ ನಾಮಫಲಕಕ್ಕೆ ಮಸಿ | Nirmala Sitharaman
    Bengaluru

    ನಿರ್ಮಲಾ ಸೀತಾರಾಮನ್ ನಾಮಫಲಕಕ್ಕೆ ಮಸಿ | Nirmala Sitharaman

    vartha chakraBy vartha chakraFebruary 8, 2024Updated:February 8, 20246 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ 8 – ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕೈಗೊಳ್ಳಲು ಆರ್ಥಿಕ ನೆರವು ಮತ್ತು ಬಜೆಟ್ ನಲ್ಲಿ ಅನುದಾನ ಬಿಡುಗಡೆ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಎನ್ ಎಸ್ ಯು ಐ ಕಾರ್ಯಕರ್ತರು ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಅವರ ಕಚೇರಿ ನಾಮಫಲಕಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.
    ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ನಿನ್ನೆ ಮುಖ್ಯಮಂತ್ರಿಯ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂತ್ರಿಗಳು ಮತ್ತು ಕಾಂಗ್ರೆಸ್ ಶಾಸಕರು ದೆಹಲಿಯಲ್ಲಿ ಧರಣಿ ನಡೆಸಿದ ಬೆನ್ನೆಲ್ಲೇ, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವ್ಯಾಪಕ ಟೀಕಾ ಪ್ರಹಾರ ನಡೆಸಿದ್ದರು.

    ಅದರಲ್ಲೂ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರಂತೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಕೇಂದ್ರ ಸರ್ಕಾರ ಯಾವುದೇ ರೀತಿಯ ತಾರತಮ್ಯ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದರು.
    ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಿಲ್ಲರ್ಸ್ ರಸ್ತೆಯಲ್ಲಿರುವ ನಿರ್ಮಲ ಸೀತಾರಾಮನ್ ಅವರ ಕಚೇರಿ ಮುಂದೆ ಕೆಲಕಾಲ ಧರಣಿ ನಡೆಸಿದ ಎನ್ ಎಸ್ ಯು ಐ ಕಾರ್ಯಕರ್ತರು ರಾಜ್ಯದಿಂದ ನಿರ್ಮಲಾ ಸೀತಾರಾಮನ್ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಕರ್ನಾಟಕದ ವಿರುದ್ಧ ನಿಲುವು ಹೊಂದಿದ್ದಾರೆ ಎಂದು ಆಪಾದಿಸಿದರು.
    ರಾಜ್ಯದ ಪರವಾಗಿ ಸಂಸತ್ತಿನಲ್ಲಿ ಹೋಮೆಯು ದ್ವನಿಯುತ್ತದ ಈ ಸಚಿವರು ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿ ಕಚೇರಿಯ ಮುಂಭಾಗದಲ್ಲಿ ಅಳವಡಿಸಲಾಗಿದ್ದ ಅವರ ಹೆಸರಿನ ನಾಮಫಲಕ್ಕೆ ಮಸಿ ಬಳಿದರು.
    ಕೂಡಲೇ ಮಧ್ಯ ಪ್ರವೇಶಿಸಿದ ಪೊಲೀಸರು ಮಸಿ ಬಳಿದ ಆರೋಪದಲ್ಲಿ ಕಾರ್ಯಕರ್ತರಾದ ಸೂರಜ್, ಲಕ್ಷ್ಯ ರಾಜ್, ನಿಶ್ಚಯ್ ಗೌಡ, ನರೇಶ್, ಕಾರ್ತಿಕ್ ಎಮಬುವವರನ್ನು ಪೊಲೀಸರು ವಶಕ್ಕೆ ಪಡೆದು, ಪ್ರತಿಭಟನಾಕಾರರನ್ನು ಚದುರಿಸಿದರು.

    ಮುತ್ತಿಗೆ ಯತ್ನ ಮತ್ತೊಂದೆಡೆ ರಾಜ್ಯದಿಂದ ಸತತವಾಗಿ ಲೋಕಸಭೆಗೆ ಆಯ್ಕೆಯಾಗಿ ಪಕ್ಷದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ನಳಿನ್ ಕುಮಾರ್ ಕಟೀಲ್ ಅವರು ಒಮ್ಮೆಯೂ ರಾಜ್ಯದ ಪರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ ಎಂದು ಆರೋಪಿಸಿ ಅವರ ಮಂಗಳೂರು ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
    ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಎನ್ ಎಸ್ ಯು ಐ ಕಾರ್ಯಕರ್ತರು ಸಂಸದ ಕಟೀಲ್ ವಿರುದ್ಧ ಘೋಷಣೆಗಳನ್ನು ಮೊಳಗಿಸಿ,ಅವರ ನಿವಾಸಕ್ಕೆ ಲಗ್ಗೆ ಹಾಕಲು ಯತ್ನಿಸಿದರು.
    ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಹಲವರನ್ನು ವಶಕ್ಕೆ ಪಡೆದರು ಈ ಪ್ರತಿಭಟನೆ ಹಿನ್ನೆಲೆಯಲ್ಲಿ ಮಂಗಳೂರಿನ ಉರ್ವದಲ್ಲಿರುವ ಅಶೋಕಾ ಅಪಾರ್ಟ್‌ ಮೆಂಟ್ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

    m SIT ಕಾಂಗ್ರೆಸ್ ನ್ಯಾಯ ಸಂಸತ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ನಲ್ಲಿ ಈಗ ಪರಿಶಿಷ್ಟ ಜಾತಿ, ವರ್ಗದವರ ಪಟ್ಟು | Congress
    Next Article ಹೇಗೆಲ್ಲಾ ಯಾಮಾರಿಸ್ತಾರೆ ನೋಡಿ | Fraud Alert
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    June 20, 2025

    6 Comments

    1. CMD777 on May 13, 2025 10:13 pm

      Great goods from you, man. I’ve understand your stuff previous to and you’re just extremely wonderful. I actually like what you have acquired here, really like what you’re saying and the way in which you say it. You make it entertaining and you still take care of to keep it sensible. I can not wait to read far more from you. This is really a great site. Try to Visit My Web Site :CMD777

      Reply
    2. 3aqbc on June 5, 2025 2:21 pm

      can i buy cheap clomiphene price how can i get clomiphene without prescription cost of generic clomiphene pills where to buy generic clomiphene buying clomiphene pill can i buy cheap clomid no prescription can i purchase clomiphene prices

      Reply
    3. can flagyl cause high blood pressure on June 11, 2025 3:19 am

      Greetings! Very useful suggestion within this article! It’s the crumb changes which will make the largest changes. Thanks a a quantity in the direction of sharing!

      Reply
    4. 8zbw2 on June 18, 2025 11:21 am

      buy inderal 20mg generic – oral inderal purchase methotrexate for sale

      Reply
    5. tyttj on June 21, 2025 9:04 am

      how to get amoxicillin without a prescription – amoxicillin pill cheap ipratropium

      Reply
    6. kybu7 on June 23, 2025 12:11 pm

      zithromax uk – zithromax without prescription bystolic 20mg over the counter

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Chriswot on ದೆಹಲಿ ಸಿಎಂ ಆಗಿ ಆತಿಶಿ .
    • 2vb66 on ದರ್ಶನ್ ಬಿಡುಗಡೆ ಯಾವಾಗ.
    • Williamreosy on ದೇವಸ್ಥಾನಗಳ ತಸ್ತೀಕ್ ಹಣ ಬಿಡುಗಡೆ | Temples
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe