Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕನ್ನಡದಲ್ಲಿ ಮಾತನಾಡಿ ಜೈರಾಮ್ ರಮೇಶ್
    ರಾಜಕೀಯ

    ಕನ್ನಡದಲ್ಲಿ ಮಾತನಾಡಿ ಜೈರಾಮ್ ರಮೇಶ್

    vartha chakraBy vartha chakraSeptember 1, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Jai Ram Ramesh
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು Sep 1: ಚಿಕ್ಕ ಮಗಳೂರು ಮೂಲದ ಜಯರಾಂ ರಮೇಶ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಇವರು ಸ್ವಪಕ್ಷೀಯರಿಂದಲೇ ಮುಜುಗರಕ್ಕೊಳಗಾದ ಘಟನೆ ನಡೆದಿದೆ
    ರಾಹುಲ್ ಗಾಂಧಿಯವರ ಮಹತ್ವಾಕಾಂಕ್ಷೆಯ ಭಾರತ್ ಐಕ್ಯತಾ ಯಾತ್ರೆ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಆಯೋಜಿಸಿದ್ದ ಸಭೆಯಲ್ಲಿ ಜೈರಾಮ್​ ರಮೇಶ್ ಅವರ ಭಾಷಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು ಇದರಿಂದ ಜಯರಾಂ ರಮೇಶ್ ಮುಜಗರಕ್ಕೊಳಗಾದರು.
    ಸಭೆಯನ್ನುದ್ದೇಶಿಸಿ ಇಂಗ್ಲಿಷ್​‌ನಲ್ಲಿ ಭಾಷಣ ಮಾಡುತ್ತಿದ್ದ ಜೈರಾಮ್ ರಮೇಶ್‌ಗೆ ಕನ್ನಡದಲ್ಲಿ ಮಾತಾಡುವಂತೆ ಕಾರ್ಯಕರ್ತರು ಕೂಗಿದರು.ಆ ಕಾರ್ಯಕರ್ತರನ್ನು ಉಳಿದ ನಾಯಕರು ಸಮಾಧಾನ ಮಾಡಿದರು.
    ಮುಜುಗರದಿಂದಲೇ ಇದಕ್ಕೆ ಪ್ರತಿಕ್ರಿಯಿಸಿದ ಅವರು ತಾಂತ್ರಿಕ ಅಂಶಗಳನ್ನು ಇಂಗ್ಲಿಷ್​ನಲ್ಲಿ ಹೇಳುತ್ತೇನೆ. ನಂತರ ಕನ್ನಡದಲ್ಲಿ ಭಾಷಣ ಮುಂದುವರಿಸುತ್ತೇನೆಂದು ಹೇಳಿ ಜಯರಾಂ ರಮೇಶ್​ ಮಾತು ಮುಂದುವರಿಸಿದರು.
    ಪಕ್ಷ‌ ಬಿಟ್ಟು ಹೋಗುವವರು ಹೋಗಲಿ. ಕೆಲವರು ಡಿಪಾರ್ಚರ್ ಲಾಂಜ್​ನಲ್ಲಿ ನಿಂತಿದ್ದಾರೆ. ಹೇಳಿಕೆಗಳನ್ನೂ ಕೊಡುತ್ತಿದ್ದಾರೆ. ಹೋಗುವವರು ಹೋಗಲಿ, ಮಾತನ್ನಾಡುವವರು ಮಾತನಾಡಲಿ. ಯಾವುದೇ ಕಾರಣಕ್ಕೂ ಭಾರತ್ ಜೋಡೋ ಯಾತ್ರೆ ನಿಲ್ಲುವುದಿಲ್ಲ ಎನ್ನುತ್ತಾ ಗುಲಾಂ ನಬಿ ಆಜಾದ್​ರ ನಡೆಗೆ ಟಾಂಗ್​ ಕೊಟ್ಟರು.
    ಇದು ಮನ್ ಕಿ‌ಬಾತ್ ಅಲ್ಲ. ಇದು ಜನತಾ ಕಿ ಚಿಂತನ್ ಯಾತ್ರೆ. ಭಾರತ್ ಜೊಡೋದಲ್ಲಿ ‌ಯಾವುದೇ ಭಾಷಣ ಇಲ್ಲ. ಇದೊಂದು ಸೈಲೆಂಟ್ ಪಾದಯಾತ್ರೆ. ಪ್ರಧಾನಿಯವರ ವಿರುದ್ಧ ಘೋಷಣೆ ಕೂಗುವುದಲ್ಲ, ಜನರ ಸಮಸ್ಯೆಗಳನ್ನ ಅರಿಯುವ ಕಾರ್ಯಕ್ರಮ. ಪಾದಯಾತ್ರೆ ವೇಳೆ ಆಶಾ ಕಾರ್ಯಕರ್ತೆಯರು, ನರೇಗಾ ಕೂಲಿ ಕಾರ್ಮಿಕರನ್ನ ಭೇಟಿ ಮಾಡಿ ಅವರ ಸಮಸ್ಯೆಗಳನ್ನ ಆಲಿಸುತ್ತೇವೆ ಎಂದು ಜೈರಾಮ್​ ರಮೇಶ್ ಹೇಳಿದರು.
    ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ರಾಹುಲ್ ಗಾಂಧಿಯವರ ಪಾದಯಾತ್ರೆ 21 ದಿನ ರಾಜ್ಯದಲ್ಲಿ ಹಾದು ಹೋಗಲಿದೆ. ಎಲ್ಲ ಶಾಸಕರು, ಸಂಸದರು, ಕಾರ್ಯಕರ್ತರು ಪಾಲ್ಗೊಳ್ಳಬೇಕು. ದೇಶದ ಹಿತದೃಷ್ಟಿಯಿಂದ ಈ ಪಾದಯಾತ್ರೆ ಅನಿವಾರ್ಯ. ಇದು ನಮ್ಮ ಯಾತ್ರೆ, ಯಶಸ್ವಿಗೊಳಿಸೋಣ ಎಂದು ಕರೆ ನೀಡಿದರು.
    ಸೆ.8, 9, 10 ರಂದು 224 ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆ ಮಾಡಬೇಕು. ಯಾವ ಕ್ಷೇತ್ರದಿಂದ ಎಷ್ಟೆಷ್ಟು ಜನರನ್ನ ಕಳೆದುಕೊಂಡು ಬರಬೇಕೆಂದು ಅಂದು ತೀರ್ಮಾನ ಮಾಡಬೇಕು. ಯಾರ್ಯಾರು 21 ದಿನ ನಡೆಯುತ್ತೀರಾ ಪಟ್ಟಿ ಕೊಡಬೇಕು. ಇದಕ್ಕಾಗಿ ನೋಂದಣಿ ಮಾಡಬೇಕು. ರಾಹುಲ್ ಗಾಂಧಿಯವರ ಹಿಂದೆ ನೀವು ನಡೆಯಬೇಕು. ಸೆಲ್ಫಿಗೋಸ್ಕರ ಯಾರೂ ಬರಬೇಡಿ, ಇತಿಹಾಸ ಸೃಷ್ಟಿಸಲು ಬರಬೇಕು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

    Verbattle
    Verbattle
    Verbattle
    ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕದ್ದ ಚಿತ್ರ ತೆರೆಗೆ ಸಿದ್ಧ
    Next Article ಕರ್ನಾಟಕಕ್ಕೆ ಉತ್ತರಪ್ರದೇಶ ಮಾದರಿಯಂತೆ
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಡಿ.ಕೆ.ಶಿವಕುಮಾರ್ ಭಾಷಣದಲ್ಲಿ ಏನು ಹೇಳಿದ್ದಾರೆ ನೋಡಿ

    January 30, 2026

    ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದ ಶಶಿ ತರೂರ್!

    January 30, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Marcusreomb on ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • MichaelAffew on ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • StevenCaf on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.