Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Sri Lanka ಪ್ರಜೆಗಳಿಗೆ ಭಾರತೀಯ Passport
    ಅಂತಾರಾಷ್ಟ್ರೀಯ

    Sri Lanka ಪ್ರಜೆಗಳಿಗೆ ಭಾರತೀಯ Passport

    vartha chakraBy vartha chakraFebruary 1, 2023Updated:March 20, 202330 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.1-
    ಕಳೆದ ನವೆಂಬರ್ ನಲ್ಲಿ ಬಸವನಗುಡಿ ಪೊಲೀಸರಿಂದ ಸಿಕ್ಕಿ ಬಿದ್ದಿದ್ದ Passport ಕಳ್ಳಾಟದ ಗ್ಯಾಂಗ್ ನಕಲಿ ದಾಖಲೆಗಳನ್ನು ಬಳಸಿ ಹಲವು ಮಂದಿ Sri Lanka ದ ಪ್ರಜೆಗಳಿಗೆ ಭಾರತೀಯ Passport ಮಾಡಿಕೊಟ್ಟಿರುವುದು ಪತ್ತೆಯಾಗಿದೆ. ಗ್ಯಾಂಗ್ ನ ಬಂಧಿತ ಆರೋಪಿ ಅಮಿನ್ ಶೇಟ್ ವಿಚಾರಣೆಯಲ್ಲಿ ನೀಡಿದ ಮಾಹಿತಿ ಆಧರಿಸಿ ಗುಜರಾತ್ ನಲ್ಲಿ ಶಿಬು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯಲ್ಲಿ, ಹಿಂದೆ ಶಿಬು France ನಲ್ಲಿ Chef ಆಗಿದ್ದಾಗ ಶ್ರೀಲಂಕಾದ ಬ್ರೋಕರ್ಗಳ ಪರಿಚಯ ಮಾಡಿಕೊಂಡು, ಈ ಮೂಲಕ ಶ್ರೀಲಂಕಾದ ಜನರು ಭಾರತಕ್ಕೆ ಬರುತಿದ್ದರು. ಆತ ಶ್ರೀಲಂಕಾದಿಂದ ಬಂದವರಿಗೆ ಭಾರತೀಯ ಪಾಸ್ ಪೋರ್ಟ್ ನೀಡಿ ಅವರಿಗೆ ನೆಲೆಸಲು ಸಹಾಯ ಮಾಡುತ್ತಿದ್ದ ಎನ್ನುವುದು ಬೆಳಕಿಗೆ ಬಂದಿದೆ.

    ಶಬರಿ ಮಲೆಯಲ್ಲಿ ನಡೆಸಿದ ಕಾರ್ಯಾಚರಣೆ ಯಲ್ಲಿ ಗ್ಯಾಂಗ್ನ ಮಾಸ್ಟರ್ ಮೈಂಡ್ ತಪ್ಪಿಸಿ ಕೊಂಡಿದ್ದಾನೆ. ಈತ France ನಲ್ಲಿರುವ ಪಾಸ್ ಫೋರ್ಟ್ ದಂಧೆಯ ಕಿಂಗ್ ಪಿನ್. ಆತನಿಗಾಗಿ ಬಸವನಗುಡಿ ಪೊಲೀಸರು ಬಲೆ ಬೀಸಿದ್ದಾರೆ. ಕಳೆದ ಜ. 14ರಂದು ಶಬರಿ ಮಲೆಗೆ ಬರುವುದಾಗಿ ಮಾಹಿತಿ ಇತ್ತು. ಹೀಗಾಗಿ ಮಾಹಿತಿ ಆಧರಿಸಿ ಅಂದು ಶಬರಿ ಮಲೆಯಲ್ಲಿ ಪೊಲೀಸರು ಕಾದು ಕುಳಿತಿದ್ದರು. ಆದರೆ ಆತ ಬರದಿದ್ದರಿಂದ ಬರಿಗೈನಲ್ಲಿ ವಾಪಾಸ್ ಆಗಿದ್ದರು. ಸದ್ಯ ಪಾಸ್ ಪೋರ್ಟ್ನ ಇಬ್ಬರು ಅಧಿಕಾರಿಗಳೂ ಸಹ ಪೊಲೀಸರ ವಶದಲ್ಲಿದ್ದಾರೆ. ಜೊತೆಗೆ ಈವರೆಗೂ ಐವರು ಶ್ರೀಲಂಕಾ ಪ್ರಜೆಗಳು ಸೇರಿದಂತೆ 14 ಜನರ ಬಂಧನವಾಗಿದೆ.
    ಕಳೆದ ವರ್ಷ ನವೆಂಬರ್ನಲ್ಲಿ ಬಸವನಗುಡಿ ಪೊಲೀಸರು ಕಾರ್ಯಾಚರಣೆ ನಡೆಸಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ತನಿಖೆಯ ವೇಳೆ ಅಸಲಿ ಪಾಸ್ ಫೋರ್ಟ್ ಹಿಂದಿನ ನಕಲಿ ದಾಖಲೆಗಳ ಮಾಹಿತಿ ಬಯಲು ಮಾಡಿದ್ದಾರೆ.

    Verbattle
    Verbattle
    Verbattle
    Bangalore crime indian passport passport srilanka ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ಕೊಡಿಸಬೇಕು
    Next Article ಪೊಲೀಸ್ ಸಮವಸ್ತ್ರದ ಭಟ್ಕಳ ಕಳ್ಳರು Arrest
    vartha chakra
    • Website

    Related Posts

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    February 10, 2026

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    February 8, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Frwcld on 4 ತಿಂಗಳಿಗೊಮ್ಮೆ ಪ್ರಜ್ವಲ್ ಮಾಡಿಸಿಕೊಳ್ಳುತ್ತಿದ್ದ ಪರೀಕ್ಷೆ.
    • LinwoodGah on ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.