ಕೊಲಂಬಿಯಾ; ದಿವಾಳಿತನದಿಂದ ದಿಕ್ಕೆಟ್ಟ ಶ್ರೀಲಂಕಾ ಜನರ ದಂಗೆ ಮಿತಿಮೀರಿದ್ದು, ಅಧ್ಯಕ್ಷ ಗೊಟೆಬಯ ರಾಜಪಕ್ಸೆ ನಿವಾಸವನ್ನು ವಶಪಡಿಸಿಕೊಂಡಿದ್ದಾರೆ.
ಮನೆಗೆ ನುಗ್ಗಿದ ಪ್ರತಿಭಟನಾಕಾರರು ಅಧ್ಯಕ್ಷರ ಭವನದಲ್ಲಿ ಲಕ್ಷಾಂತರ ರೂಪಾಯಿಗಳನ್ನು ದೋಚಿದ್ದಾರೆ ಎಂದು ಶ್ರೀಲಂಕಾದ ಮಾಧ್ಯಮ ವರದಿ ಮಾಡಿದೆ.
ನಮ್ಮಿಂದ ಕದ್ದ ಹಣವನ್ನು ಈ ದೇಶಕ್ಕೆ ಹಿಂದಿರುಗಿಸುವ ಸಮಯ ಬಂದಿದೆ. ಜನರು ತಮ್ಮ ಮನೆಗಳಲ್ಲಿ ವಿದ್ಯುತ್ ಇಲ್ಲದಿರುವಾಗ ರಾಷ್ಟ್ರಪತಿ ಭವನದಲ್ಲಿ ಎಸಿಗಳು ಕಾರ್ಯನಿರ್ವಹಿಸುತ್ತಿದ್ದವು,” ಎಂದು ಸ್ಥಳೀಯರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎ ಎನ್ಐ ವರದಿ ಮಾಡಿದೆ.
ಇನ್ನು ನಿವಾಸಿ ತೊರೆದ ರಾಜಪಕ್ಸೆ ಎಲ್ಲಿದ್ದಾರೆಂದು ತಿಳಿದಿಲ್ಲ. ಆದರೆ ಸಂಸತ್ತಿನ ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಅವರೊಂದಿಗೆ ಮಾತ್ರ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದ್ದು, ಅಧ್ಯಕ್ಷರು ಬುಧವಾರ ರಾಜೀನಾಮೆ ನೀಡುತ್ತಾರೆ ಎಂದು ಘೋಷಣೆ ಮಾಡಲಾಗಿದೆ.
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022

