Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದೇನು ಸಾರ್ವತ್ರಿಕ ಚುನಾವಣೆಯಾ? Karntaka general election
    ರಾಜ್ಯ

    ಇದೇನು ಸಾರ್ವತ್ರಿಕ ಚುನಾವಣೆಯಾ? Karntaka general election

    vartha chakraBy vartha chakraApril 16, 2023Updated:April 17, 202310 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ Electionಯ ಕಾವು ತೀವ್ರವಾಗಿ ಏರುತ್ತಾ ಸಾಗಿದೆ. ಸ್ಪರ್ಧೆ ಮಾಡಿರುವ ಅಭ್ಯರ್ಥಿಗಳ ಪರ, ಅವರ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಮತ್ತು ಸ್ವತಃ ಅಭ್ಯರ್ಥಿಗಳೇ ಪಾದಯಾತ್ರೆ ಇನ್ನಿತರ ಕಾರ್ಯಕ್ರಮಗಳ ಮೂಲಕ ಮತದಾರರ ಮನಗೆಲ್ಲಲು ಕಸರತ್ತು ನಡೆಸಿದ್ದಾರೆ.
    ಹಲವಡೆ ರೋಡ್ ಶೋ, ಬಹಿರಂಗ ಸಭೆ, ಕಾರ್ಯಕರ್ತರೊಂದಿಗೆ ಸಮಾಲೋಚನೆ ಸೇರಿದಂತೆ ಹಲವು ರೀತಿಯಲ್ಲಿ ಮತದಾರರನ್ನು ತಲುಪಲು ಪ್ರಯತ್ನ ನಡೆಸಿದ್ದಾರೆ.

    ಈ ನಡುವೆ ಕೆಲವು ಮಾಧ್ಯಮಗಳಲ್ಲಿ, ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಅಭ್ಯರ್ಥಿಗಳು ಇದು ಸಾರ್ವತ್ರಿಕ ಚುನಾವಣೆ ಎಂದು ಘೋಷಿಸುತ್ತಿದ್ದಾರೆ. ಆದರೆ ಇದು ಸಾರ್ವತ್ರಿಕ ಚುನಾವಣೆ ಅಲ್ಲ .ಇದು ಒಂದು ರಾಜ್ಯದ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆ ಮಾತ್ರ. ಕೆಲವು ದೃಶ್ಯ ಮಾಧ್ಯಮಗಳ ನಿರೂಪಕರು, ಆಂಕರ್ ಗಳು ಇದನ್ನು ಸಾರ್ವತ್ರಿಕ ಚುನಾವಣೆ ಎಂದು ಹೇಳುತ್ತಿದ್ದಾರೆ. ಇದನ್ನೇ ,ಹಿಂಬಾಲಿಸುತ್ತಿರುವ ಕೆಲವು ರಾಜಕಾರಣಿಗಳು ಕೂಡ ತಾವು ಸಾರ್ವರ್ತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇವೆ ಎಂದು ಹೇಳುತ್ತಿದ್ದಾರೆ.

    Karnataka State Election Commission

    ಹಾಗಾದರೆ,ಸಾರ್ವತ್ರಿಕ ಚುನಾವಣೆ ಎಂದರೇನು ಎಂಬುದನ್ನು ಸ್ವಲ್ಪ ಅರ್ಥಮಾಡಿಕೊಳ್ಳಬೇಕು. ಸಾಮಾನ್ಯವಾಗಿ ಸರ್ವ ಕಡೆಯಲ್ಲೂ ನಡೆಯುವ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆ ಎಂದು ಕರೆಯುತ್ತಾರೆ .ಇದು ರೂಢಿಗತವಾಗಿ ಬಂದಿರುವ ಮಾತು. ಇದರ ಅರ್ಥವೆಂದರೆ ಲೋಕಸಭಾ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆ ಎಂದು ಕರೆಯುತ್ತಾರೆ ಒಂದು ವೇಳೆ ಲೋಕಸಭೆ ಜೊತೆಗೆ ರಾಜ್ಯ ವಿಧಾನಸಭೆಗೂ ಒಟ್ಟಿಗೆ ಚುನಾವಣೆ ನಡೆಯುತ್ತಿದ್ದರೆ ಅದನ್ನೂ ಸಾರ್ವತ್ರಿಕ ಚುನಾವಣೆ ಎಂದು ಕರೆಯುತ್ತಾರೆ. ಇದನ್ನು ಹೊರತುಪಡಿಸಿ ಒಂದು ರಾಜ್ಯದಲ್ಲಿ ನಡೆಯುವ ಚುನಾವಣೆ ಕೇವಲ ಆ ರಾಜ್ಯಕ್ಕೆ ಮಾತ್ರ ಸೀಮಿತವಾಗಿದ್ದು ಅದನ್ನು ವಿಧಾನಸಭೆ ಚುನಾವಣೆ ಎಂದು ಕರೆಯಬೇಕು. ಇಂತಹ ಸರಳ ವ್ಯಾಖ್ಯಾನವೂ ಗೊತ್ತಿಲ್ಲದ ಕೆಲವು ನಿರೂಪಕರು ಮತ್ತು ಆಂಕರ್ ಗಳು ಟಿವಿಗಳಲ್ಲಿ ಕುಳಿತು ಸಾರ್ವತ್ರಿಕ ಚುನಾವಣೆ ಎಂದು ಹೇಳಿದರೆ, ಕೆಲವು  ಸರಿಯಾದ ತಿಳುವಳಿಕೆ ಇಲ್ಲದ ದೊಡ್ಡ ದೊಡ್ಡ ನಾಯಕರು ಹಾಗೆ ಅನೇಕ ಅಭ್ಯರ್ಥಿಗಳು ಇದನ್ನು ಸಾರ್ವತ್ರಿಕ ಚುನಾವಣೆ ಎಂದೇ ಹೇಳುತ್ತಿರುವುದು ಹಾಸ್ಯಾಸ್ಪದವಲ್ಲದೆ ಇನ್ನೇನು ಅಲ್ಲವೆ?

    #BJP #karnataka bjp mla Election ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleಚುನಾವಣೆ ಅಖಾಡದಲ್ಲಿ ಝಣಝಣ ಕಾಂಚಾಣ | Karnataka election |
    Next Article BJPಯಲ್ಲಿನ ಅಸಲಿ ಆಟದ ಕಥೆ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    10 Comments

    1. vivod iz zapoya rostov_romr on August 20, 2024 12:06 am

      вывод из запоя ростов и область http://vyvod-iz-zapoya-rostov11.ru/ .

      Reply
    2. vivod iz zapoya v stacionare_prkt on August 24, 2024 6:03 pm

      вывод из запоя воронеж (вывод из запоя в воронеже) http://vyvod-iz-zapoya-v-stacionare-voronezh11.ru/ .

      Reply
    3. vivod iz zapoya sochi_fhEr on August 31, 2024 6:00 am

      наркология вывод из запоя в стационаре http://www.vyvod-iz-zapoya-sochi11.ru/ .

      Reply
    4. Snyatie lomki narkolog_rjei on September 6, 2024 4:44 pm

      снятие ломок https://snyatie-lomki-narkolog.ru .

      Reply
    5. Snyatie lomki narkolog_vxei on September 6, 2024 4:47 pm

      снятие ломки на дому снятие ломки на дому .

      Reply
    6. eskort v moskve_juOl on October 3, 2024 11:18 am

      проститутки проверенные москва проститутки проверенные москва .

      Reply
    7. y83al on June 7, 2025 3:56 am

      cost generic clomiphene pills how to get cheap clomid without dr prescription buying generic clomiphene tablets can i purchase cheap clomid online where can i buy cheap clomid without dr prescription where to buy cheap clomiphene how to get clomid

      Reply
    8. order cialis online no prescription canada on June 9, 2025 1:53 pm

      More posts like this would make the online time more useful.

      Reply
    9. can flagyl cause liver damage on June 11, 2025 8:09 am

      I couldn’t turn down commenting. Well written!

      Reply
    10. 0oxzr on June 23, 2025 5:43 pm

      buy zithromax cheap – brand azithromycin 500mg bystolic 5mg oral

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • jyg4w on ಗಂಡಾಂತರಕ್ಕೆ ಸಿಲುಕಿದ ಸಿದ್ದರಾಮಯ್ಯ.
    • RandallcEf on ಸಿದ್ದರಾಮಯ್ಯ ವಿರುದ್ಧ ಗುಡುಗಿದ ಹರಿಪ್ರಸಾದ್ | BK Hariprasad
    • 615hi on ಶಾಸಕ ರವಿಕುಮಾರ್ ವಿರುದ್ಧ ದೂರು.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe