Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Rohit – Virat ಬಗ್ಗೆ Chetan Sharma ಹೇಳಿದ್ದೇನು?
    ರಾಷ್ಟ್ರೀಯ

    Rohit – Virat ಬಗ್ಗೆ Chetan Sharma ಹೇಳಿದ್ದೇನು?

    vartha chakraBy vartha chakraFebruary 15, 202311 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಖಾಸಗಿ ಚಾನಲ್ ಒಂದು ನಡೆಸಿದ ಕುಟುಕು ಕಾರ್ಯಾಚರಣೆ (Sting Operation) ಯಲ್ಲಿ BCCI ಮುಖ್ಯಸ್ಥ ಚೇತನ್ ಶರ್ಮಾ (Chetan Sharma, BCCI Chief Selector) ನೀಡಿದ ಹೇಳಿಕೆಗಳು ಇದೀಗ ಕ್ರಿಕೆಟ್ ಜಗತ್ತಿನಲ್ಲಿ ಭಾರಿ ಕೋಲಾಹಲವನ್ನೇ ಎಬ್ಬಿಸಿವೆ. ಮೈದಾನದ ಮೇಲೆ ಎಲ್ಲವೂ ಸರಿ ಇದ್ದಂತೆ ಕಂಡುಬರುತ್ತಿದ್ದರೂ, ತಂಡದಲ್ಲಿ ಮತ್ತು management ನಲ್ಲಿ ಅಸಮಾಧಾನಗಳಿವೆ ಎಂಬುದು ತಿಳಿದ ವಿಷಯವೇ. ಆದರೆ ಇದೀಗ ಚೇತನ್ ಶರ್ಮಾ ನೀಡಿದ ಹೇಳಿಕೆಗಳು ಅವುಗಳಿಗೆ ಮತ್ತಷ್ಟು ಸ್ಪಷ್ಟನೆಗಳನ್ನು ನೀಡಿವೆ.

    ಕುಟುಕು ಕಾರ್ಯಾಚರಣೆಯ ವೇಳೆ ಬಹಿರಂಗಗೊಂಡ ಕೆಲವು ಸ್ಫೋಟಕ ಸತ್ಯಗಳು 

    • ಆಟಗಾರರು ನಿಷೇಧಿತ ಚುಚ್ಚುಮದ್ದನ್ನು (Fake injections) ತೆಗೆದುಕೊಳ್ಳುತ್ತಾರೆ. ಇದು ಡೋಪಿಂಗ್ (Doping) ಪರೀಕ್ಷೆಯಲ್ಲೂ ಸಹ ಬೆಳಕಿಗೆ ಬರುವುದಿಲ್ಲ. ಜಸ್ಪ್ರೀತ್ ಬುಮ್ರಾ (Jasprit Bumrah) ಅವರು ಆಡಲು ಅರ್ಹರಿರದಿದ್ದರೂ ಚುಚ್ಚುಮದ್ದು ನೀಡಿ, ಬಲವಂತದಿಂದ ಆಡಿಸಲಾಗಿತ್ತು.
    • T20I ಫಾರ್ಮ್ಯಾಟ್ ಪಂದ್ಯಗಳಿಗೆ ರೋಹಿತ್ ಶರ್ಮಾ ಬದಲಾಗಿ ಆಲ್-ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ನಾಯಕನಾಗಿ ಮುಂದುವರೆಯಲಿದ್ದಾರೆ.
    • ಹಾರ್ದಿಕ್ ಪಾಂಡ್ಯ ಮತ್ತು ಚೇತನ್ ಶರ್ಮಾ ಉತ್ತಮ ಬಾಂಧ್ಯವನ್ನು ಹೊಂದಿದ್ದಾರೆ. ಆಗಾಗ ಇವರೀರ್ವರ ಭೇಟಿ ನಡೆಯುತ್ತಲೇ ಇರುತ್ತದೆ.
    • ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ರಂತಹ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ, ಯುವ ಆಟಗಾರರಾದ ಶುಭ್ಮನ್ ಗಿಲ್ (Shubman Gill), ಇಶಾನ್ ಕಿಶನ್ (Ishan Kishan), ದೀಪಕ್ ಹೂಡಾ (Deepak Hooda) ಸೇರಿದಂತೆ ಹಲವು ಯುವ ಆಟಗಾರರಿಗೆ ಸ್ಥಾನ ಕೊಡಿಸುವಲ್ಲಿ ಚೇತನ್ ಶರ್ಮಾ ಅವರ ಪಾತ್ರ ದೊಡ್ಡದಿದೆ.
    • ಭಾರತೀಯ ಕ್ರಿಕೆಟ್ ತಂಡದ ಹಲವು ಆಟಗಾರರು ಚೇತನ್ ಶರ್ಮಾ ಅವರೊಂದಿಗೆ ಒಳ್ಳೆಯ ಬಾಂಧವ್ಯವನ್ನು ಹೊಂದಿದ್ದಾರೆ.
    • ಆಟಗಾರರ ಆಯ್ಕೆ ಸಮಿತಿಯಲ್ಲಿ ಒಬ್ಬರಾಗಿರುವ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ(Sourav Ganguly) ಯವರು ರೋಹಿತ್ ಶರ್ಮಾ (Rohit Sharma) ಅವರ ಪರ ವಹಿಸದಿದ್ದರೂ, ವಿರಾಟ್ ನೊಂದಿಗಿನ ಅವರ ಸಂಬಂಧ ಅಷ್ಟೇನು ಚೆನ್ನಾಗಿರಲಿಲ್ಲ.
    • ಆದಾಗ್ಯೂ ವಿರಾಟ್ ಕೊಹ್ಲಿ (Virat Kohli), T20I ಫಾರ್ಮ್ಯಾಟ್ ನ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾಗ, ಅವರ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸಲು ಗಂಗೂಲಿ ವಿರಾಟ್ ಅವರಿಗೆ ಸಲಹೆ ನೀಡಿದ್ದರು.
    • ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯ ನಡುವೆಯೂ ಕೂಡ ego ಸಮಸ್ಯೆಗಳಿವೆ. ತಂಡದ ಆಟಗಾರರ ಆಯ್ಕೆಯಲ್ಲಿ ಅಥವಾ ಕೆಲವು ನಿರ್ಣಯಗಳಲ್ಲಿ ಇಬ್ಬರಿಗೂ ಮನಸ್ತಾಪಗಳಾಗುತ್ತಿದ್ದವು.

    ಕುಟುಕು ಕಾರ್ಯಾಚರಣೆಯಲ್ಲಿ ಹಲವು ಒಳ ಸತ್ಯಗಳನ್ನು ಬಿಚ್ಚಿಟ್ಟ ಚೇತನ್ ಶರ್ಮಾ ಅವರ ಹೇಳಿಕೆಗಳು ಇದೀಗ ಎಲ್ಲೆಡೆ ವೈರಲ್ ಆಗುತ್ತಿವೆ. ಈ ವಿಷಯದ ಕುರಿತಾಗಿ BCCI ಯಾವ ಕ್ರಮಗಳನ್ನು ತೆಗೆದುಕೊಳ್ಳುವುದು ಎನ್ನುವುದು ಇನ್ನು ತಿಳಿಯಬೇಕಷ್ಟೆ.

     

     

    Verbattle
    Verbattle
    Verbattle
    #cricket BCCI chetan sharma doping fake injections gang Hardik Pandya Jasprit Bumrah m rohit sharma Shubman Gill sourav ganguly Sports virat kohli ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleವಿಧ್ವಂಸಕ್ಕೆ ಸಂಚು – ಹಲವೆಡೆ NIA ಕಾರ್ಯಾಚರಣೆ
    Next Article March 1 ರಿಂದ BJP ರಥಯಾತ್ರೆ
    vartha chakra
    • Website

    Related Posts

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    11 Comments

    1. casino cz_jcsr on February 12, 2026 1:26 pm

      online casino online casino .

      Reply
    2. casino cz_uuEl on February 12, 2026 1:28 pm

      online casino cz online casino cz .

      Reply
    3. casino cz_oesr on February 12, 2026 6:10 pm

      online casino cz online casino cz .

      Reply
    4. casino cz_iaEl on February 12, 2026 6:26 pm

      cz casino cz casino .

      Reply
    5. casino cz_jxsr on February 12, 2026 11:23 pm

      leg?ln? online casino leg?ln? online casino .

      Reply
    6. casino cz_uuEl on February 12, 2026 11:59 pm

      nejlep?? online casina nejlep?? online casina .

      Reply
    7. casino cz_eysr on February 13, 2026 4:25 am

      free spiny dnes casino-cz-18.com .

      Reply
    8. casino cz_sxEl on February 13, 2026 5:14 am

      online casino bonus bez vkladu online casino bonus bez vkladu .

      Reply
    9. mostbet_hlEa on February 14, 2026 11:04 am

      mostbet email tasdiqlash http://www.mostbet69573.help

      Reply
    10. mostbet_zjEa on February 14, 2026 12:23 pm

      mostbet sport liniyasi https://mostbet69573.help/

      Reply
    11. mostbet_xrEa on February 14, 2026 1:28 pm

      mostbet sayt orqali royxatdan otish http://mostbet69573.help/

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Bywmta on ಬೆಂಗಳೂರಲ್ಲಿ ಮೂರು ದಿನ ವಾಹನ ಸಂಚಾರ ವ್ಯವಸ್ಥೆ ಬದಲಾವಣೆ
    • LinwoodGah on ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.