Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಲೆ ಉಳಿವಿಗಾಗಿ ಶಾಲಾ ಮಕ್ಕಳ ಹೋರಾಟ
    ಸುದ್ದಿ

    ಶಾಲೆ ಉಳಿವಿಗಾಗಿ ಶಾಲಾ ಮಕ್ಕಳ ಹೋರಾಟ

    vartha chakraBy vartha chakraJune 18, 2022Updated:June 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಆ ಊರಿನ ಶಾಲೆಯಲ್ಲಿ ಓದಿ ಕಲಿತವರಲ್ಲಿ ಬಹುತೇಕರು ಉತ್ತಮ ಭವಿಷ್ಯ ಕಂಡುಕೊಂಡಿದ್ದಾರೆ. ಉತ್ತಮ ಭವಿಷ್ಯ ರೂಪಿಸಿದ ಶಾಲೆ ದಯನೀಯ ಸ್ಥಿತಿ ತಲುಪಿದೆ. ಇದ್ರಿಂದ ಇಡೀ ಗ್ರಾಮಸ್ಥರೇ ಶಾಲೆಯ ಉಳಿವಿಗೆ ಮುಂದಾಗಿದ್ದಾರೆ.
    ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಒಳಗೆಹಳ್ಳಿಯ ಗ್ರಾಮಸ್ಥರು. ಇವ್ರ ಈ ವಿಭಿನ್ನ ಅಹೋರಾತ್ರಿ ಹೋರಾಟಕ್ಕೆ ಗ್ರಾಮದಲ್ಲಿನ ಶಾಲೆಯ ಅವ್ಯವಸ್ಥೆ ಕಾರಣ. ಇರೋ ಸರ್ಕಾರಿ ಶಾಲೆ ಬೀಳುವ ಹಂತದಲ್ಲಿದೆ. ಈಗಾಗಲೇ ಶಾಲೆ ಆರಂಭವಾಗಿದೆ.
    ವಿಶ್ವ ಮಾನವ ಹಕ್ಕುಗಳ ಸೇವಾಕೇಂದ್ರದ ಅಧ್ಯಕ್ಷ ಸಿದ್ದಲಿಂಗೇಗೌಡರ ನೇತೃತ್ವದಲ್ಲಿ ಸತ್ಯಾಗ್ರಹ ನಡೆಯುತ್ತಿದೆ. ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಹೋರಾಟದ ಮುಖಂಡತ್ವ ವಹಿಸಿರುವ ವಿಶ್ವಮಾನವ ಹಕ್ಕುಗಳ ಸೇವಾ ಕೇಂದ್ರದ ಅಧ್ಯಕ್ಷ ಸಿದ್ದಲಿಂಗೇಗೌಡ ಆರೋಗ್ಯದಲ್ಲಿ ಏರುಪೇರಾಗಿದೆ. ಇವರ ಹೋರಾಟಕ್ಕೆ ಸ್ಥಳೀಯ ಗ್ರಾಮಸ್ಥರು ಜೊತೆಯಾಗಿದ್ದಾರೆ.
    ಎರಡನೇ ದಿನ ಉಪವಾಸ ಮುಂದುವರಿಸಿದ ಶಾಲಾ ಮಕ್ಕಳು ಹಾಗು ಗ್ರಾಮಸ್ಥರು ಶಾಲೆ ದುರಸ್ತಿಯಾಗುವವರೆಗೂ ಹೋರಾಟ ನಿಲ್ಲಿಸೊಲ್ಲ ಅಂತಾ ಪಟ್ಟು ಹಿಡಿದ್ದಾರೆ. ಹರಕಲು ಮುರಕಲು ಕಟ್ಟಡದಲ್ಲೆ ಪಾಠ ಕೇಳುತ್ತಿದ್ದ ಶಿಕ್ಷಣ ಇಲಾಖೆ ಅಧಿಕಾರಿಗಳು ಇತ್ತ ತಿರುಗಿ ನೋಡಿಲ್ಲ. ಯಾವಾಗ ಶಾಲಾಕಟ್ಟಡ ಬಿದ್ದು ಹೋಗುತ್ತೊ ಎಂಬ ಆತಂಕ ಎಲ್ಲರಲ್ಲಿ ಮನೆಮಾಡಿದೆ. ದಿನೇ ದಿನೇ ಹೋರಾಟಗಾರರ ಸಂಖ್ಯೆಯೂ ಹೆಚ್ಚುತ್ತಿದೆ, ಇನ್ನಾದರೂ ಶಿಕ್ಷಣ ಇಲಾಖೆ ಎಚ್ಚೆತ್ತು ಕ್ರಮ ಕೈಗೊಳ್ಳಬೇಕಿದೆ.

    Verbattle
    Verbattle
    Verbattle
    education School ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ!
    Next Article ಸೆಕೆಂಡ್ ಪಿಯುಸಿ ರಿಸಲ್ಟ್: ಶೇ.61.88 ಫಲಿತಾಂಶ, ವಿದ್ಯಾರ್ಥಿನಿಯರೇ ಮೇಲುಗೈ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    February 21, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShumoizolyaciyaAvtosal on ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    • Michaelhix on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • винлаб купоны на скидку on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.